Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Hardik Pandya | ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾ ಬಾಗಿಲು ಕ್ಲೋಸ್..??

Mahesh M Dhandu by Mahesh M Dhandu
January 25, 2022
in Newsbeat, Sports, ಕ್ರೀಡೆ
hardik pandya comeback story saaksha tv

hardik pandya comeback story saaksha tv

Share on FacebookShare on TwitterShare on WhatsappShare on Telegram

ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾ ಬಾಗಿಲು ಕ್ಲೋಸ್..??

ಟೀಂ ಇಂಡಿಯಾವನ್ನು ಬಹುಕಾಲದಿಂದ ಕಾಡುತ್ತಿದ್ದ ಆಲ್ ರೌಂಡರ್ ಸಮಸ್ಯೆಗೆ ಶರ್ದೂಲ್ ಠಾಕೂರ್, ದೀಪಕ್ ಚಹಾರ್ ಬರುವಿಕೆಯಿಂದ ಉತ್ತರ ಸಿಕ್ಕಿದೆ ಎಂದು ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

Related posts

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

October 2, 2023
ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

October 2, 2023

ಈ ಇಬ್ಬರು  (ಟೆಸ್ಟ್, ODI) ಎರಡೂ ಮಾದರಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ  ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸುವ  ಹಾದಿಯಲ್ಲಿದ್ದಾರೆ.

ಹಾರ್ದಿಕ್ ಅನುಪಸ್ಥಿತಿಯಲ್ಲಿ ತಂಡಕ್ಕೆ ಬಂದ ಶರ್ದೂಲ್ ಮತ್ತು ದೀಪಕ್ ಚಹಾರ್, ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿರುವುದು ತಂಡಕ್ಕೆ ಶುಭ ಶಕುನವಾಗಿದೆ ಎಂದು ದ್ರಾವಿಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Team India Door Close to Hardik Pandya saakshatv

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಶಾರ್ದೂಲ್ (43 ಎಸೆತಗಳಲ್ಲಿ ಔಟಾಗದೆ 50ರನ್ , 38 ಎಸೆತಗಳಲ್ಲಿ 40 ರನ್) ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಚಹಾರ್ (34 ಎಸೆತಗಳಲ್ಲಿ 54ರನ್ ) ಗಳಿಸಿದರು.

ಇಬ್ಬರೂ ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕೆಳ ಕ್ರಮಾಂಕದಲ್ಲಿ ಉಪಯುಕ್ತ ಬ್ಯಾಟ್ಸ್ ಮನ್ ಗಳಾಗುತ್ತಿದ್ದಾರೆ.

 ಶ್ರೀಲಂಕಾ ಪ್ರವಾಸದ ವೇಳೆ ದೀಪಕ್ ಚಹಾರ್ ಅದ್ಬುತ ಬ್ಯಾಟಿಂಗ್ ಮಾಡಿದ್ದನ್ನು ನಾವು ನೋಡಿದ್ದೇವೆ. ತಮ್ಮ ಕೋಟಾ ಓವರ್‌ಗಳನ್ನು  ಪೂರ್ಣಗೊಳಿಸುವ ಮತ್ತು ಕೆಳ ಕ್ರಮಾಂಕದಲ್ಲಿ ಸಾಧ್ಯವಾದಷ್ಟು ಹೆಚ್ಚು ರನ್ ಗಳಿಸುವ ಆಟಗಾರನನ್ನು ಯಾವುದೇ ತಂಡವಾದರೂ ಬಯಸುತ್ತದೆ.

ಅಂತಹ ಆಟಗಾರರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದರೆ ಅದ್ಭುತಗಳನ್ನು ಸೃಷ್ಠಿಸುತ್ತಾರೆ ಎಂದು ಶಾರ್ದೂಲ್, ಚಹರ್ ಅವರನ್ನು ದ್ರಾವಿಡ್ ಪರೋಕ್ಷವಾಗಿ ಬೆಂಬಲಿಸಿದ್ದಾರೆ.

ಇತ್ತ ಬೆನ್ನು ನೋವಿನಿಂದ ಟೀಂ ಇಂಡಿಯಾಗೆ ದೂರವಾಗಿರುವ ಹಾರ್ದಿಕ್ ಪಾಂಡ್ಯ ಮೊದಲಿನ ಚಾರ್ಮ್ ನಲ್ಲಿಲ್ಲ. ಹೀಗಾಗಿ ಅವರನ್ನ ತಂಡದಿಂದ ಕೈ ಬಿಡಲಾಗಿದೆ.

Tags: #Saaksha TVbccihardhik pandyateam india
ShareTweetSendShare
Join us on:

Related Posts

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

ಗಾಂಧಿ ಜಯಂತಿಯಂದು ಭಾರತಕ್ಕೆ 3 ಪದಕಗಳು

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಮೂರು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

ಭಾರತಕ್ಕೆ ಸ್ಕೇಟಿಂಗ್ ನಲ್ಲಿ ಎರಡು ಕಂಚಿನ ಪದಕ

by Honnappa Lakkammanavar
October 2, 2023
0

ಏಷ್ಯನ್ ಗೇಮ್ಸ್ ನ 9 ದಿನವಾದ ಇಂದು ಆರಂಭದಲ್ಲಿ ಭಾರತಕ್ಕೆ ಎರಡು ಕಂಚು ಬಂದಿವೆ. ಭಾರತೀಯ ರೋಲರ್ ಸ್ಕೇಟರ್ ಗಳ ಪುರುಷ ಮತ್ತು ಮಹಿಳೆಯರ 3 ಸಾವಿರ...

ಚೀನಾದ ಕುತಂತ್ರದ ಮಧ್ಯೆಯೂ ಬೆಳ್ಳಿಯಾದ ಜ್ಯೋತಿ

ಚೀನಾದ ಕುತಂತ್ರದ ಮಧ್ಯೆಯೂ ಬೆಳ್ಳಿಯಾದ ಜ್ಯೋತಿ

by Honnappa Lakkammanavar
October 1, 2023
0

ಏಷ್ಯನ್ ಕ್ರೀಡಾಕೂಟದ ಮಹಿಳೆಯರ 100 ಮೀಟರ್ ಹರ್ಡಲ್ಸ್ ಓಟದಲ್ಲಿ ಚೀನಾದ ಕುತಂತ್ರದ ಮಧ್ಯೆಯೂ ಜ್ಯೋತಿ ಯರ್ರಾಜಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಸ್ಪರ್ಧೆ ಭಾರೀ ವಿವಾದಕ್ಕೆ ಕಾರಣವಾಗಿತ್ತು....

ಭಾರತದ ಗಂಡುಗಲಿಗೆ ಒಲಿದು ಬಂದ ಚಿನ್ನ

ಭಾರತದ ಗಂಡುಗಲಿಗೆ ಒಲಿದು ಬಂದ ಚಿನ್ನ

by Honnappa Lakkammanavar
October 1, 2023
0

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ನ ಶಾಟ್‌ಪುಟ್‌ (Shotput)ನಲ್ಲಿ ಭಾರತದ ತಜೀಂದರ್‌ಪಾಲ್‌ ಸಿಂಗ್‌ ತೂರ್‌ (Tajinderpal Singh Toor) ಚಿನ್ನದ ಪದಕಕ್ಕೆ ಗುಂಡು ಹೊಡೆದಿದ್ದಾರೆ. ಅರೇಬಿಯಾದ ಪ್ರತಿಸ್ಪರ್ಧಿ ಮೊಹಮದ್...

ದಾಖಲೆಯ ಚಿನ್ನಕ್ಕೆ ಮುತ್ತಿಟ್ಟ ಭಾರತೀಯ

ದಾಖಲೆಯ ಚಿನ್ನಕ್ಕೆ ಮುತ್ತಿಟ್ಟ ಭಾರತೀಯ

by Honnappa Lakkammanavar
October 1, 2023
0

ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ (Asian Games) 8ನೇ ದಿನವೂ ಭಾರತೀಯರ ಪದಕ ಬೇಟೆ ಮುಂದುವರೆದಿದೆ. 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸೇಬಲ್ (Avinash Sable)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಡ್ರೂ ವೈಸ್ ಮನ್. ಕರಿಕೊಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ಡ್ರೂ ವೈಸ್ ಮನ್. ಕರಿಕೊಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

October 2, 2023
ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram