ADVERTISEMENT

Tag: karnataka

ಹನುಮಾನ್ ಚಾಲೀಸ್ ಓದಿದರೆ ಯಾವ ರೀತಿಯ ಬದಲಾವಣೆಯ ಪವಾಡಗಳು ಆಗುತ್ತದೆ ಗೊತ್ತೇ ನಿಮಗೆ ?

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ...

Read moreDetails

ಶತ್ರುಗಳ ಭಾದೆಯಿಂದ ಪಾರಾಗಿ ನೆಮ್ಮದಿಯ ಅಷ್ಟೈಶ್ವರ್ಯ ಧನಸಂಪತ್ತು ನಿಮ್ಮದಾಗಲು .‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸಿಕೊಳ್ಳುವ ಸುಲಭ ತಂತ್ರ ವಿಧಾನ..

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ...

Read moreDetails

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ ...

Read moreDetails

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು ...

Read moreDetails

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ, ...

Read moreDetails

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ - ...

Read moreDetails

ಬೇಗ ಸಾಲ ತಿರಿಸಲು ಮತ್ತು ಪಡೆಯಲು ಲವಂಗ ಪರಿಹಾರ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್, ...

Read moreDetails

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

ಗುರುಮುಖೇನ ಕಲಿತ ವಿದ್ಯೆಯಿಂದ ಜ್ಞಾನ ಲಭ್ಯವಾಗುತ್ತದೆ. ಶ್ರಮ ಪಡದೆ ಪಡೆಯುವ ವಿದ್ಯೆ ಅನರ್ಥಕ್ಕೆ ಕಾರಣ ವಾಗುತ್ತದೆ. ಇದು ಮಹಾಭಾರತದಲ್ಲಿ ಬರುವ ಕಥೆ. ಭಾರದ್ವಾಜ ಮಹರ್ಷಿಗಳಿಗೆ ಒಬ್ಬ ಮಗನಿದ್ದ. ...

Read moreDetails

ಕಲಿಯುಗದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುವ ಅತ್ಯಂತ ಶಕ್ತಿಶಾಲಿ ಕಲ್ಕಿ ಮಂತ್ರ!

ಕಲ್ಕಿಕಾಲ ಸಮಸ್ಯೆಗೆ ಶ್ಲೋಕ ಈ ಶಕ್ತಿಶಾಲಿ ಮಂತ್ರವು ಮಹಾಭಾರತದ ನಳ ಕಥೆಗೆ ಸಂಬಂಧಿಸಿದ ನಾಲ್ಕು ಪ್ರಮುಖ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಮಂತ್ರವನ್ನು ಕಲಿ ನಾಶನದ ಸಮಯದಲ್ಲಿ, ಅಂದರೆ ...

Read moreDetails

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ' ...

Read moreDetails
Page 5 of 321 1 4 5 6 321

FOLLOW US