Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Tumakuru: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕಿ – ಎಣ್ಣೆ ಕಿಕ್ಕಲ್ಲೇ ಪಾಠ…

ಮದ್ಯದ ಬಾಟಲ್ ಪತ್ತೆಯಾಗುತಿದ್ದಂತೆ ಕೊಠಡಿ ಬೀಗಹಾಕೊಂಡು ಗಂಗ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾಳೆ. ಬಳಿಕ ಪೊಲೀಸರು ಬಂದು ಮದ್ಯದ ಬಾಟಲನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ.

Naveen Kumar B C by Naveen Kumar B C
September 8, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕಿ – ಎಣ್ಣೆ ಕಿಕ್ಕಲ್ಲೇ ಪಾಠ…

ಮದ್ಯಪಾನ ಮಾಡಿಕೊಂಡು ಶಾಲೆಗೆ ಬರುತ್ತಿದ್ದ ಲೇಡಿ ಟೀಚರ್  ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ  ತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ಇಂಥಹದೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ.    ಕಳೆದ 25 ವರ್ಷಗಳಿಂದ ಇದೇ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ  ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾಸರಾಗಿದ್ದಾರೆ.

Related posts

ತೆಪ್ಪ ರೇಸ್: ಗೆದ್ದವರಿಗೆ 4 ಗ್ರಾಂ ಬಂಗಾರ

ತೆಪ್ಪ ರೇಸ್: ಗೆದ್ದವರಿಗೆ 4 ಗ್ರಾಂ ಬಂಗಾರ

June 9, 2023
ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

June 8, 2023

ಕುಡಿದು ಪಾಠ ಮಾಡಿ ವಿದ್ಯಾರ್ಥಿಗಳಿಗೆ ಸುಖಾಸುಮ್ಮನೆ ಹೊಡೆಯುವುದು ಹಾಗೂ ಸಹೋದ್ಯೋಗಿಗಳ ಜೊತೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.  ಇದನ್ನು ಮನಗಂಡ ಮಕ್ಕಳ ಪೋಷಕರು ಶಿಕ್ಷಕಿ ಗಂಗಲಕ್ಷ್ಮಮ್ಮಗೆ ತಪ್ಪು ತಿದ್ದಿಕೊಳ್ಳುವಂತೆ ತಿಳಿ ಹೇಳಿದ್ದಾರೆ.

ಆದರೆ ಬುದ್ದಿ ಕಲಿಯದ ಗಂಗಲಕ್ಷ್ಮಮ್ಮ ಅದೇ ಚಾಳಿ ಮುಂದುವರೆಸಿದ್ದಕ್ಕೆ.  ಪೋಷಕರು ಬೇಸತ್ತು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.ಈ ವೇಳೆ ಸ್ಥಳಕ್ಕೆ ಬಿ.ಇ.ಒ ಹನುಮಾ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕ್ಷಕಿಯ ಟೇಬಲ್‍ನ ಡ್ರಾಯರ್ ಓಪನ್ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಸ್ವತಃ ಬಿಇಒ ಡ್ರಾಯರ್ ಓಪನ್ ಮಾಡಲು ಹೋದಾಗ ಶಿಕ್ಷಕಿ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟೇಬಲನ್ನು ಹೊರಕ್ಕೆ ತಂದು ಡ್ರಾಯರ್ ಬೀಗ ಮುರಿದಿದ್ದಾರೆ. ಆಗ ಡ್ರಾಯರ್‍ನಲ್ಲಿ ಒಂದು ಫುಲ್ ಮತ್ತು ಎರಡು ಖಾಲಿ ಮದ್ಯದ ಬಾಟಲ್‍ಗಳು ಪತ್ತೆಯಾಗಿದೆ.

tumakuru teacher drinks

ಮದ್ಯದ ಬಾಟಲ್ ಪತ್ತೆಯಾಗುತಿದ್ದಂತೆ ಕೊಠಡಿ ಬೀಗಹಾಕೊಂಡು ಗಂಗ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾಳೆ. ಬಳಿಕ ಪೊಲೀಸರು ಬಂದು ಮದ್ಯದ ಬಾಟಲನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಎಣ್ಣೆ ಶಿಕ್ಷಕಿ ನಮ್ಮ ಮಕ್ಕಳಿಗೆ ಬೇಡವೇ ಬೇಡವೆಂದು ಪೋಷಕರು ಪಟ್ಟುಹಿಡಿದಿದ್ದಾರೆ.

Tags: #tumakuruDrinking AlcoholTeacher
ShareTweetSendShare
Join us on:

Related Posts

ತೆಪ್ಪ ರೇಸ್: ಗೆದ್ದವರಿಗೆ 4 ಗ್ರಾಂ ಬಂಗಾರ

ತೆಪ್ಪ ರೇಸ್: ಗೆದ್ದವರಿಗೆ 4 ಗ್ರಾಂ ಬಂಗಾರ

by Honnappa Lakkammanavar
June 9, 2023
0

ಭಾರತದ ನಯಾಗರ ಎಂದು ಖ್ಯಾತಿ ಗಳಿಸಿರುವ ಕರ್ನಾಟಕ ಹಾಗೂ ತಮಿಳು‌ನಾಡಿನ ಎರಡೂ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದ ಹಿನ್ನೀರಿನಲ್ಲಿ ವಿಶೇವಾದ ತೆಪ್ಪದ...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

ಡಿವೈಡರ್ ಡಿಕ್ಕ ಹೊಡೆದ ಬಸ್; 12 ಜನರ ಸ್ಥಿತಿ ಗಂಭೀರ

ಡಿವೈಡರ್ ಡಿಕ್ಕ ಹೊಡೆದ ಬಸ್; 12 ಜನರ ಸ್ಥಿತಿ ಗಂಭೀರ

by Honnappa Lakkammanavar
June 7, 2023
0

ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಮಿನಿ ಬಸ್(mini bus) ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಟನೆ...

ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಚಪ್ಪಲಿ ಏಟು!

ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಚಪ್ಪಲಿ ಏಟು!

by Honnappa Lakkammanavar
June 5, 2023
0

ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಗೆ, ಚಪ್ಪಲಿ ಏಟು ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಮಂಡ್ಯದ ಕೆ.ಆರ್. ಪೇಟೆಯ ಬಸ್...

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

PM Modi: ವಿಷಕಂಠನ ದರ್ಶನ ಪಡೆದ ಪ್ರಧಾನಿ!

by Honnappa Lakkammanavar
May 7, 2023
0

ಮೈಸೂರು :  ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಂಜನಗೂಡಿನಲ್ಲಿನ ಶ್ರೀಕಂಠೇಶ್ವರನ (Srikanteshwara Temple) ದರ್ಶನ ಪಡೆದು ತಮ್ಮ ಚುನಾವಣಾ ಪ್ರಚಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram