ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

2020 ರಲ್ಲಿ ಅಂತ್ಯಗೊಂಡ ತೆಲುಗು ಸಿನಿತಾರೆಯರ ಬದುಕು: ಕಲಾವಿಧರಿಗೆ ಗೌರವ ನಮನ..!

Namratha Rao by Namratha Rao
December 29, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

2020 ರಲ್ಲಿ ಅಂತ್ಯಗೊಂಡ ತೆಲುಗು ಸಿನಿತಾರೆಯರ ಬದುಕು: ಕಲಾವಿಧರಿಗೆ ಗೌರವ ನಮನ..!

ಈ ವರ್ಷದಲ್ಲಿ ಯಾರೆಲ್ಲಾ ಸಿನಿ ತಾರೆಯರು, ಕಲಾವಿಧರು, ಧಾರಾವಾಹಿ ನಟ – ನಟಿಯರ ಬದುಕು ಅಂತ್ಯವಾಗಿದೆ ಎಂಬುವ  ಕಹಿ ನೆನಪನ್ನ ಒಮ್ಮೆ ನೆನೆಯೋಣ. ನಮ್ಮನ್ನ ಈ ವರ್ಷ ಅಗಲಿದ ಗಣ್ಯರಿಗೆ ಗೌರಮ ನಮನ ಸಲ್ಲಿಸೋಣ..

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ತೆಲುಗು

ಸೆಪ್ಟೆಂಬರ್  -25 -2020 :

ಎಸ್ ಪಿ ಬಾಲಸುಬ್ರಮಣ್ಯಂ – ಗಾನ ಕೋಗಿಲೆ, ಗಾನ ಬ್ರಹ್ಮ, ಸ್ವರ ಮಾಂತ್ರಿ ಹೀಗೆ ನಾನಾ ಹೆಸರುಗಳಿಂದ ಕರೆಸಿ ಕೊಳ್ಳುತ್ತಿದ್ದ  ಸಂಗೀತ ಲೋಕದ ದಿಗ್ಗಜ, ಮೇರು ನಟ , ಸಕಲ ಕಲಾವಲ್ಲಭ  ಎಸ್ ಪಿ ಬಾಲಸುಬ್ರಮಣ್ಯಂ ಅವರು ತಮ್ಮ 74ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದರು. ಕೋಟ್ಯಾಂತರ ಅಭಿಮಾನಿಗಳನ್ನ ಅಗಲಿದರು. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಇನ್ನಿಲ್ಲ ಅನ್ನೋ ಸುದ್ದಿ ಅಭಿಮಾನಿಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿತ್ತು. ಎಲ್ಲಾ ಭಾಷೆಯ ಅಭಿಮಾನಿಗಳು, ಸಿನಿತಾರೆಯರು ರಾಜಕಾರಣಿಗಳು ಸಂಗೀತ ಗಾರುಡಿಗನ ನಿಧನದ ಸುದ್ದಿ ಕೇಳಿ ಕಣ್ಣೀರಿಟ್ಟಿದ್ದರು.  ಬಹುಭಾಷಾ ನಟರಾಗಿ ನಟನೆಯಲ್ಲೂ ಪಾರಪತ್ಯ ಮೆರೆದು ಸಂಗೀತ ಲೋಕದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ. ಸುಮಾರು 16ಕ್ಕೂ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಅಧಿಕ ಹಾಡುಗಳಿಗೆ ಕಂಠ ದಾನ ಮಾಡಿದ್ದರು.  ಮೊದಲಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಒಳಪಡ್ಡಿದ್ದರು. ಬಳಿಕ ಕೊರೊನಾ ನೆಗೆಟಿವ್ ಬಂದಿದ್ದರೂ ಬಹು ಅಂಗಾಗ ವೈಫಲ್ಯದಿಂದ ಇಹಲೋಕ ತ್ಯಜಿಸಿದರು.

2020 ರಲ್ಲಿ ಅಂತ್ಯಗೊಂಡ ಕನ್ನಡ ಸಿನಿತಾರೆಯರ ಬದುಕು : ಕಲಾವಿಧರಿಗೆ ಗೌರವ ನಮನ..!

ಸೆಪ್ಟೆಂಬರ್ – 8 – 2020  

ಜಯ ಪ್ರಕಾಶ್ ರೆಡ್ಡಿ –   ಹಾಸ್ಯ ನಟ ಜಯಪ್ರಕಾಶ್ ರೆಡ್ಡಿ ಅವರು ಬಾತ್ ರೂಂ ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ರವಾನಿಸಲಾದರೂ ಮಾರ್ಗಮಧ್ಯದಲ್ಲೇ ಪ್ರಾಣ ಬಿಟ್ಟಿದ್ದರು. 74 ನೇ ವಯಸ್ಸಿನಲ್ಲಿ ವಿಧಿವಶರಾದ್ರು. ಇನ್ನೂ ಇದೇ ವರ್ಷ ರವಿ ಕೊಂಡಲ ರಾವ್ , ಕೌಸ್ರಿ ವೇಣು ಗೋಪಾಲ್, ಕೊಂಡಪಲ್ಲಿ ಶ್ರಾವಣಿ , ಜಾನ್ ಕೊಟ್ಟೋಲಿ, ಕೋಲ ಭಾಸ್ಕರ್ ಸಹ ವಿಧಿವಶರಾದ್ರು.

ಜಿಂಗ್ ಜಿಂಗ್ ಅಮೇಜಿಂಗ್… ಎಮ್ಮೆಗಳಿಗೂ ಬಂತು ಬ್ಯೂಟಿ ಪಾರ್ಲರ್

ಒಟ್ಟಾರೆ 2020… ಇತಿಹಾಸದ ಪುಟದಲ್ಲಿ ಸದಾ ಕಾಲ ಕರಾಳತೆಯ ಕಪ್ಪು ಚುಕ್ಕೆಯಾಗಿ ಶತಶತಮಾನಗಳ ಕಾಲ ಉಳಿಯಲಿದೆ. ಸ್ಯಾಂಡಲ್ ವುಡ್, ಬಾಲಿವುಡ್, ಕಾಲಿವುಡ್, ಟಾಲಿವುಡ್ ಹೀಗೆ ಎಲ್ಲಾ ಸಿನಿಮಾರಂಗದಲ್ಲೂ ಸಾಲು ಸಾಲು ಕಲಾವಿಧರು, ದಿಗ್ಗಜರು ತಮ್ಮ ಬದುಕಿನ ಪಯಣ ಮುಗಿಸಿದ್ದಾರೆ. ಕೊರೊನಾ ಹಾವಳಿ, ಲಾಕ್ ಡೌನ್ ನಿಂದ ಚಿತ್ರರಂಗ ನೆಲಕಚ್ಚಿದೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಇನ್ನೇನು 2021 ಕ್ಕೆ ದಿನಗಣನೆ ಆರಂಭವಾಗಿದೆ. 2021ನ್ನ ವೆಲ್ ಕಮ್ ಮಾಡಲು ಹೊಸ ಆಶಯದೊಂದಿಗೆ ಜನ ಕಾಯ್ತಿದ್ದಾರೆ.

ತಾಯಿ ಸಾವಿನಿಂದ ಕೋಣೆ ಸೇರಿದ್ದವರು.. 10 ವರ್ಷದ ಬಳಿಕ ಹೊರ ಬಂದ್ರು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: singer sp balasubrahmaniamtelgu actors passed away in 2020Tollywood
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram