ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

T20 World Cup: ವಿಶ್ವಕಪ್‌ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್… 

ಬುಮ್ರಾ  ಬೆನ್ನು ನೋವಿನಿಂದ ಬಳಲುತ್ತಿದ್ದು, 4 ರಿಂದ 6 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎನ್ನಲಾಗಿದೆ. ಹಾಗಾಗಿ ಬುಮ್ರಾ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ

Naveen Kumar B C by Naveen Kumar B C
September 29, 2022
in Newsbeat, Sports, ಕ್ರಿಕೆಟ್, ಕ್ರೀಡೆ
Jasprit Bumrah
Share on FacebookShare on TwitterShare on WhatsappShare on Telegram

T20 Worldcup: ವಿಶ್ವಕಪ್‌ ಟೂರ್ನಿಯಿಂದ ಜಸ್ಪ್ರೀತ್ ಬುಮ್ರಾ ಔಟ್…

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಬೆನ್ನುನೋವಿನಿಂದಾಗಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಿಶ್ವಕಪ್‌ನಿಂದ ಹೊರಗುಳಿಯಲಿದ್ದಾರೆ ಎಂಬ ಆಘಾತಕಾರಿ ಸುದ್ದಿಯನ್ನ ಬಿಸಿಸಿಐ ಖಚಿತಪಡಿಸಿದೆ.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ಬುಮ್ರಾ  ಬೆನ್ನು ನೋವಿನಿಂದ ಬಳಲುತ್ತಿದ್ದು, 4 ರಿಂದ 6 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎನ್ನಲಾಗಿದೆ. ಹಾಗಾಗಿ ಬುಮ್ರಾ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲೂ ಅವರು ತಂಡದ ಭಾಗವಾಗಿರಲಿಲ್ಲ. ಅಭ್ಯಾಸದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದರು. ನಂತರ ವೈದ್ಯಕೀಯ ತಂಡದ ಆದೇಶದ ಮೇರೆಗೆ ಮೊದಲ ಟಿ20 ಪಂದ್ಯದಿಂದ ಕೈಬಿಡಲಾಗಿತ್ತು.

ಜಸ್ಪ್ರೀತ್ ಬುಮ್ರಾ ಇಡೀ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು. ಇದರ ನಂತರ, ಅವರು ಆಸ್ಟ್ರೇಲಿಯಾ ವಿರುದ್ಧ ಆಡಿದ ಮೂರು ಪಂದ್ಯಗಳ T20 ಸರಣಿಯಲ್ಲಿ ಪುನರಾಗಮನ ಮಾಡಿದರು. ಇಲ್ಲಿಯೂ ಮೊದಲ ಪಂದ್ಯ ಆಡಲು ಸಾಧ್ಯವಾಗಿರಲಿಲ್ಲ.  ಎರಡನೇ ಪಂದ್ಯದಲ್ಲಿ ಅವಕಾಶ ಪಡೆದು ಅದ್ಭುತ ಬೌಲಿಂಗ್ ಮಾಡಿದ್ದರು.

ಟಿ20 ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಿದಾಗಿನಿಂದ ಟೀಮ್ ಇಂಡಿಯಾದ ಒಂದಲ್ಲ ಒಂದು ತೊಂದರೇ ಹೆಚ್ಚಾಗುತ್ತಲೇ ಇವೆ.  ಮೊದಲಿಗೆ ರವೀಂದ್ರ ಜಡೇಜಾ ಗಾಯದ ಕಾರಣ ವಿಶ್ವಕಪ್‌ನಿಂದ ಹೊರಗುಳಿದಿದ್ದರು.  ನಂತರ ದೀಪಕ್ ಹೂಡಾ ಕೂಡ ಇತ್ತೀಚೆಗೆ ಗಾಯಗೊಂಡು  ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಿಂದ ವಿಶ್ವಕಪ್‌ನಲ್ಲಿ ಭಾರತದ ಸಂಕಷ್ಟ ಮತ್ತಷ್ಟು ಹೆಚ್ಚಾಗಲಿದೆ.

ಏಷ್ಯಾಕಪ್‌ನಿಂದಲೇ ಡೆತ್ ಓವರ್‌ಗಳಲ್ಲಿ ತಂಡ ಅತ್ಯಂತ ಕಳಪೆ ಬೌಲಿಂಗ್ ಮಾಡುತ್ತಿದೆ. ತಂಡದ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ 18 ಮತ್ತು 19ನೇ ಓವರ್‌ಗಳಲ್ಲಿ ದುಬಾರಿ ಎನಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬುಮ್ರಾ ಆಗಮನದಿಂದ ತಂಡದ ಈ ಸಮಸ್ಯೆಗೆ ಕಡಿವಾಣ ಬೀಳಲಿದೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಗಾಯದ ಸಮಸ್ಯೆಯಿಂದ ಈ ಸ್ಟಾರ್ ಆಟಗಾರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

T20 World Cup | Bumrah Ruled Out Of India T20 WC Squad Jasprit Bumrah

Tags: #T20 World CupindiaJasprit Bumrah
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram