Tuesday, October 3, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ 12 ವರ್ಷಗಳ ನಂತರ ಕುಟುಂಬದೊಂದಿಗೆ ಸೇರಿಕೊಂಡ ಯುವಕ

Shwetha by Shwetha
July 30, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Thanks to social activists son rejoins family after 12 years
Share on FacebookShare on TwitterShare on WhatsappShare on Telegram

ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ 12 ವರ್ಷಗಳ ನಂತರ ಕುಟುಂಬದೊಂದಿಗೆ ಸೇರಿಕೊಂಡ ಯುವಕ

ಕಳೆದ 12 ವರ್ಷಗಳ ಹಿಂದೆ ಮನೆ ಬಿಟ್ಟು ಉಡುಪಿಯಲ್ಲಿ ಅಲೆಮಾರಿಯಾಗಿ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಇದೀಗ ಮತ್ತೆ ತನ್ನ ಕುಟುಂಬದೊಂದಿಗೆ ಸೇರಿಕೊಂಡಿದ್ದಾರೆ.

Related posts

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಬಾರ್ ಮೇಲೆ ದಾಳಿ; ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಬಾರ್ ಮೇಲೆ ದಾಳಿ; ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

October 1, 2023

ಕುಂದಾಪುರ ತಾಲ್ಲೂಕಿನ ವಕ್ವಾಡಿ ತೆಂಕಬೆಟ್ಟುವಿನ ಪ್ರಶಾಂತ್ ಶೆಟ್ಟಿ (37) ಅವರು 25 ವರ್ಷದವರಾಗಿದ್ದಾಗ ಮನೆ ಬಿಟ್ಟು ಹೋಗಿದ್ದರು. ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ಇದೀಗ ಅವರು ಮನೆ ಸೇರಿದ್ದಾರೆ.
Thanks to social activists son rejoins family after 12 years
ಅವರು ಕಾಸರಗೋಡಿನ ಹೋಟೆಲ್‌ಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದರು. ಕಳೆದ ಮೂರು ವರ್ಷಗಳಿಂದ, ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಪ್ರವಾಸಿಗರಿಂದ ಭಿಕ್ಷೆ ಯಾಚಿಸುತ್ತಿದ್ದರು ಮತ್ತು ರಾತ್ರಿಯ ಸಮಯವನ್ನು ಬಸ್ ನಿಲ್ದಾಣಗಳಲ್ಲಿ ಅಥವಾ ಅಂಗಡಿಗಳ ಹೊರಗೆ ವರಾಂಡಾಗಳಲ್ಲಿ ಕಳೆಯುತ್ತಿದ್ದರು.
ಉಡುಪಿ ಜಿಲ್ಲೆಯ ನಾಗರಿಕ ಸಮಿತಿಯ ಸದಸ್ಯರು ಯುವಕನೊಂದಿಗೆ ಮಾತನಾಡಿ, ಭಿಕ್ಷಾಟನೆ ನಿಷೇಧದ ಬಗ್ಗೆ ಮತ್ತು ಅದು ಅಪರಾಧವೆಂದು ಮನವರಿಕೆ ಮಾಡಿದರು.
ಆದರೆ ಪ್ರಶಾಂತ್ ಗೆ ತಾನು ಕುಂದಾಪುರದವನು ಎಂಬುದನ್ನು ಹೊರತುಪಡಿಸಿ ತನ್ನ ಮನೆಯ ಬಗ್ಗೆ ಅಥವಾ ಕುಟುಂಬದ ವಿಳಾಸದ ಬಗ್ಗೆ ತಿಳಿದಿರಲಿಲ್ಲ. ಅವರ ಫೋಟೋವನ್ನು ಕುಂದಾಪುರದ ಸಾಮಾಜಿಕ ಕಾರ್ಯಕರ್ತರಿಗೆ ಸಹಾಯದ ಕೋರಿಕೆಯೊಂದಿಗೆ ನೀಡಲಾಯಿತು. ಅಂಬಿಕಾ ಎಂಬ ವಕ್ವಾಡಿಯ ಸಮಾಜ ಸೇವಕಿ ಅವರನ್ನು ಗುರುತಿಸಿ ತಾಯಿಯೊಂದಿಗೆ ಮತ್ತೆ ಒಂದಾಗಲು ಸಹಾಯ ಮಾಡಿದರು.

ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ವಕ್ವಾಡಿಯ ಸಾಮಾಜಿಕ ಕಾರ್ಯಕರ್ತೆ ಅಂಬಿಕಾ ಅವರ ಸಹಕಾರದಿಂದ ಪ್ರಶಾಂತ್ ತಾಯಿಯ ಮಡಿಲಿಗೆ ಸೇರಿದ್ದಾರೆ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಫೆನ್ನೆಲ್/ಸೋಂಪು ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #fennelwater https://t.co/Iv8FK1THqJ

— Saaksha TV (@SaakshaTv) July 29, 2021

ನುಚ್ಚಿನ ಉಂಡೆ#Saakshatv #cookingrecipe #nuchhinaunde https://t.co/C8VvRVlBdE

— Saaksha TV (@SaakshaTv) July 27, 2021

 

5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಲು ನೀವು ಬಯಸಿದ್ದರೆ ಈ ಮಾಹಿತಿ ನಿಮಗಾಗಿ
aadhar card for children https://t.co/3ThVZZh0du

— Saaksha TV (@SaakshaTv) July 28, 2021

ಸಬ್ಬಕ್ಕಿ ನಿಪ್ಪಟ್ಟು#Saakshatv #cookingrecipe #sabbakki #nippattu https://t.co/0WaJcDwarF

— Saaksha TV (@SaakshaTv) July 28, 2021

#socialactivists

ShareTweetSendShare
Join us on:

Related Posts

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

by Honnappa Lakkammanavar
October 2, 2023
0

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಯುವಕನಿಗೆ ಚಾಕು ಇರಿದಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿ ಯುವಕನಿಗೆ ಚಾಕು ಇರಿದಿರಬಹುದು ಎನ್ನಲಾಗಿದೆ. ಈ ಘಟನೆ...

ಬಾರ್ ಮೇಲೆ ದಾಳಿ; ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

ಬಾರ್ ಮೇಲೆ ದಾಳಿ; ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳು ವಶಕ್ಕೆ

by Honnappa Lakkammanavar
October 1, 2023
0

ಉಡುಪಿ: ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದ ಪೋಸ್ಟ್ (Instagram) ಗಮನಿಸಿ ಬಾರ್ ಮೇಲೆ ದಾಳಿ ನಡೆಸಿದಾಗ ವಿದ್ಯಾರ್ಥಿಗಳು ಇರುವುದು ಕಂಡು ಬಂದಿದೆ. ಮಣಿಪಾಲ ಪೊಲೀಸರು (Manipal Police) ಮಿಂಚಿನ...

ಆತ್ಮಹತ್ಯೆಗೆ ಶರಣಾದ ಹೆಸರಾಂತ ಉದ್ಯಮಿ

ಆತ್ಮಹತ್ಯೆಗೆ ಶರಣಾದ ಹೆಸರಾಂತ ಉದ್ಯಮಿ

by Honnappa Lakkammanavar
October 1, 2023
0

ಮಂಗಳೂರು: ಖ್ಯಾತ ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಹೇಶ್‌ ಬಸ್‌ ಟ್ರಾವೆಲ್ಸ್‌ ಮಾಲೀಕರಾಗಿರುವ ಉದ್ಯಮಿ (Businessman) ಪ್ರಕಾಶ್ ಶೇಖ್‌ (43) ನೇಣು ಹಾಕಿಕೊಂಡು ಆತ್ಮಹತ್ಯೆ...

ವಿವಾಹಿತ ಮಹಿಳೆಯ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್

ವಿವಾಹಿತ ಮಹಿಳೆಯ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್

by Honnappa Lakkammanavar
October 1, 2023
0

ಕಾರವಾರ : ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯನ್ನು ಲೈಂಗಿಕತೆಗೆ ಬಳಸಿಕೊಂಡು ಹಣ ಕೊಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಕಾರವಾರದ (Karwar) ಮಹಿಳಾ ಠಾಣೆ ಪೊಲೀಸರು...

ರಾಜ್ಯದಲ್ಲಿ ಮಳೆ ಆರ್ಭಟ

ರಾಜ್ಯದಲ್ಲಿ ಮಳೆ ಆರ್ಭಟ

by Honnappa Lakkammanavar
October 1, 2023
0

ರಾಜ್ಯದಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

1.5 ಲಕ್ಷ ರೂ. ಮೌಲ್ಯದ ಮಂಗಳ ಸೂತ್ರ ನುಂಗಿದ ಎಮ್ಮೆ

October 2, 2023
ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

ಬ್ಯಾರಿಕೇಡ್ ಎಳೆದ ಪೊಲೀಸರು; ಮಹಿಳೆಯ ಮೇಲೆ ಹರಿದ ಟಿಪ್ಪರ್

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram