ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

admin by admin
July 29, 2026
in Newsbeat, Sports, ಕ್ರಿಕೆಟ್
saransh-jain-test-call-up-india-srilanka-2026

saransh-jain-test-call-up-india-srilanka-2026

Share on FacebookShare on TwitterShare on WhatsappShare on Telegram

“ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ”.

ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ.

Related posts

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

July 29, 2026
ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

July 29, 2026

ತಂದೆಯ ಆಸೆಯಂತೆ ಮಗ ಇಂದು ಭಾರತ ಟೆಸ್ಟ್ ತಂಡವನ್ನು ಸೇರಿಕೊಂಡಿದ್ದಾನೆ.

ಆತನ ಹೆಸರು – ಸರನ್ಶ್ ಜೈನ್.
ಮಧ್ಯಪ್ರದೇಶ ರಣಜಿ ತಂಡದ ಮಾಜಿ ಆಟಗಾರ ಸುಬೋಧ್ ಅವರ ಮಗ.

ಕ್ರಿಕೆಟ್ ಆಟಗಾರ ಅಲ್ಲದೆ ಬ್ಯಾಂಕ್ ಉದ್ಯೋಗಿಯಾಗಿದ್ದ ಸುಬೋಧ್, ಮಗನ ಕ್ರಿಕೆಟ್ ಆಸಕ್ತಿಯನ್ನು ಎಳವೆಯಿಂದ ಗಮನಿಸುತ್ತಿದ್ದರು. ಆರೋಗ್ಯ ಸಮಸ್ಯೆ ಕಾಡುತ್ತಿದ್ರೂ ಮಗನ ಕ್ರಿಕೆಟ್ ಭವಿಷ್ಯಕ್ಕೆ ಒಂಚೂರು ಅಡ್ಡಿಯನ್ನುಂಟು ಮಾಡಲಿಲ್ಲ. ಹೀಗಾಗಿ ಸರನ್ಶ್ ಜೈನ್.
ಅತ್ಯುತ್ತಮ ಆಲ್‍ರೌಂಡರ್ ಆಗಿ ರೂಪುಗೊಂಡಿದ್ದಾನೆ.
ಸರನ್ಶ್ ಜೈನ್ 2014ರಲ್ಲಿ ರಣಜಿ ತಂಡಕ್ಕೂ ಆಯ್ಕೆಯಾಗಿದ್ದ. ಬಳಿಕ ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗಿದ್ದ. ಈ ವೇಳೆ ಸುಬೋಧ್, ಸರನ್ಶ್‍ಗೆ ಗೊತ್ತಿಲ್ಲದೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಪ್ರವಾಸ ಮುಗಿಸಿ ಮನೆಗೆ ಬಂದ ನಂತರವೇ ಸರನ್ಶ್‍ಗೆ ತನ್ನ ತಂದೆಗೆ ಮಹಾಮಾರಿ ಕ್ಯಾನ್ಸರ್ ಆವರಿಸಿಕೊಂಡಿರುವ ವಿಷ್ಯ ಗೊತ್ತಾಗಿದ್ದು. ಆಗ ಸುಬೋಧ್ ಅವರು ಮಗನ ಕೈಗೆ ಒಂದು ಪತ್ರವನ್ನು ಕೊಡುತ್ತಾರೆ. ಅದರಲ್ಲಿ ” ನಾನು ಈಗ ಚೆನ್ನಾಗಿದ್ದೇನೆ. ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗನೇ ಗುಣಮುಖನಾಗುತ್ತೇನೆ ಎಂದು ಬರೆದಿತ್ತು.
ಇದೀಗ ತಂದೆಯ ಕನಸನ್ನು ಮಗ ಈಡೇರಿಸಿದ್ದಾನೆ. ತನ್ನ 33ರ ಹರೆಯದಲ್ಲಿ ಭಾರತ ತಂಡವನ್ನು ಪ್ರವೇಶಿಸಿದ್ದಾನೆ. ವಾಸಿಂಗ್ಟನ್ ಸುಂದರ್ ಜಾಗಕ್ಕೆ ಸ್ಥಾನ ಪಡೆದುಕೊಂಡಿದ್ದಾನೆ. ತಂದೆ ಸುಬೋಧ್ ಅವರಿಗೆ ಭಾರತ ತಂಡದ ಪರ ಆಡಬೇಕು ಎಂಬ ಆಸೆ ಇತ್ತು. ಆದ್ರೆ ಅವರ ಕನಸನ್ನು ಈಗ ಮಗ ಸರನ್ಶ್ ನನಸು ಮಾಡಿದ್ದಾನೆ.

ಹಾಗೇ ಐಪಿಎಲ್‍ನಲ್ಲಿ ಆಡದಿದ್ರೂ ಬರೀ ದೇಸಿ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸರನ್ಶ್ ಟೆಸ್ಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. ಆಗಸ್ಟ್ 15ರಿಂದ ಶ್ರೀಲಂಕಾದಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

Tags: #SaranshJain #TeamIndia #IndvsSL #TestCricket #RanjiTrophy #DuleepTrophy #IndianCricket #CricketNews #InspirationalStory #saakshatv
ShareTweetSendShare
Join us on:

Related Posts

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

guru-purnima-veda-vyasa-jayanthi-katil-jnaneshwar-tantri-2026

Astro- ಗುರುಪೂರ್ಣಿಮೆಯ‌ಲ್ಲಿ “ವೇದವ್ಯಾಸರ” ಸ್ಮರಣೆ…!

by admin
July 29, 2026
0

29-07-2026 ಬುಧವಾರ ಗುರು ಪೂರ್ಣಿಮೆ. ಈ ಶುಭ ದಿನದಂದು ಮಹರ್ಷಿ ವೇದ ವ್ಯಾಸರು ಜನಿಸಿದ ಕಾರಣ ಇದನ್ನು ವ್ಯಾಸ ಜಯಂತಿ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯಲಾಗುತ್ತದೆ....

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

ಯಾವ ಮುಖ ಇಟ್ಟುಕೊಂಡು ನಿಲೇಕಣಿ ನೇತೃತ್ವದ ಕಾರ್ಯಪಡೆ ರಚಿಸಿದ್ದೀರಿ? ಹಳೆ ಶಿಫಾರಸುಗಳೇ ಜಾರಿಯಾಗಿಲ್ಲ- ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡ

by Shwetha
July 29, 2026
0

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಎಸಗಿರುವ ಸಾಲು ಸಾಲು ಅಕ್ರಮಗಳ ಬೆನ್ನಲ್ಲೇ ಕೇಂದ್ರ ಸರ್ಕಾರವು ನಂದನ್ ನಿಲೇಕಣಿ ನೇತೃತ್ವದಲ್ಲಿ ನೂತನ ಕಾರ್ಯಪಡೆ ರಚಿಸಿರುವುದನ್ನು ಕಾಂಗ್ರೆಸ್ ಪಕ್ಷ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram