Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Team India won-ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯ ಗೆದ್ದ ಭಾರತ

Team India won-ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಸೋಲಿಸಿತು.

Ranjeeta MY by Ranjeeta MY
October 15, 2022
in National, Newsbeat, ಕ್ರಿಕೆಟ್
Share on FacebookShare on TwitterShare on WhatsappShare on Telegram

Team India won-ಬಾಂಗ್ಲಾದೇಶದಲ್ಲಿ ನಡೆದಿರುವ ವನಿತೆಯರ ಟಿ ೨೦ ಏಷ್ಯಾಕಪ್ ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಏಳನೇ ಬಾರಿಗೆ ಮಹಿಳಾ ಏಷ್ಯಾಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಸೋಲಿಸಿತು.

ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದ ಮುಂದೆ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 65 ರನ್ ಗಳಿಸಲಷ್ಟೇ ಶಕ್ತವಾಯಿತು. ಇನೋಕಾ ರನ್ವೆರಾ ಗರಿಷ್ಠ 18 ರನ್ ಗಳಿಸಿದರು. ಭಾರತದ ಪರ ರೇಣುಕಾ ಸಿಂಗ್ ಠಾಕೂರ್ ಮೂರು ವಿಕೆಟ್ ಪಡೆದು ಮಿಂಚಿದರು . ರಾಜೇಶ್ವರಿ ಗೇವಾಡ್ ಮತ್ತು ಸ್ನೇಹ್ ರಾಣಾ ತಲಾ ಎರಡು ವಿಕೆಟ್ ಕಬಳಿಸಿದರು.

Related posts

ಕೇದಾರನಾಥ ದೇಗುಲದ ಬಳಿ ಹಿಮಪಾತ

ಕೇದಾರನಾಥ ದೇಗುಲದ ಬಳಿ ಹಿಮಪಾತ

June 9, 2023
ಕಾರಿನ ಟಾಪ್ ಮೇಲೆ ಕುಳಿತು ಮಹಿಳೆಯ ಹುಚ್ಚಾಟ

ಕಾರಿನ ಟಾಪ್ ಮೇಲೆ ಕುಳಿತು ಮಹಿಳೆಯ ಹುಚ್ಚಾಟ

June 9, 2023

ಇದಕ್ಕೆ ಉತ್ತರವಾಗಿ ಭಾರತ 8.3 ಓವರ್‌ಗಳಲ್ಲಿ ಎರಡು ವಿಕೆಟ್‌ ನಷ್ಟಕ್ಕೆ 71 ರನ್‌ ಗಳಿಸಿ ಗುರಿ ತಲುಪಿತು. ಸ್ಮೃತಿ ಮಂಧಾನ ಸಿಕ್ಸರ್ ಬಾರಿಸಿ ಟೀಂ ಇಂಡಿಯಾಗೆ ಪ್ರಶಸ್ತಿ ತಂದುಕೊಟ್ಟರು. ಮಂಧಾನ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 25 ಎಸೆತಗಳಲ್ಲಿ 51 ರನ್ ಗಳಿಸಿ ಅಜೇಯರಾಗಿ ಉಳಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 11 ರನ್ ಗಳಿಸಿ ಅಜೇಯರಾಗಿ ಉಳಿದರು.

ಏಷ್ಯಾಕಪ್ ಇತಿಹಾಸದಲ್ಲಿ ಶ್ರೀಲಂಕಾ ವಿರುದ್ಧದ 5ನೇ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ 5 ಫೈನಲ್ ಪಂದ್ಯಗಳು ನಡೆದಿವೆ. ಇವೆಲ್ಲವನ್ನೂ ಟೀಂ ಇಂಡಿಯಾ ಗೆದ್ದಿದೆ. ಭಾರತ ತಂಡ ಸತತ ಎಂಟನೇ ಬಾರಿ ಫೈನಲ್ ತಲುಪಿದೆ.

ಭಾರತ 14 ವರ್ಷಗಳ ಬಳಿಕ ಏಷ್ಯಾಕಪ್‌ನ ಫೈನಲ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿತು. ಇದಕ್ಕೂ ಮೊದಲು 2008ರಲ್ಲಿ ಇಬ್ಬರ ನಡುವೆ ಮುಖಾಮುಖಿಯಾಗಿತ್ತು

 

Tags: Team India won
ShareTweetSendShare
Join us on:

Related Posts

ಕೇದಾರನಾಥ ದೇಗುಲದ ಬಳಿ ಹಿಮಪಾತ

ಕೇದಾರನಾಥ ದೇಗುಲದ ಬಳಿ ಹಿಮಪಾತ

by Honnappa Lakkammanavar
June 9, 2023
0

ಉತ್ತರಾಖಂಡದಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಕೇದಾರನಾಥ ದೇವಾಲಯ ಪ್ರದೇಶದಲ್ಲಿನ ಪರ್ವತಗಳಲ್ಲಿ ಗುರುವಾರ ಭಾರಿ ಹಿಮಕುಸಿತ ಉಂಟಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜೂನ್ 4...

ಕಾರಿನ ಟಾಪ್ ಮೇಲೆ ಕುಳಿತು ಮಹಿಳೆಯ ಹುಚ್ಚಾಟ

ಕಾರಿನ ಟಾಪ್ ಮೇಲೆ ಕುಳಿತು ಮಹಿಳೆಯ ಹುಚ್ಚಾಟ

by Honnappa Lakkammanavar
June 9, 2023
0

ವಿದೇಶಿ ಮಹಿಳೆಯೊಬ್ಬಳು ಟ್ರಾಫಿಕ್ ಜಾಮ್ ಇದ್ದ ಪ್ರದೇಶದಲ್ಲಿಯೇ ಕಾರಿನ ಬಾನೆಟ್‌, ಟಾಪ್‌ ಮೇಲೆ ಹತ್ತಿ ಕುಳಿತು ವಿಚಿತ್ರವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಪ್ರದೇಶದ...

MBBS ವಿದ್ಯಾರ್ಥಿಗಳಿಗೆ ನಿರ್ಗಮನ ಪರೀಕ್ಷೆ

MBBS ವಿದ್ಯಾರ್ಥಿಗಳಿಗೆ ನಿರ್ಗಮನ ಪರೀಕ್ಷೆ

by Honnappa Lakkammanavar
June 9, 2023
0

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ವತಿಯಿಂದ ರಾಷ್ಟ್ರೀಯ ನಿರ್ಗಮನ ಪರೀಕ್ಷೆ ನಡೆಯಲಿದೆ ಎನ್ನಲಾಗುತ್ತದೆ. AIIMS ಶಿಕ್ಷಕರು ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವುದರೊಂದಿಗೆ ಸದ್ಯ ಪರೀಕ್ಷೆಗೆ...

ಭಾರತದಲ್ಲಿ 71ನೇ “ವಿಶ್ವ ಸುಂದರಿ ಸ್ಪರ್ಧೆ”

ಭಾರತದಲ್ಲಿ 71ನೇ “ವಿಶ್ವ ಸುಂದರಿ ಸ್ಪರ್ಧೆ”

by Honnappa Lakkammanavar
June 9, 2023
0

27 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಸ್ಪರ್ಧೆ- 2023ನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಹು ನಿರೀಕ್ಷಿತ ವಿಶ್ವ ಸುಂದರಿ ಸ್ಪರ್ಧೆಯ 71ನೇ ಆವೃತ್ತಿಯು ಭಾರತದಲ್ಲಿ ನಡೆಯಲಿದ್ದು,...

ಮತ್ತೆ ಸ್ಫೋಟಗೊಳ್ಳುತ್ತಿದೆ ಜ್ವಾಲಾಮುಖಿ

ಮತ್ತೆ ಸ್ಫೋಟಗೊಳ್ಳುತ್ತಿದೆ ಜ್ವಾಲಾಮುಖಿ

by Honnappa Lakkammanavar
June 8, 2023
0

ವಿಶ್ವದ ಸಕ್ರಿಯ ಜ್ವಾಲಾಮುಖಿಗಳಲ್ಲಿ ಒಂದಾಗಿರು ಕಿಲೌಯಾವು ಬುಧವಾರ ಸ್ಫೋಟಗೊಳ್ಳಲು ಆರಂಭಿಸಿದೆ. ದೊಡ್ಡ ದ್ವೀಪದಲ್ಲಿ ಹೊಳೆಯುವ ಅದ್ಭುತವಾದ ಲಾವಾದ ಕಾರಂಜಿಗಳನ್ನು ಸೃಷ್ಟಿಸುತ್ತಿದೆ. ಅಮೆರಿಕ ಜಿಯೋಲಾಜಿಕಲ್ ಸರ್ವೇಯ ಹವಾಯಿಯನ್ ಜ್ವಾಲಾಮುಖಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram