ಭದ್ರತಾಪಡೆಗಳ ಮೇಲೆ ಗ್ರೆನೇಡ್ ದಾಳಿ : ನಾಗರೀಕರಿಗೆ ಗಂಭೀರ ಗಾಯ
ಪುಲ್ವಾಮ: ಕಣಿವೆ ನಾಡಿನಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದೆ. ಈ ದಾಳಿಯಲ್ಲಿ 7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವಳಿ ಹೆಣ್ಣುಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಂದ ತಾಯಿ: ಕಾರಣ..!
ಪುಲ್ವಾಮ ಜಿಲ್ಲೆಯ ತ್ರಾಲ್ ಬಸ್ ನಿಲ್ದಾಣದ ಬಳಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಈ ವೇಳೆ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ನಾಪತ್ತೆಯಾಗಿರುವ ಉಗ್ರರಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ.
ಸ್ನೇಹ ನಿರಾಕರಿಸಿದ ಮಹಳಿಗೆ ಎಂಥಾ ಗತಿ ತಂದ ನೋಡಿ ಈ ಕಿರಾತಕ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








