Friday, September 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

“ಜನರನ್ನು ನಗಿಸುತ್ತೀಯ” ಎಂದು ಖ್ಯಾತ ಹಾಸ್ಯನಟನನ್ನೇ ಕೊಂದ ತಾಲಿಬಾನ್ ಉಗ್ರರು..! – VIDEO

Namratha Rao by Namratha Rao
July 29, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ

September 21, 2023
ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

September 21, 2023

“ಜನರನ್ನು ನಗಿಸುತ್ತೀಯ” ಎಂದು ಖ್ಯಾತ ಹಾಸ್ಯನಟನನ್ನೇ ಕೊಂದ ತಾಲಿಬಾನ್ ಉಗ್ರರು..! – VIDEO

ಅಫ್ಘಾನಿಸ್ಥಾನದಲ್ಲಿನ ತನ್ನ ಸೇನೆಯನ್ನ ಅಮೆರಿಕಾ ವಾಪಸ್ ಕರೆಸಿಕೊಂಡ ನಂತರ ಹಿಂಸಾಚಾರ ಭುಗಿಲೆದ್ದಿದೆ..  ತಾಲಿಬಾನಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಲ್ಲಿನ ಶೇ 70 ರಷ್ಟು ಪ್ರದೇಶವನ್ನು ತಮ್ಮ ಈಗಾಗಲೇ ಹಿಡಿತಕ್ಕೆ ತೆಗೆದುಕೊಂಡಿದ್ದು, ಈ ಹಿಂಸಾಚಾರಕ್ಕೆ ಪಾಕಿಸ್ತಾನ ಪರೋಕ್ಷವಾಗಿ ಬೆಂಬಲ ನೀಡ್ತಿದೆ..

ಇತ್ತೀಚೆಗೆ ಭಾರತದ ಫೋಟೋ ಜರರ್ನಲಿಸ್ಟ್ ಕೊಲೆ ಮಾಡಿದ್ದ ತಾಲೀಬಾನಿಗಳು ಈಗ ಖ್ಯಾತ ಹಾಸ್ಯನಟನನ್ನೇ ಕೊಂದಿದ್ದಾರೆ..  ಅಫ್ಘಾನಿಸ್ಥಾನದ ಜನಪ್ರಿಯ ಹಾಸ್ಯನಟ ಎಂದು ಹೆಸರು ಮಾಡಿದ್ದ ಖಾಶಾ ಜ್ವಾನ್‌, ಅವರನ್ನು ಇಸ್ಲಾಂ ನಿಯಮಗಳನ್ನು ಉಲ್ಲಂಘಿಸಿದ್ದಾರೆ, ಜನರನ್ನ ನಗಿಸುವ ಕೆಲಸ ಮಾಡ್ತಿದ್ದಾರೆ ಎಂದು ಗುಂಡಿಕ್ಕಿ ಕೊಂದಿದ್ದಾರೆ.

ಕಂದಹಾರ್ ಪ್ರದೇಶದ ತಮ್ಮ ಮನೆಯಿಂದ ಹೊರಗೆ ನಡೆದುಕೊಂಡು ಹೋಗುವಾಗ ಕಾಶನ್ ಅವರನ್ನು ತಾಲಿಬಾನಿಗಳು ಮೊದಲು ಅಪಹರಿಸಿ, ಕಾರ್‌ ಒಂದರಲ್ಲಿ ಕೂರಿಸಿಕೊಂಡು ‘ಇಸ್ಲಾಂನಲ್ಲಿ ಹುಟ್ಟಿ ನೀನು ಜನರನ್ನು ನಗಿಸುವ ಕೆಲಸ ಮಾಡುತ್ತಿಯಾ‘ ಎಂದು ಕಪಾಳಕ್ಕೆ ಹೊಡೆದಿದ್ದಾರೆ. ನಂತರ ಕಾರ್‌ ನಿಂದ ಹೊರಗೆಳೆದು ಗುಂಡಿಕ್ಕಿ ಕೊಂದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

This video shows the moment, Kandahari comedian, Khasha was arrested by the Taliban, Slapping him inside the car and then killed him. pic.twitter.com/E642Y52uto

— Tajuden Soroush (@TajudenSoroush) July 27, 2021

 

ಈ ಘಟನೆ ಕಳೆದ ಗುರುವಾರ ರಾತ್ರಿ ನಡೆದಿದ್ದು, ತಾಲಿಬಾನಿಗಳ ಮೇಲೆ ಕಾಶನ್ ಮನೆಯವರು ಆರೋಪ ಹೊರಿಸಿದ್ದಾರೆ. ಆದರೆ, ತಮ್ಮ ಮೇಲಿನ ಆರೋಪವನ್ನು ತಾಲಿಬಾನಿಗಳು ನಿರಾಕರಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಟ್ರಾಫಿಕ್ ಪೊಲೀಸ್ ಮನೆಯಲ್ಲಿ ಚಿನ್ನದ ಟಾಯ್ಲೆಟ್ – ಬೆಚ್ಚಿಬಿದ್ದ ಅಧಿಕಾರಿಗಳು

Tags: afganisthanfamous comedian khasha jwantaliban terrorists
ShareTweetSendShare
Join us on:

Related Posts

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ

by Honnappa Lakkammanavar
September 21, 2023
0

ಮಹಿಳಾ ಮೀಸಲಾತಿ ಮಸೂದೆ(Women’s Reservation Bill)ಗೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ ರಾಜ್ಯಸಭೆಯಲ್ಲಿ ಕೂಡ ಮಂಡನೆಯಾಗಲಿದೆ. ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನ...

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

by Honnappa Lakkammanavar
September 21, 2023
0

ಖಲಿಸ್ತಾನಿ ವಿಚಾರವಾಗಿ ಭಾರತ ಹಾಗೂ ಕೆನಡಾ ನಡುವಿನ ಸಂಬಂಧ ಹದಗೆಟ್ಟಿದೆ. ಅಲ್ಲಿನ ಭಾರತೀಯ ನಾಗರಿಕರಿಗೆ ಎಚ್ಚರದಿಂದಿರಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಭಾರತೀಯ ಸಂಸ್ಥೆಗಳ ಮೇಲೆ ಕೆನಡಾದಲ್ಲಿ...

ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

by Honnappa Lakkammanavar
September 21, 2023
0

ಭಾರತ(India) ಹಾಗೂ ಕೆನಡಾ(Canada) ಮಧ್ಯೆದ ಸಂಬಂಧ ಮತ್ತಷ್ಟು ಉದ್ವಿಗ್ನತೆಗೆ ತಿರುಗುತ್ತಿದೆ. ಈ ಮಧ್ಯೆ ಭಾರತವು ಕೆನಡಾದ ಪ್ರಜೆಗಳಿಗೆ ವೀಸಾ(Visa) ಸೇವೆಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್...

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

ಮಹಿಳಾ ಮೀಸಲಾತಿ ಮಸೂದೆ ಪಾಸ್; ವಿರೋಧಿಸಿದವರು ಯಾರು ಗೊತ್ತಾ?

by Honnappa Lakkammanavar
September 20, 2023
0

ನವದೆಹಲಿ : ನಾರಿಶಕ್ತಿ ವಂದನ್‌ ಅಧಿನಿಯಮಕ್ಕೆ (Nari Shakti Vandan Adhiniyam) ಲೋಕಸಭೆ (Lok Sabaha) ಅನುಮೋದನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು. ನಂತರ...

ಸೈನಿಕರ ದಾಳಿಗೆ 25ನಾಗರಿಕರ ಸಾವು

ಸೈನಿಕರ ದಾಳಿಗೆ 25ನಾಗರಿಕರ ಸಾವು

by Honnappa Lakkammanavar
September 20, 2023
0

ಸೈನಿಕರು ನಡೆಸಿದ ದಾಳಿಯಲ್ಲಿ ಕನಿಷ್ಠ 25 ನಾಗರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅರ್ಮೇನಿಯನನ್ ನಿಯಂತ್ರಿತ ಕರಾಬಖ್ ನಲ್ಲಿ ಅಜರ್ಬೈಜಾನಿ ಸೈನಿಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ನಾಗರಿಕರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

September 21, 2023
ಕುಡಿದ ಮತ್ತಿನಲ್ಲಿ ಮದುವೆಯಾದ ಯುವಕರಿಬ್ಬರು, ನಂತರ ಸಂಸಾರ ನಡೆಸುವಂತೆ ಯುವಕನ ಪಟ್ಟು  

ಈ ಡಾಕ್ಟರ್‌ ಕ್ವಾರ್ಟರ್ಸ್‌ ತುಂಬಾ ಕ್ವಾರ್ಟರ್‌ ಬಾಟಲ್‌

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram