ADVERTISEMENT
Thursday, December 4, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಭೀಕರ ಕಾಡ್ಗಿಚ್ಚು!!

1500ಕ್ಕೂ ಅಧಿಕ ಕಟ್ಟಡಗಳು ಬೆಂಕಿಗೆ ಆಹುತಿ

Author2 by Author2
January 9, 2025
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಅಮೆರಿಕದ ಲಾಸ್‌ ಏಂಜಲೀಸ್‌ ಭೀಕರ ಕಾಡ್ಗಿಚ್ಚು ಹೊತ್ತಿಕೊಂಡು ತೀವ್ರ ನಷ್ಟ ಉಂಟಾಗಿದೆ.
ಮುಗಿಲೆತ್ತರಕ್ಕೆ ಜ್ವಾಲೆ ಚಿಮ್ಮುತ್ತಿದ್ದು, ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್‌ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ.

ಇಲ್ಲಿಯವರೆಗೆ ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. 1500ಕ್ಕೂ ಅಧಿಕ ಮನೆಗಳು ಸುಟ್ಟು ಭಸ್ಮವಾಗಿವೆ. ಸುಮಾರು 10 ಸಾವಿರಕ್ಕೂ ಅಧಿಕ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.

Related posts

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

December 3, 2025
ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

December 3, 2025

ಲಾಸ್ ಏಂಜಲೀಸ್‌ನಾದ್ಯಂತ ನಿಯಂತ್ರಣ ಮೀರಿದ ಕಾಡ್ಗಿಚ್ಚು ಉಲ್ಬಣಗೊಳ್ಳುತ್ತಿರುವುದರಿಂದ, ಸನ್‌ಸೆಟ್ ಫೈರ್ ಎಂದು ಕರೆಯಲ್ಪಡುವ ಹೊಸ ಜ್ವಾಲೆಯು ಹಾಲಿವುಡ್ ಹಿಲ್ಸ್‌ನಲ್ಲಿ ಕಾಣಿಸಿಕೊಂಡಿದೆ. 112 ಕಿಲೋ ಮೀಟರ್‌ ವೇಗದಲ್ಲಿ ಬೀಸುತ್ತಿರುವ ʻಸಾಂಟಾ ಅನಾʼ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ.

ಹಾಲಿವುಡ್ ಬೌಲೆವಾರ್ಡ್‌ನಿಂದ 100 ಮೀಟರ್ ದೂರದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ಐತಿಹಾಸಿಕ ಹಾಲಿವುಡ್‌ನ ಹೃದಯಭಾಗದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲು ಬುಧವಾರವೇ ಆದೇಶ ನೀಡಲಾಗಿದೆ.

1,500 ಕಟ್ಟಡಗಳು ಸುಟ್ಟು ಹೋಗಿದ್ದು, 1 ಲಕ್ಷ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ. ನೈಸರ್ಗಿಕ ವಿಕೋಪವು ಪೆಸಿಫಿಕ್ ಪಾಲಿಸೇಡ್ಸ್ ಮತ್ತು ಮಾಲಿಬುವಿನಂತಹ ಐಷಾರಾಮಿ ಪ್ರದೇಶಗಳ ಮೇಲೂ ಪರಿಣಾಮ ಬೀರಿದೆ.
ಒರೆಗಾನ್, ವಾಷಿಂಗ್ಟನ್ ಮತ್ತು ಉತಾಹ್ ಸೇರಿದಂತೆ ಹಲವು ರಾಜ್ಯಗಳಿಂದ ಸಾವಿರಾರು ಅಗ್ನಿಶಾಮಕ ದಳದ ಸಿಬ್ಬಂದಿ ಕಾಡ್ಗಿಚ್ಚು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನೀರಿನ ಅಭಾವದಿಂದಾಗಿ ಅಗ್ನಿಶಾಮಕ ದಳದವರು ಕಾಡ್ಗಿಚ್ಚು ನಂದಿಸುವ ಕಾರ್ಯಾಚರಣೆಯಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ನಡುವೆ ಸುತ್ತಲಿನ ಈಜುಕೊಳಗಳು ಮತ್ತು ಕೊಳಗಳಿಂದ ನೀರು ಸಂಗ್ರಹಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ವಿಪತ್ತು ಘೋಷಣೆಗೆ ಸಹಿ ಹಾಕಿದ್ದಾರೆ.

Tags: americaLos AngeleslossTerrible fire
ShareTweetSendShare
Join us on:

Related Posts

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

ಮಹಿಳೆಯರ ಸುರಕ್ಷತೆಗೆ ‘181’ ವಿಶೇಷ ಸಹಾಯವಾಣಿ: ಕೇಂದ್ರ ಸರ್ಕಾರದ ಹೊಸ ಹೆಜ್ಜೆ

by Shwetha
December 3, 2025
0

ಮಹಿಳೆಯರ ಸುರಕ್ಷತೆ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣ ಸಹಾಯ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಾದ್ಯಂತ ‘181’ ಎಂಬ ಟೋಲ್-ಫ್ರೀ ವಿಶೇಷ...

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

ದೈವಕ್ಕೆ ಅವಮಾನ ಆರೋಪದ ನಂತರ ಕ್ಷಮೆ ಕೇಳಿದ ರಣವೀರ್ ಸಿಂಗ್

by Shwetha
December 3, 2025
0

ದೈವಕ್ಕೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್, ವಿವಾದ ಉದ್ಭವಿಸಿದ ಹಿನ್ನೆಲೆ ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪರಿಸ್ಥಿತಿಯನ್ನು ಸಮಾಧಾನಗೊಳಿಸಲು ಮುಂದಾಗಿದ್ದಾರೆ. ಈ...

ದಿತ್ವಾ ಚಂಡಮಾರುತಕ್ಕೆ ನಲುಗಿದ ಲಂಕೆಗೆ ಎಕ್ಸ್‌ಪೈರಿ ಔಷಧ ರವಾನಿಸಿದ ಪಾಕ್ ಸಂಕಷ್ಟದ ಸಮಯದಲ್ಲಿ ಕೊಳೆತ ಆಹಾರ ಕಳುಹಿಸಿ ಜಗತ್ತಿನೆದುರು ಮತ್ತೆ ನಗೆಪಾಟಲಿಗೆ ಈಡಾದ ಪಾಕಿಸ್ತಾನ

ದಿತ್ವಾ ಚಂಡಮಾರುತಕ್ಕೆ ನಲುಗಿದ ಲಂಕೆಗೆ ಎಕ್ಸ್‌ಪೈರಿ ಔಷಧ ರವಾನಿಸಿದ ಪಾಕ್ ಸಂಕಷ್ಟದ ಸಮಯದಲ್ಲಿ ಕೊಳೆತ ಆಹಾರ ಕಳುಹಿಸಿ ಜಗತ್ತಿನೆದುರು ಮತ್ತೆ ನಗೆಪಾಟಲಿಗೆ ಈಡಾದ ಪಾಕಿಸ್ತಾನ

by Shwetha
December 3, 2025
0

ಜಗತ್ತಿನಾದ್ಯಂತ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಂಕಷ್ಟಗಳನ್ನು ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಭೀಕರ ದಿತ್ವಾ ಚಂಡಮಾರುತಕ್ಕೆ ತುತ್ತಾಗಿ ನಲುಗಿರುವ ನೆರೆಯ...

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

by Shwetha
December 2, 2025
0

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ...

ನ್ಯಾಷನಲ್ ಹೆರಾಲ್ಡ್ ಉರುಳು: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರಿಂದ ಹೊಸ ಎಫ್‌ಐಆರ್ ದಾಖಲು

ನ್ಯಾಷನಲ್ ಹೆರಾಲ್ಡ್ ಉರುಳು: ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರಿಂದ ಹೊಸ ಎಫ್‌ಐಆರ್ ದಾಖಲು

by Shwetha
December 1, 2025
0

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿ ಕುಟುಂಬದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram