ಕರೋನ ಸಮಯದಲ್ಲಿ ರಾಜಕಾರಣ ಬೇಡ. ಇಂಥಹ ಸಮಯದಲ್ಲೂ ರಾಜಕಾರಣ ಬೇಕಾ. ರೀ ಸ್ವಾಮಿಗಳೇ ಎಲ್ಲವನ್ನೂ ಬದಿಗಿಟ್ಟು ಮಾನವರಾಗಿಬಾಳಿ. ಎಲ್ಲದಕ್ಕಿಂತ ಹೆಚ್ಚಾಗಿ ನಿಮ್ಮ ಅಕ್ಕಪಕ್ಕದ ನಿರ್ಗತಿಕರ ಮೂಕ ಪ್ರಾಣಿಗಳ ಬಗ್ಗೆ ಕಾಳಜಿ ವಹಿಸಿ. ನೀವು ಕೊಡುವ ಒಂದು ದಿನದ ಅಕ್ಕಿಯು ಪೊಟೊಗೆ ಸಿಮೀತವಾಗದಿರಲಿ. ಇಂಥಹ ಸಮಯದಲ್ಲೂ ನೀವು ಮಾಡುತ್ತಿರುವುದು ತುಂಬಾ ನೋವಾಗುತ್ತಿದೆ. ರಾಜಕಾರಣಿಗಳಿಗೆ ಟಾಂಗ್ ಕೊಟ್ಟ ಪೊಲೀಸ್ ಅಧಿಕಾರಿ. ಶಿವಾಜಿ ಸಾಳೊಂಕೆ ಧಾರವಾಡದ ಉಪನಗರ ಪೊಲೀಸ್ ಠಾಣೆಯ ಎಎಸ್ ಐ. ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಹೀಗೆ ಪೊಸ್ಟ್ ಮಾಡಿದ್ದಕ್ಕೆ ಸಾರ್ವಜನಿಕರಿಂದ ಅಸಮಾಧಾನ. ಸಾಮಾಜಿಕ ಜಾಲ ತಾಣಗಳಲ್ಲಿ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು
ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ.
ಈ ರೀತಿ ಗಣಪತಿಯನ್ನು ಪೂಜಿಸಿ ಸಾಕು,ಜೀವನದಲ್ಲಿ ಎಲ್ಲಾ ಸಂಪತ್ತು ಆಸಕ್ತಿಗಳು ನಿಮ್ಮ ಬಳಿಗೆ ಬರುತ್ತವೆ. ಗಣೇಶ ಚತುರ್ಥಿಯಂದು ಗಣೇಶನ ಪೂಜೆಯ ಸಮಯಗಳ ವಿವರಣೆ. ಗಣೇಶ ಚತುರ್ಥಿಯನ್ನು ಎಲ್ಲಾ ದೇವರುಗಳ...