ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Taxpayers Budget:  ಆದಾಯ ತೆರಿಗೆಯಲ್ಲಿ ದೊಡ್ಡ ರಿಲೀಫ್;  5 – 7 ಲಕ್ಷಕ್ಕೆ ಏರಿಕೆ…   

ಹಳೆಯ ತೆರಿಗೆ ಪದ್ಧತಿಯಲ್ಲಿ, 2.5 ಲಕ್ಷದವರೆಗಿನ ವಾರ್ಷಿಕ ಆದಾಯ ಮಾತ್ರ ತೆರಿಗೆ ಮುಕ್ತವಾಗಿರುತ್ತದೆ. ನಿಮ್ಮ ಆದಾಯ 2.5 ರಿಂದ 5 ಲಕ್ಷಗಳ ನಡುವೆ ಇದ್ದರೆ, ನೀವು 5 ಲಕ್ಷಗಳ ಮೇಲೆ 5% ತೆರಿಗೆಯನ್ನ ಪಾವತಿಸಬೇಕಾಗುತ್ತದೆ. 

Naveen Kumar B C by Naveen Kumar B C
February 1, 2023
in Newsbeat, National, ಕೇಂದ್ರ ಬಜೆಟ್ 2023, ದೇಶ - ವಿದೇಶ
Nirmala Seetharaman
Share on FacebookShare on TwitterShare on WhatsappShare on Telegram

Taxpayers Budget:  ಆದಾಯ ತೆರಿಗೆಯಲ್ಲಿ ದೊಡ್ಡ ರಿಲೀಫ್;  5 – 7 ಲಕ್ಷಕ್ಕೆ ಏರಿಕೆ…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8 ವರ್ಷಗಳ ನಂತರ ಆದಾಯ ತೆರಿಗೆಯಲ್ಲಿ ದೊಡ್ಡ ರಿಲೀಫ್ ನೀಡಿದ್ದಾರೆ.  ಮುಂದಿನ ಹಣಕಾಸು ವರ್ಷ 2023-24 ಕ್ಕೆ  ಹೊಸ ತೆರಿಗೆ ಪದ್ಧತಿಯನ್ನ ಆಯ್ಕೆ ಮಾಡಿಕೊಂಡರೇ ತೆರಿಗೆ ರಿಯಾಯಿತಿ ಮಿತಿಯನ್ನು 7 ಲಕ್ಷಕ್ಕೆ ಹೆಚ್ಚಿಸಿದ್ದಾರೆ.  ಈ  ಮೊದಲು 5 ಲಕ್ಷ ರುಪಾಯಿ ಇತ್ತು.  ಇದೀಗ ನೀವು 7 ಲಕ್ಷ ರುಪಾಯಿಗಳಿಗಿಂತ ಹೆಚ್ಚಿದ್ದರೆ ಮಾತ್ರ ನೀವು ಆದಾಯ ತೆರಿಗೆ ವ್ಯಾಪ್ತಿಗೆ ಬರುತ್ತೀರ.

ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಅವರು ತೆರಿಗೆ ಸ್ಲ್ಯಾಬ್‌ಗಳನ್ನ ಸಹ ಬದಲಾಯಿಸಿದ್ದಾರೆ.   ಹೊಸ ತೆರಿಗೆ ಸ್ಲ್ಯಾಬ್ ಅಡಿಯಲ್ಲಿ, ರೂ 3 ಲಕ್ಷದವರೆಗಿನ ಆದಾಯ ತೆರಿಗೆ ಮುಕ್ತವಾಗಿರುತ್ತದೆ.

ಹಳೆಯ ತೆರಿಗೆ ಪದ್ಧತಿಯಲ್ಲಿ, 2.5 ಲಕ್ಷದವರೆಗಿನ ವಾರ್ಷಿಕ ಆದಾಯ ಮಾತ್ರ ತೆರಿಗೆ ಮುಕ್ತವಾಗಿರುತ್ತದೆ. ನಿಮ್ಮ ಆದಾಯ 2.5 ರಿಂದ 5 ಲಕ್ಷಗಳ ನಡುವೆ ಇದ್ದರೆ, ನೀವು 5 ಲಕ್ಷಗಳ ಮೇಲೆ 5% ತೆರಿಗೆಯನ್ನ ಪಾವತಿಸಬೇಕಾಗುತ್ತದೆ.  ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 87A ಪ್ರಯೋಜನವನ್ನ ಪಡೆದುಕೊಳ್ಳುವ ಮೂಲಕ, 5 ಲಕ್ಷದವರೆಗಿನ ವಾರ್ಷಿಕ ಆದಾಯದ ಮೇಲೆ ತೆರಿಗೆ ಉಳಿಸಲು ಸಾಧ್ಯವಾಗುತ್ತದೆ.

2.5 ಲಕ್ಷದಿಂದ 5 ಲಕ್ಷದವರೆಗಿನ ಆದಾಯದ ಮೇಲೆ ಸರ್ಕಾರವು 5% ದರದಲ್ಲಿ ಆದಾಯ ತೆರಿಗೆಯನ್ನು ವಿಧಿಸುತ್ತದೆ, ಆದರೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 87A ಅಡಿಯಲ್ಲಿ ಈ ತೆರಿಗೆಯನ್ನ ಮನ್ನಾ ಮಾಡಲಾಗುತ್ತದೆ. ಇದರರ್ಥ ಯಾವೊಬ್ಬ ವ್ಯಕ್ತಿಯ ವಾರ್ಷಿಕ ತೆರಿಗೆಯ ಆದಾಯ 5 ಲಕ್ಷ ರೂಪಾಯಿಗಳವರೆಗೆ ಇದ್ದರೆ, ಯಾವುದೇ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.  ಆದರೆ ನಿಮ್ಮ ಗಳಿಕೆ 5 ಲಕ್ಷ 10 ಸಾವಿರ ರೂಪಾಯಿಯಾಗಿದ್ದರೆ, 10 ಸಾವಿರ ರೂಪಾಯಿಗೆ ತೆರಿಗೆ ಪಾವತಿಸುವ ಬದಲು, 5.10 ಲಕ್ಷ – 2.5 ಲಕ್ಷ = 2.60 ಲಕ್ಷದ ಮೇಲೆ ತೆರಿಗೆ ಪಾವತಿಸಬೇಕು.

 

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 19, 2026
Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

March 19, 2026

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು 2 ಆಯ್ಕೆ

 

ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು 2 ಆಯ್ಕೆಗಳಿವೆ.  ಹೊಸ ಆಯ್ಕೆಯನ್ನ 1 ಏಪ್ರಿಲ್ 2020 ರಂದು ಜಾರಿಗೆ ಬಂದಿದೆ. ಸರ್ಕಾರ ಹೊಸ ತೆರಿಗೆ ಪದ್ಧತಿಯನ್ನ ಡೀಫಾಲ್ಟ್ ಆಯ್ಕೆ ಮಾಡಿದೆ.  ಅಂದರೆ, ಬಜೆಟ್‌ನಲ್ಲಿ ಆದಾಯ ತೆರಿಗೆಯಿಂದ ನೀಡಲಾಗಿರುವ ವಿನಾಯಿತಿ ಇದಕ್ಕೆ ಮಾತ್ರ ಅನ್ವಯಿಸುತ್ತದೆ.  ಹಳೆಯ ತೆರಿಗೆ ಪದ್ದತಿಯನ್ನ ಸೆಲೆಕ್ಟ್ ಮಾಡಿದರೇ  ಈ  ತೆರಿಗೆ ವಿನಾಯಿತಿ ಸಿಗುವುದಿಲ್ಲ.

Taxpayers Budget: Rebate increased from Rs 5 lakh to Rs 7 lakh in the new tax regime; 2 options will continue to be available for income tax return

Tags: Taxpayers Budget
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 19, 2026
0

ದಿನ ಭವಿಷ್ಯ: 19-03-2026 ಮೇಷ ರಾಶಿ ಇಂದು ನಿಮಗೆ ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಬಡ್ತಿ ಅಥವಾ ವೇತನ ಹೆಚ್ಚಳದ ಸೂಚನೆಗಳಿವೆ. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದ್ದು...

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

Yugadi 2026 Horoscope – ಯುಗಾದಿ ವರ್ಷ ಭವಿಷ್ಯ : ಪರಾಭವ ನಾಮ ಸಂವತ್ಸರದಲ್ಲಿ ಯಾರಿಗೆ ಒಲಿಯಲಿದೆ ಅದೃಷ್ಟ? ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

by Shwetha
March 19, 2026
0

ಮೇಷ ರಾಶಿ ಈ ವರ್ಷ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಶನಿಯು ನಿಮ್ಮ ರಾಶಿಯಿಂದ ದ್ವಾದಶ ಭಾವದಲ್ಲಿ ಸಂಚರಿಸುವುದರಿಂದ ಖರ್ಚು ವೆಚ್ಚಗಳು ಹೆಚ್ಚಾಗಬಹುದು. ದೂರದ ಪ್ರಯಾಣ...

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram