ADVERTISEMENT
Sunday, February 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಗೆಲುವು ಸುಲಭವಲ್ಲ..!

Mahesh M Dhandu by Mahesh M Dhandu
October 28, 2021
in Newsbeat, Sports, ಕ್ರೀಡೆ
Team India saaksha tv
Share on FacebookShare on TwitterShare on WhatsappShare on Telegram

ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಗೆಲುವು ಸುಲಭವಲ್ಲ..! Team India saaksha tv

ಪಾಕಿಸ್ತಾನದ ವಿರುದ್ಧದ ಸೋಲಿನ ನಂತರ ಟಿ20 ವಿಶ್ವಕಪ್ ಗೆಲ್ಲುವ ಫೆವರೀಟ್ ತಂಡವಾಗಿದ್ದ ಟೀಮ್ ಇಂಡಿಯಾ ಈಗ ಟೂರ್ನಿಯಿಂದ ಹೊರ ಬೀಳುವ ಆತಂಕದಲ್ಲಿದೆ. ಭಾನುವಾರ ನ್ಯೂಜಿಲೆಂಡ್ ವಿರುದ್ಧ ನಡೆಯುವ ಪಂದ್ಯ ಒಂದು ರೀತಿಯಲ್ಲಿ ಟೀಮ್ ಇಂಡಿಯಾಕ್ಕೆ ಮಾಡು ಇಲ್ಲವೆ ಮಡಿ ಪಂದ್ಯದಂತೆಯೇ ಆಗಿದೆ. ಆದರೆ ಟೀಮ್ ಇಂಡಿಯಾ ಸೆಮಿಫೈನಲ್ ತಲುಪಬೇಕಾದರೆ ನ್ಯೂಜಿಲೆಂಡ್ ವಿರುದ್ಧದ ಪಂದ್ಯವನ್ನು ಗೆಲ್ಲಲೇಬೇಕು. ಕಿವೀಸ್ ವಿರುದ್ಧ ಪಂದ್ಯ ಗೆಲ್ಲಬೇಕಾದರೆ ಟೀಮ್ ಇಂಡಿಯಾ ತನ್ನೊಳಗಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಿದೆ.

Related posts

If you want to improve your business, get rid of bad luck and money problems, try this simple remedy using the roots of this plant.

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..

February 22, 2026
ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026

6ನೇ ಬೌಲಿಂಗ್ ಆಪ್ಶನ್ ಯಾರು..?

ಪಾಕ್ ವಿರುದ್ಧ 10 ವಿಕೆಟ್ಗಳ ಹೀನಾಯ ಸೋಲು ಕಂಡ ಬಳಿಕ ಟೀಮ್ ಇಂಡಿಯಾ ಬೌಲರ್ಗಳ ಮೇಲೆ ಒತ್ತಡ ಹೆಚ್ಚಿದೆ. ಜಸ್ ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಮತ್ತು ವರುಣ್ ಚಕ್ರವರ್ತಿ ಫ್ರಂಟ್ ಲೈನ್ ಬೌಲರ್ ಗಳಾಗಿ ಆಡಿದ್ದರು. ಆಲ್ರೌಂಡರ್ ಜಡೇಜಾ 5ನೇ ಬೌಲರ್ ಆಗಿದ್ದರು. ಆದರೆ ಯಾರಿಗೂ ವಿಕೆಟ್ ಸಿಗಲಿಲ್ಲ. ಈಗ ಬೌಲಿಂಗ್ ಯೂನಿಟ್ ಅನ್ನು ಬದಲಿಸಬೇಕು ಅನ್ನುವ ಚರ್ಚೆ ಜೋರಾಗುತ್ತಿದೆ. ಹಾರ್ದಿಕ್ ಪಾಂಡ್ಯ ಬದಲು ಶಾರ್ದೂಲ್ ಠಾಕೂರ್ ಕಣಕ್ಕಿಳಿದರೆ 6ನೇ ಬೌಲರ್ ಸಿಕ್ಕಂತಾಗುತ್ತದೆ ಅನ್ನುವ ಚರ್ಚೆ ನಡೆಯುತ್ತಿದೆ. ಮತ್ತೊಂದು ಕಡೆ ಭುವನೇಶ್ವರ್ ಅಥವಾ ವರುಣ್ ಚಕ್ರವರ್ತಿ ಜಾಗದಲ್ಲಿ ಅಶ್ವಿನ್ ಆಡಿದರೆ ಅನುಭವಿ ಸ್ಪಿನ್ನರ್ ಸೇವೆ ಸಿಗಲಿದೆ. ಅಶ್ವಿನ್ ಬೌಲಿಂಗ್ ಆರಂಭಿಸುವ ತಾಕತ್ತು ಕೂಡ ಹೊಂದಿದ್ದಾರೆ.

ಟಚ್ ಕಂಡುಕೊಳ್ಳಬೇಕಿದೆ ಬ್ಯಾಟ್ಸ್ಮನ್ಗಳು..!

ಟೀಮ್ ಇಂಡಿಯಾದ ಬ್ಯಾಟ್ಸ್ ಮನ್ಗಳು ಪಾಕ್ ವಿರುದ್ಧದ ಪಂದ್ಯದಲ್ಲಿ ಟಚ್ ಕಳೆದುಕೊಂಡವರಂತೆ ಇದ್ದರು. ಆದ್ರೆ ಕಿವೀಸ್ ವಿರುದ್ಧ ಎಲ್ಲರೂ ಸ್ಪೋಟಕ ಬ್ಯಾಟಿಂಗ್ ಮಾಡಬೇಕಾಗುತ್ತದೆ. ರಾಹುಲ್, ರೋಹಿತ್ ಮತ್ತು ಸೂರ್ಯ ಕುಮಾರ್ ದೊಡ್ಡ ರನ್ಗಳಿಸಿದರೆ ತಂಡ ಸುಲಭವಾಗಿ ಗೆಲ್ಲಬಹುದು. ಬೌಲಿಂಗ್ ನಲ್ಲಿ ಶಮಿ, ಬುಮ್ರಾ ಮತ್ತು ಭುವನೇಶ್ವರ್ ಮೊನಚು ಕಂಡುಕೊಳ್ಳುವುದು ಅನಿವಾರ್ಯ.

Team India saaksha tv

ಅದೃಷ್ಟದ ಟಾಸ್ ಕೈ ಹಿಡಿಯಬೇಕು..!

ದುಬೈನಲ್ಲಿ ಟಾಸ್ ಪಂದ್ಯದ ಫಲಿತಾಂಶವನ್ನು ನಿರ್ಣಯಮಾಡುತ್ತಿದೆ. ರಾತ್ರಿಯಾದ ಮೇಲೆ ಬೀಳುವ ಇಬ್ಬನಿ ಬೌಲರ್ಗಳಿಗೆ ಕಾಟ ಕೊಟ್ಟರೆ ಬ್ಯಾಟ್ಸ್ಮನ್ಗಳು ಸರಾಗವಾಗಿ ರನ್ಗಳಿಸುವಂತೆ ಮಾಡಿದೆ. ಹೀಗಾಗಿ ಯಾರ ನಿಯಂತ್ರಣದಲ್ಲೂ ಇಲ್ಲದ ಟಾಸ್ ಟೀಮ್ ಇಂಡಿಯಾಕ್ಕೆ ಅದೃಷ್ಟದ ರಕ್ಷೆಯಾಗಿ ಕೈ ಹಿಡಿಯಬೇಕಿದೆ.

ನ್ಯೂಜಿಲೆಂಡ್ ವಿರುದ್ಧ ಗೆಲುವು ಸುಲಭವಲ್ಲ..!

ಐಸಿಸಿ ಏಕದಿನ ಮತ್ತು ಟಿ20 ವಿಶ್ವಕಪ್ಗಳಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 6 ಪಂದ್ಯಗಳನ್ನು ಆಡಿದೆ. 2003ರ ಏಕದಿನ ವಿಶ್ವಕಪ್ ಹೊರತು ಪಡಿಸಿ ಉಳಿದೆಲ್ಲಾ ಕಡೆ ಟೀಮ್ ಇಂಡಿಯಾ ಸೋತಿದೆ. 2007 ರ ಟಿ 20 ವಿಶ್ವಕಪ್, 2016 ರ ಟಿ 20 ವಿಶ್ವಕಪ್, 2019 ರ ಏಕದಿನ ವಿಶ್ವಕಪ್ ಸೆಮಿಫೈನಲ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ಟೀಮ್ ಇಂಡಿಯಾವನ್ನು ಸೋಲಿಸಿತ್ತು. ಈಗ ಈ ಸೋಲಿನ ಸರಪಳಿಯನ್ನು ಟೀಮ್ ಇಂಡಿಯಾ ಮುರಿಯುವುದು ಅನಿವಾರ್ಯವಲ್ಲ. ಒಟ್ಟಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಟೀಮ್ ಇಂಡಿಯಾಕ್ಕೆ ಅನಿವಾರ್ಯ ಅನ್ನುವುದನ್ನು ಮರೆಯುವ ಹಾಗಿಲ್ಲ.

Tags: #Saaksha TVCricketk l rahulNew Zealandteam india
ShareTweetSendShare
Join us on:

Related Posts

If you want to improve your business, get rid of bad luck and money problems, try this simple remedy using the roots of this plant.

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ..

by admin
February 22, 2026
0

ವ್ಯಾಪಾರದಲ್ಲಿ ಅಭಿವೃದ್ಧಿ ಕೆಟ್ಟದೃಷ್ಟಿ ಹಣದ ಸಮಸ್ಯೆ ದೂರವಾಗಬೇಂದರೆ ಈ ಗಿಡದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ.. ಮಂಗಳವಾರದಂದು ಈ ಗಿಡದ ಕಾಯಿಯಿಂದ ಅಥವಾ ಬೇರಿನಿಂದ ಪೂಜೆಯನ್ನು...

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram