ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭೀಕರ ಬೆಂಕಿ ಅವಘಡ: 63 ಜನ ಬಲಿ

ದಕ್ಷಿಣ ಆಫ್ರಿಕಾದಲ್ಲಿ ನಡೆದಿರುವ ಘಟನೆ

Author2 by Author2
August 31, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೇಪ್‌ಟೌನ್ : ದಕ್ಷಿಣ ಆಫ್ರಿಕಾದ (South Africa) ಜೋಹಾನ್ಸ್‌ಬರ್ಗ್‌(Johannesburg) ಅಲ್ಲಿಯ 5 ಅಂತಸ್ತಿನ ಕಟ್ಟಡದಲ್ಲಿಯೇ ಭೀಕರ ಅಗ್ನಿ ಸಂಭವಿಸಿದ್ದು, 63 ಜನರು ಸಾವನ್ನಪ್ಪಿದ್ದಾರೆ.

ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.

Related posts

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026
ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

May 25, 2026

ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಈ ವಸತಿ ಕಟ್ಟಡದಲ್ಲಿ ಸುಮಾರು 200ಕ್ಕೂ ಅಧಿಕ ಜನರು ವಾಸಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎನ್ನಲಾಗಿದೆ.

Tags: terrible-fire-accident-63-people-killed
ShareTweetSendShare
Join us on:

Related Posts

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram