ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತಲೈವಿ ಟ್ರೈಲರ್ ನಲ್ಲಿದೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದ  ಜಯಲಲಿತಾ ಮೇಲಿನ ಹಲ್ಲೆಯ ಘಟನೆ

Shwetha by Shwetha
March 26, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Thalaivi trailer
Share on FacebookShare on TwitterShare on WhatsappShare on Telegram

ತಲೈವಿ ಟ್ರೈಲರ್ ನಲ್ಲಿದೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದ  ಜಯಲಲಿತಾ ಮೇಲಿನ ಹಲ್ಲೆಯ ಘಟನೆ

ಕಂಗನಾ ರಣಾವತ್ ಅವರ ಜನ್ಮದಿನ ಮಾರ್ಚ್ 23 ರಂದು ತಲೈವಿ ಟ್ರೈಲರ್  ಬಿಡುಗಡೆಯಾಗಿದೆ. ತಲೈವಿ ತಮಿಳು ಚಿತ್ರ ತಾರೆ ಮತ್ತು ರಾಜಕೀಯ ನಾಯಕಿ ದಿ. ಜೆ.ಜಯಲಲಿತಾ ಅವರ ಜೀವನಚರಿತ್ರೆ. ತಲೈವಿ ಟ್ರೈಲರ್ ತಮಿಳು ನಾಡಿನ ಮುಖ್ಯ ಮಂತ್ರಿಯಾಗಿದ್ದ ಜಯಲಲಿತಾ ಅವರ ಜೀವನದಲ್ಲಿನ ಒಂದು ಮಹತ್ವದ ತಿರುವನ್ನು ತೋರಿಸುತ್ತದೆ. ಇದು ಮಾರ್ಚ್ 1989 ರಲ್ಲಿ   ನಡೆದ ಒಂದು ನೈಜ ಘಟನೆಯನ್ನು ಆಧರಿಸಿದೆ.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

Thalaivi trailer

ಅಂದು ತಮಿಳುನಾಡು ವಿಧಾನಸಭೆಯಲ್ಲಿ  ಎಐಎಡಿಎಂಕೆ ನಾಯಕಿ ಜಯಲಲಿತಾ ಅವರ ಮೇಲೆ ಡಿಎಂಕೆ ಪಕ್ಷದ ಸದಸ್ಯರು  ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿದೆ.

ಎಐಎಡಿಎಂಕೆ ನಾಯಕಿ ತಮಿಳುನಾಡಿನ ಪ್ರತಿಪಕ್ಷದ ಮೊದಲ ಮಹಿಳಾ ನಾಯಕಿ. ತಮಿಳುನಾಡು ಸಿಎಂ ಬಜೆಟ್ ಮಂಡಿಸುವಾಗ ಪ್ರತಿಪಕ್ಷಗಳು ಪ್ರತಿಭಟಿಸುತ್ತಿದ್ದವು. ಆಗ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದ ಜಯಲಲಿತಾ ಅವರ ಮೇಲೆ ಡಿಎಂಕೆ ಸಚಿವರು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ನಂತರ ಸಿಮಿ ಗರೆವಾಲ್ ಅವರ ಪ್ರದರ್ಶನ ರೆಂಡೆಜ್ವಸ್ನಲ್ಲಿ ಜಯಲಲಿತಾ,’ ಕರುಣಾನಿಧಿ ಅವರ ಎಲ್ಲಾ ಶಾಸಕರು ಮತ್ತು ಮಂತ್ರಿಗಳು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು.  ಅವರು ಕುರ್ಚಿ, ಮೈಕ್ಸ್, ಹೀಗೆ ಎಲ್ಲವನ್ನೂ ಹಿಡಿದುಕೊಂಡರು.

Thalaivi trailer

ಸ್ಪೀಕರ್ ಮೇಜಿನ ಮೇಲೆದ್ದ  ಹಿತ್ತಾಳೆ ಗಂಟೆಯಿಂದ  ನನ್ನ ತಲೆಯ ಮೇಲೆ ಹೊಡೆದರು. ಅವರು ನನ್ನ ಕೂದಲನ್ನು ಎಳೆದರು. ನನ್ನ ಮೇಲೆ ಚಪ್ಪಲ್‌ಗಳನ್ನು ಎಸೆದರು, ಕಾಗದಗಳ ದೊಡ್ಡ ಕಟ್ಟುಗಳನ್ನು ಭಾರವಾದ ಪುಸ್ತಕಗಳನ್ನು ನನ್ನ ಮೇಲೆ ಎಸೆದರು.‌ ಅವರಲ್ಲಿ ಒಬ್ಬರು ನನ್ನ ಸೀರೆಯನ್ನು ಎಳೆಯಲು ಸಹ ಪ್ರಯತ್ನಿಸಿದರು.‌ ನನ್ನ ಶಾಸಕರು ನನ್ನನ್ನು ಕಾಪಾಡದೆ ಇರುತ್ತಿದ್ದರೆ ಇಂದು ನಾನು ಜೀವಂತವಾಗಿರುತ್ತಿರಲಿಲ್ಲ. ಕೋಪದಿಂದ ಆ ದಿನ ನಾನು  ಅಸೆಂಬ್ಲಿಯಿಂದ ಕಣ್ಣೀರು ಹಾಕುತ್ತಾ ಹೊರಬಂದೆ . ಜೊತೆಗೆ ಅಂದು ನಾನು ಈ ವ್ಯಕ್ತಿ ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೂ ಅಸೆಂಬ್ಲಿಗೆ ನಾನು ಕಾಲಿಡಲಾರೆ ಮತ್ತು ಮತ್ತೆ ಈ ವಿಧಾನಸಭೆಯನ್ನು ನಾನು ಮುಖ್ಯಮಂತ್ರಿಯಾಗಿ ಪ್ರವೇಶಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದೆ.  ಎರಡು ವರ್ಷಗಳಲ್ಲಿ ನಾನು ನನ್ನ ಪ್ರತಿಜ್ಞೆಯನ್ನು ಪೂರೈಸಿದ್ದೇನೆ’ ಎಂದು ಅವರು ಹೇಳಿದ್ದರು.
ಎಐಎಡಿಎಂಕೆ ನಾಯಕಿ 1991 ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮೊದಲ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಮಿಳು ಚಿತ್ರ ನಟಿ ಜಯಲಲಿತಾ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಬೆಳೆದ ರೋಚಕ ಕಥೆಯ ತಲೈವಿ ಚಿತ್ರ  ರಾಜಕಾರಣದಲ್ಲಿ ಜಯಲಲಿತಾ ಎದುರಿಸಿದ ಸವಾಲು, ಸಂಕಷ್ಟಗಳ ಹೂರಣವನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.

#KanganaRanaut #Thalaivi #Jayalalithaa #tamilnaduassembly

ಕಿತ್ತಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ಕಿತ್ತಳೆ ಹಣ್ಣಿನ ಕೆಲವು ಮನೆಮದ್ದುಗಳು https://t.co/n1HMwioq7j

— Saaksha TV (@SaakshaTv) March 20, 2021

ಮನೆಯಲ್ಲೇ ತಯಾರಿಸಿ ವೆನಿಲ್ಲಾ ಐಸ್ ಕ್ರೀಂ https://t.co/EcO1ByfVci

— Saaksha TV (@SaakshaTv) March 20, 2021

ಜೀವನೋಪಾಯಕ್ಕಾಗಿ ಹೂವು, ಪ್ರಸಾದ ಮಾರುತ್ತಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹೋದರಿ https://t.co/trMzK8sVSu

— Saaksha TV (@SaakshaTv) March 20, 2021

ಸ್ಯಾಂಡಲ್ ವುಡ್ ನ ಖಳ ಭಯಂಕರನ ಇಬ್ಬರು ಪುತ್ರರತ್ನಗಳ ಸಹೋದರರ ಸವಾಲ್!@TharunSudhir @Kannadacinema24@dasadarshan @SarjaFanshttps://t.co/WksW6tt3n8

— Saaksha TV (@SaakshaTv) March 16, 2021

Tags: JayalalithaaThalaivi trailer
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram