ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಶಿಕ್ಷಕಿಯ ಸ್ವಂತ ದುಡಿಮೆಯ ಹಣದಿಂದ ಠೇವಣಿ ಯೋಜನೆ

Shwetha by Shwetha
March 31, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
increase student strength
Share on FacebookShare on TwitterShare on WhatsappShare on Telegram

ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಶಿಕ್ಷಕಿಯ ಸ್ವಂತ ದುಡಿಮೆಯ ಹಣದಿಂದ ಠೇವಣಿ ಯೋಜನೆ

ಒಬ್ಬ ಮಹಿಳಾ ಶಿಕ್ಷಕಿ, ತನ್ನ ಸ್ವಂತ ದುಡಿಮೆಯ ಒಂದು ಭಾಗವನ್ನು ತನ್ನ ಸರ್ಕಾರಿ ಶಾಲೆಗೆ ಸೇರುವ ವಿದ್ಯಾರ್ಥಿಗಳ ಹೆಸರಿನಲ್ಲಿ ಠೇವಣಿ ಇಡುವುದರ ಮೂಲಕ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣಲು ಕಾರಣವಾಗಿದ್ದಾರೆ.
increase student strength
ಈ ಯೋಜನೆಯನ್ನು ಕುಂದಾಪುರ ತಾಲ್ಲೂಕಿನ ಶಂಕರನಾರಾಯಣ ಮೂಲದ ಶಿಕ್ಷಕಿ ರೇಖಾ ಪ್ರಭಾಕರ್ ಪರಿಚಯಿಸಿದ್ದಾರೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಇವರು ಪ್ರತಿ ವರ್ಷ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ₹1 ಸಾವಿರ ಮೌಲ್ಯದ ಬಾಂಡ್‌ ನೀಡುತ್ತಿದ್ದಾರೆ. ಮಕ್ಕಳ ಹೆಸರಿಗೆ 10 ವರ್ಷದ ಅವಧಿಗೆ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು, ಆ ಬಾಂಡ್‌ ಅನ್ನು ಮಕ್ಕಳ ಪೋಷಕರಿಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಯು 10ನೇ ತರಗತಿ ಪೂರೈಸಿದಾಗ ಬಡ್ಡಿ ಸಹಿತ ಹಣ ಅವರ ಖಾತೆಗೆ ಜಮೆಯಾಗಲಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಈ ಯೋಜನೆಯನ್ನು ನಡೆಸುತ್ತಿದ್ದಾರೆ.
2010 ರಲ್ಲಿ ರೇಖಾ ಈ ಶಾಲೆಗೆ ಸೇರಿದಾಗ, ಒಂದನೇ ತರಗತಿಯಿಂದ ಏಳನೇ ತರಗತಿಯವರೆಗಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 20 ಆಗಿತ್ತು. ಪ್ರತಿ ವರ್ಷ ಎರಡು ಮೂರು ಹೊಸ ಮಕ್ಕಳು ಮಾತ್ರ ಶಾಲೆಗೆ ಸೇರುತ್ತಿದ್ದರು. ಹಿರಿಯರು, ಪೋಷಕರು ಇತ್ಯಾದಿಗಳನ್ನು ಭೇಟಿಯಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಒತ್ತಾಯಿಸುವ ಮೂಲಕ ರೇಖಾ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಿದರು. ಈ ಪ್ರಯತ್ನಗಳು ವಿಫಲವಾದ ನಂತರ, ಅವರು ಮೇಲಿನ ಯೋಜನೆಯ ಬಗ್ಗೆ ಯೋಚಿಸಿದರು.
increase student strength

2013-14ರಲ್ಲಿ ಅವರು ಪರಿಚಯಿಸಿದ ಹೊಸ ಯೋಜನೆಯ ನಂತರ, ವಿದ್ಯಾರ್ಥಿಗಳ ಸಂಖ್ಯೆಯು ಈಗ 83 ಕ್ಕೆ ಏರಿದೆ. ರೇಖಾ ಅವರು ಈ ಯೋಜನೆಗಾಗಿ ಖರ್ಚು ಮಾಡಿದ ಹಣದ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಅರಣ್ಯ ಇಲಾಖೆಯಲ್ಲಿರುವ ಪತಿ ಪ್ರಭಾಕರ್ ಅವರ ಬೆಂಬಲ ಕೂಡ ಅವರ ಈ ಯೋಜನೆಗಿದೆ.

ತಾನು ಮತ್ತು ತನ್ನ ಪತಿ ತುಂಬಾ ಬಡ ಕುಟುಂಬಗಳಿಗೆ ಸೇರಿದವರಾಗಿದ್ದು, ಸಮಾಜದ ಬೆಂಬಲದೊಂದಿಗೆ ಶಿಕ್ಷಣ ಪಡೆದವರು ಎಂದು ರೇಖಾ ಹೇಳಿದ್ದಾರೆ. ನಾವಿಬ್ಬರೂ ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಂಡಿದ್ದೇವೆ. ಮಕ್ಕಳ ಶಿಕ್ಷಣಕ್ಕಾಗಿ ನಾನು ಏನಾದರೂ ಮಾಡಲು ಬಯಸುತ್ತೇನೆ. ಅದರಿಂದ ನಾನು ಪಡೆದ ಅನುಗ್ರಹದಿಂದ ಸಮಾಜಕ್ಕೆ ಏನನ್ನಾದರೂ ಹಿಂದಿರುಗಿಸುವ ಅವಕಾಶ ಸಿಕ್ಕಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ವಿವರಿಸುತ್ತಾರೆ.

ಎಲೆಕೋಸು ಅಥವಾ ಕ್ಯಾಬೇಜ್ ನ‌ ಆರೋಗ್ಯ ಪ್ರಯೋಜನಗಳು https://t.co/V78dO1U9BF

— Saaksha TV (@SaakshaTv) March 23, 2021

ಪಾಲಕ್ ಪನೀರ್ https://t.co/j2Hh1uVmAo

— Saaksha TV (@SaakshaTv) March 23, 2021

ಪಿಪಿಎಫ್, ಆರ್‌ಡಿ ಮತ್ತು ‌ಸುಕನ್ಯಾ ಸಮೃದ್ಧಿ ಖಾತೆದಾರರು ತಿಳಿದಿರಬೇಕಾದ ಮಹತ್ವದ ಮಾಹಿತಿ https://t.co/jUpD4jSACx

— Saaksha TV (@SaakshaTv) March 23, 2021

ಮಹಿಳಾ ಪ್ರಯಾಣಿಕರ ರಕ್ಷಣೆಗಾಗಿ‌ ರೈಲ್ವೆಗಳಿಗೆ ಸುರಕ್ಷತಾ ಮಾರ್ಗಸೂಚಿ !#railway #womensafety https://t.co/M9zTo3qbc8

— Saaksha TV (@SaakshaTv) March 22, 2021

ತಲೈವಿ ಟ್ರೈಲರ್ ನಲ್ಲಿದೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಜಯಲಲಿತಾ ಮೇಲಿನ ಹಲ್ಲೆಯ ಘಟನೆhttps://t.co/SbWK15ZWjl

— Saaksha TV (@SaakshaTv) March 30, 2021

#Teacher  #studentstrength #shivamogga

Tags: increase student strength
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram