ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Team India – ಟಿ 20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೊಸ ದಾಖಲೆ

Mahesh M Dhandu by Mahesh M Dhandu
October 24, 2022
in Newsbeat, Sports, ಕ್ರಿಕೆಟ್
India

India

Share on FacebookShare on TwitterShare on WhatsappShare on Telegram

Team India – ಟಿ 20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಹೊಸ ದಾಖಲೆ

ಟಿ 20 ವಿಶ್ವಕಪ್ ಭಾಗವಾಗಿ ಮೆಲ್ ಬಾರ್ನ್ ವೇದಿಕೆಯಾಗಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ.

Related posts

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

December 17, 2025
ಸಿಎಂ ಸಿದ್ದರಾಮಯ್ಯ ಎದುರೇ ಸಿಡಿದೆದ್ದ ಡಿಕೆಶಿ ಆಪ್ತ ಶಾಸಕ! ಮಧುಗಿರಿಗೆ ಬೆಣ್ಣೆ, ಕುಣಿಗಲ್‍ಗೆ ಸುಣ್ಣವೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಗುಡುಗು

ಸಿಎಂ ಸಿದ್ದರಾಮಯ್ಯ ಎದುರೇ ಸಿಡಿದೆದ್ದ ಡಿಕೆಶಿ ಆಪ್ತ ಶಾಸಕ! ಮಧುಗಿರಿಗೆ ಬೆಣ್ಣೆ, ಕುಣಿಗಲ್‍ಗೆ ಸುಣ್ಣವೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಗುಡುಗು

December 17, 2025

ಟೀಂ ಇಂಡಿಯಾದ ಸ್ಟಾರ್ ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ನೊಂದಿಗೆ ಭಾರತಕ್ಕೆ ಗೆಲುವು ತಂದುಕೊಟ್ಟರು.

ಈ ಪಂದ್ಯದಲ್ಲಿ 53 ಎಸೆತಗಳನ್ನು ಎದುರಿಸಿದ ಕೊಹ್ಲಿ ಆರು ಬೌಂಡರಿ, ನಾಲ್ಕು ಸಿಕ್ಸರ್ ಗಳೊಂದಿಗೆ 82 ರನ್ ಗಳಿಸಿ ಅಜೇಯರಾಗಿ ಉಳಿದರು.

team-india-achieved-highest-target-last-three-overs
team-india-achieved-highest-target-last-three-overs

ಇನ್ನು ಈ ಮ್ಯಾಚ್ ಕೊನೆಯ ಮೂರು ಓವರ್ ನಲ್ಲಿ ಭಾರ 48 ರನ್ ಗಳನ್ನು ಗಳಿಸಿದೆ.

ಇದರೊಂದಿಗೆ ಒಂದು ಅಪರೂಪದ ದಾಖಲೆಯನ್ನು ಟೀಮ್ ಇಂಡಿಯಾ ಮಾಡಿದೆ.

ಟಿ 20 ವಿಶ್ವಕಪ್ ಮ್ಯಾಚ್ ನಲ್ಲಿ ಕೊನೆಯ ಮೂರು ಓವರ್ ಗಳಲ್ಲಿ ಅತ್ಯಧಿಕ ರನ್ ಗಳನ್ನು ಚೇಸ್ ಮಾಡಿದ ತಂಡವಾಗಿ ಆಸ್ಟ್ರೇಲಿಯಾ ಜೊತೆಯಾಗಿ ಟೀಂ ಇಂಡಿಯಾ ನಿಂತಿದೆ.

ಈ ಹಿಂದೆ 2019ರ ಟಿ 20 ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾದ ಕೊನೆಯ ಮೂರು ಓವರ್ ಗಳಲ್ಲಿ 48 ರನ್ ಗಳನ್ನು ಚೇಸ್ ಮಾಡಿತ್ತು.

Tags: #Saaksha TVindiapakisthanteam indiavirat kohli
ShareTweetSendShare
Join us on:

Related Posts

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

ಮಹಾತ್ಮಾ ಗಾಂಧಿ ನನ್ನ ಕುಟುಂಬಸ್ಥರಲ್ಲ ಇಡೀ ದೇಶದ ಆಸ್ತಿ ಜಿ ರಾಮ್ ಜಿ ಮಸೂದೆ ವಿರುದ್ಧ ಸಂಸತ್ತಿನಲ್ಲಿ ಪ್ರಿಯಾಂಕಾ ಗಾಂಧಿ ರಣಕಹಳೆ

by Shwetha
December 17, 2025
0

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿರುವ ಹೊಸ ವಿಬಿ ಜಿ ರಾಮ್ ಜಿ (VB-G RAM G) ಮಸೂದೆಯು...

ಸಿಎಂ ಸಿದ್ದರಾಮಯ್ಯ ಎದುರೇ ಸಿಡಿದೆದ್ದ ಡಿಕೆಶಿ ಆಪ್ತ ಶಾಸಕ! ಮಧುಗಿರಿಗೆ ಬೆಣ್ಣೆ, ಕುಣಿಗಲ್‍ಗೆ ಸುಣ್ಣವೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಗುಡುಗು

ಸಿಎಂ ಸಿದ್ದರಾಮಯ್ಯ ಎದುರೇ ಸಿಡಿದೆದ್ದ ಡಿಕೆಶಿ ಆಪ್ತ ಶಾಸಕ! ಮಧುಗಿರಿಗೆ ಬೆಣ್ಣೆ, ಕುಣಿಗಲ್‍ಗೆ ಸುಣ್ಣವೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಗುಡುಗು

by Shwetha
December 17, 2025
0

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆಂತರಿಕ ಅಸಮಾಧಾನ ಸ್ಫೋಟಗೊಂಡ ಪ್ರಸಂಗ ನಡೆದಿದೆ. ಸ್ವಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ವಿರುದ್ಧ ಅನುದಾನ ತಾರತಮ್ಯದ ಆರೋಪ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 17, 2025
0

ಡಿಸೆಂಬರ್ 17, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಅತ್ಯಂತ ಚಟುವಟಿಕೆಯ ದಿನವಾಗಿದೆ. ಉದ್ಯೋಗದಲ್ಲಿರುವವರಿಗೆ ಕೆಲಸದ ಒತ್ತಡ ಹೆಚ್ಚಿದ್ದರೂ ಸಹೋದ್ಯೋಗಿಗಳ...

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram