Wednesday, May 31, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

t20 world cup | ಸಚಿನ್ ಪ್ರಕಾರ ಈ 4 ತಂಡಗಳಿಗೆ ಸೆಮೀಸ್ ಅವಕಾಶ

Mahesh M Dhandu by Mahesh M Dhandu
October 21, 2022
in Newsbeat, Sports, ಕ್ರಿಕೆಟ್
t20 world cup

t20 world cup

Share on FacebookShare on TwitterShare on WhatsappShare on Telegram

t20 world cup | ಸಚಿನ್ ಪ್ರಕಾರ ಈ 4 ತಂಡಗಳಿಗೆ ಸೆಮೀಸ್ ಅವಕಾಶ

ಕಾಂಗರೂಗಳ ನಾಡಿನಲ್ಲಿ ಚುಟುಕು ಮಹಾ ಸಂಗ್ರಾಮ ಶುರುವಾಗಿದೆ. ಅಕ್ಟೋಬರ್ 23 ರಂದು ಇಂಡೋ – ಪಾಕ್ ಕಾಳಗ ನಡೆಯಲಿದೆ. ಈ ಪಂದ್ಯಕ್ಕಾಗಿ ಇಡೀ ಕ್ರಿಕೆಟ್ ಜಗತ್ತು ಕಾದು ಕುಳಿತಿದೆ.

Related posts

ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

ಭಾರತೀಯ ಕುಸ್ತಿ ಫೆಡರೇಷನ್ ಗೆ ಎಚ್ಚರಿಕೆ ನೀಡಿದ ಕುಸ್ತಿ ಸಂಸ್ಥೆ

May 31, 2023
ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

May 30, 2023

ಪ್ರತಿಬಾರಿಯಂತೆ ಈ ಬಾರಿ ಕೂಡ ಟೀಂ ಇಂಡಿಯಾ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಆಸ್ಟ್ರೇಲಿಯಾಗೆ ಹೋಗಿದೆ.

ಇತ್ತ ಕ್ರಿಕೆಟ್ ಪಂಡಿತರು ಕೂಡ ಟೀಂ ಇಂಡಿಯಾ ಚಾಂಪಿಯನ್ ಆಗಲಿದೆ ಎಂದು ಹೇಳುತ್ತಿದ್ದಾರೆ.

ಇನ್ನೂ ಸೂಪರ್ 12ರ ಹಂತದ ಮ್ಯಾಚ್ ಗಳು ಶುರುವಾಗಿಲ್ಲ. ಆದ್ರೂ ಹಲವರು ದಿಗ್ಗಜ ಕ್ರಿಕೆಟರ್ಸ್ ಈ ಬಾರಿ ಕಪ್ ಗೆಲ್ಲುವ ಅವಕಾಶಗಳಿರುವ ತಂಡಗಳನ್ನು ಅಂದಾಜಿಸುತ್ತಿದ್ದಾರೆ.

ಅದರಂತೆ ಟೀಂ ಇಂಡಿಯಾದ ದಿಗ್ಗಜ ಸಚಿನ್ ತೆಂಡುಲ್ಕರ್, ಈ ಬಾರಿ ಸೆಮಿ ಫೈನಲ್ ತಲುಪುವ ತಂಡಗಳನ್ನು ಅಂದಾಜಿಸಿದ್ದಾರೆ.

ಸಚಿನ್ ಪ್ರಕಾರ  ಟೀಂ ಇಂಡಿಯಾ ಜೊತೆಗೆ ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್ ತಂಡಗಳು ಟಾಪ್ ನಾಲ್ಕರಲ್ಲಿ ಉಳಿಯಲಿವೆಯಂತೆ. ಆದ್ರೆ ಟೀಮ್ ಇಂಡಿಯಾ ಕಪ್ ಗೆಲ್ಲಬೇಕು ಎಂದು ಆಶಿಸಿದ್ದಾರೆ.

ಟೀಂ ಇಂಡಿಯಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ ತಂಡಗಳನ್ನು ಫೇವರೇಟ್ ಎಂದಿರುವ ಸಚಿನ್ ತೆಂಡುಲ್ಕರ್, ಸೌಥ್ ಆಫ್ರಿಕಾ, ನ್ಯೂಜಿಲೆಂಡ್ ಗಳನ್ನು ಡಾರ್ಕ್ ಹಾರ್ಸ್ ಎಂದಿದ್ದಾರೆ.

t20 world cup sachin tendulkar big match prediction
t20 world cup sachin tendulkar big match prediction

ಈ ತಂಡಗಳು ಯಾವುದೇ ಪರಿಸ್ಥಿತಿಯಲ್ಲಿ ಅಬ್ಬರಿಸಬಹುದು, ಇವುಗಳನ್ನು ಕಡೆಗಣಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಕಳೆದ ವಿಶ್ವಕಪ್ ನಲ್ಲಿ ಕನಿಷ್ಟ ಸೆಮಿಫೈನಲ್ ಸೇರದೆ ಟೀಂ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿತ್ತು.

ಹೀಗಾಗಿ ಶತಯಾಗತಾಯ ಕಪ್ ಗೆಲ್ಲುವ ಉದ್ದೇಶದಿಂದ ಹೊಸ ಕೋಚ್, ಹೊಸ ನಾಯಕ ಹೊಸ ತಂಡ ಹೊಸ ಜೋಷ್ ನೊಂದಿಗೆ ಟೀಂ ಇಂಡಿಯಾ ಆಸ್ಟ್ರೆಲಿಯಾದಲ್ಲಿ ಹೆಜ್ಜೆ ಇಟ್ಟಿದೆ.

ಟೀಂ ಇಂಡಿಯಾ ತನ್ನ  ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಆಡಲಿದೆ. ಈ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ತನ್ನ ದಾಯಾದಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

ಕಳೆದ ವಿಶ್ವಕಪ್ ನಲ್ಲಿ ಇಂಡೋ – ಪಾಕ್ ತಂಡಗಳು ಮುಖಾಮುಖಿಯಾಗಿದ್ದಾಗ ಟೀಂ ಇಂಡಿಯಾ 10 ವಿಕೆಟ್ ಗಳಿಂದ ಸೋಲು ಅನುಭವಿಸಿತ್ತು.

ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ತಯಾರಿ ನಡೆದಿದೆ.

ಇನ್ನು ವಿಶ್ವಕಪ್ ಕಪ್ ಆಯ್ಕೆಯಾದ ಭಾರತ ತಂಡ ಹೀಗಿದೆ

ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ, ಹರ್ಷಲ್ ಪಟೆಲ್, ಅರ್ಷ್ ದೀಪ್ ಸಿಂಗ್, ದೀಪಕ್ ಹೂಡ

Tags: #Saaksha TVSachin Tendulkart-20 world cupteam indiavirat kohli
ShareTweetSendShare
Join us on:

Related Posts

ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

ಭಾರತೀಯ ಕುಸ್ತಿ ಫೆಡರೇಷನ್ ಗೆ ಎಚ್ಚರಿಕೆ ನೀಡಿದ ಕುಸ್ತಿ ಸಂಸ್ಥೆ

by Honnappa Lakkammanavar
May 31, 2023
0

ಕುಸ್ತಿಪಟುಗಳನ್ನು ಸರ್ಕಾರ, ಪೊಲಿಸರು ನಡೆಸಿಕೊಳ್ಳುತ್ತಿರುವ ಕುರಿತು ದೇಶದಲ್ಲಿ ಅಷ್ಟೇ ಅಲ್ಲದೇ, ವಿಶ್ವದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದು, ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್‌ಗೆ ಎಚ್ಚರಿಕೆ ನೀಡಿದೆ. ಕ್ರೀಡಾಪಟುಗಳ...

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

ಐಪಿಎಲ್ ಸೀಸನ್: ಮೂರು ವಿಶೇಷ ಪ್ರಶಸ್ತಿಗಳನ್ನು ಗೆದ್ದ ಆರ್ ಸಿಬಿ

by Honnappa Lakkammanavar
May 30, 2023
0

IPL 2023: ಈ ವರ್ಷದ ಸೀಸನ್ 16 ಮುಕ್ತಾಯವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಫೈನಲ್ ನಲ್ಲಿ ಸಿಎಸ್ ಕೆ ಗುಜರಾತ್ ಟೈಟಾನ್ಸ್...

CSKvsGT:  ಇಂದು ಚೆನ್ನೈ, ಗುಜರಾತ್ ಫೈನಲ್ ಕದನ

ಅಭಿಮಾನಿಗಳ ಮನ ಗೆದ್ದ ಹಾರ್ದಿಕ್ ಪಾಂಡ್ಯ!

by Honnappa Lakkammanavar
May 30, 2023
0

ಪ್ರಸಕ್ತ ಸಾಲಿನ 16ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರ ಹೊಮ್ಮಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಐದು ವಿಕೆಟ್‌ ಗಳ ರೋಚಕ...

MS Dhoni: ನಿವೃತ್ತಿಯ ಬಗ್ಗೆ ಧೋನಿ ಹೇಳಿದ್ದೇನು?

MS Dhoni: ನಿವೃತ್ತಿಯ ಬಗ್ಗೆ ಧೋನಿ ಹೇಳಿದ್ದೇನು?

by Honnappa Lakkammanavar
May 30, 2023
0

ಐಪಿಲ್ 16ನೇ ಆವೃತ್ತಿಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳ...

ಕೊನೆಯಲ್ಲಿ ಜಡೇಜಾ ಜಾದು; 5ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಚೆನ್ನೈ

ಕೊನೆಯಲ್ಲಿ ಜಡೇಜಾ ಜಾದು; 5ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಚೆನ್ನೈ

by Honnappa Lakkammanavar
May 30, 2023
0

ಅಹಮದಾಬಾದ್‌: ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಗುಜರಾತ್ ವಿರುದ್ಧ ರೋಚಕ ಜಯ ಸಾಧಿಸಿ 2023ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆ; ಎಲ್ಲೆಡೆ ಆಕ್ರೋಶ

ಭಾರತೀಯ ಕುಸ್ತಿ ಫೆಡರೇಷನ್ ಗೆ ಎಚ್ಚರಿಕೆ ನೀಡಿದ ಕುಸ್ತಿ ಸಂಸ್ಥೆ

May 31, 2023
ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕಾಪಡೆಯಲ್ಲಿ 1365 ಹುದ್ದೆಗಳಿಗೆ ಅರ್ಜಿ ಆಹ್ವಾನ

May 31, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram