ADVERTISEMENT

Tag: bengaluru

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ' ...

Read moreDetails

ಶುಕ್ರವಾರದಂದು ಅರಿಶಿಣ ಹಾಗೂ ತುಪ್ಪದಿಂದ ಈ ಉಪಾಯವನ್ನು ಮಾಡಿದರೆ ಆರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ದೂರವಾಗುವುದು ನಿಶ್ಚಿತ..

ಮನೆಯ ಪ್ರತಿ ಕಷ್ಟಗಳು ದೂರವಾಗಬೇಕು ಎಂದರೆ ಅರಿಶಿನದಿಂದ ಈ ಚಿಕ್ಕ ಉಪಾಯವನ್ನು ಮಾಡಿ ಮನೆಯ ಯಜಮಾನಿ ಅರಿಶಿನ ಹಾಗು ತುಪ್ಪದಿಂದ ಈ ಚಿಕ್ಕ ಉಪಾಯವನ್ನು ಮಾಡಿದರೆ ಲಕ್ಷ್ಮಿ ...

Read moreDetails

ಏಕಾದಶಿಯಂದು ಶ್ರೀಹರಿಯ ಈ 10 ಮಂತ್ರಗಳನ್ನು ನಿಯಮಿತವಾಗಿ ಪಠಿಸಿದರೆ 24 ಗಂಟೆಯಲ್ಲಿ ಇದರ ಪರಿಣಾಮಕಾರಿ ಪ್ರಭಾವದಿಂದ ಜೀವನವೇ ಬದಲಾಗುತ್ತದೆ..!

ಭಗವಾನ್‌ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ...

Read moreDetails

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

- ಜಯನಗರದ ಪಾರ್ಸೆಕ್‌ನಲ್ಲಿ 'ಕಾಲ'ದ ಕೌತುಕ - ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ - ವಾರಾಂತ್ಯದಲ್ಲಿ ನಡೆಯುವ ವಿಶಿಷ್ಟ ಟೈಮ್‌ ಲ್ಯಾಬ್‌ - ಮಕ್ಕಳಿಗಾಗಿ ಸ್ಟಾಪ್‌ವಾಚ್ ತಯಾರಿಸುವ ...

Read moreDetails

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ! ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಿರಿ :

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಿಂದ ಕುಮಾರದಾರಾ ನದಿಗೆ ತೆರಳುವ ಮಾರ್ಗ ಮಧ್ಯೆ ಬಿಲದ್ವಾರ ಎಂಬ ಪವಿತ್ರ ಗುಹೆ ಇದೆ. ಕಶ್ಯಪ ಮಹಾಮುನಿಗಳಿಗೆ ವಿನುತ ಮತ್ತು ಕದ್ರು ಎಂಬ ಇಬ್ಬರು ...

Read moreDetails

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ. ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ...

Read moreDetails

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌, ...

Read moreDetails

ಶನಿದೇವನು ತನ್ನ ಸ್ವಂತ ಮನೆಗೆ ಬರುತ್ತಿರುವುದರಿಂದ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ..

ಮಿಥುನ ರಾಶಿ ಶಿಘ್ರ ವಿವಾಹಕ್ಕೆ ಯೋಗ್ಯವಾದ ವ್ಯಕ್ತಿಗಳಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ, ಆರೋಗ್ಯದ ವಿಚಾರದಲ್ಲೂ ಕೂಡಾ ಬಹಳಷ್ಟು ಸುಧಾರಣೆಯನ್ನು ಕಾಣುತ್ತಾರೆ. ವ್ಯಾಪಾರ-ವ್ಯವಹಾರಗಳಲ್ಲಿ ಅಧಿಕ ಲಾಭವನ್ನು ಸಂಪಾದಿಸುತ್ತಾರೆ. ಪ್ರೇಮಿಗಳು ...

Read moreDetails

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ...

Read moreDetails

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ...

Read moreDetails
Page 8 of 117 1 7 8 9 117

FOLLOW US