ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಉಕ್ಕಿ ಹರಿಯುವ ನದಿಗೆ ಬಿದ್ದ ಬೈಕ್; ಓರ್ವ ವ್ಯಕ್ತಿ ನಾಪತ್ತೆ

ಮಾರ್ಕಂಡೇಯ ನದಿಗೆ ಬಿದ್ದ ಬೈಕ್

Author2 by Author2
August 4, 2024
in Karavali Karnataka, Malenadu Karnataka, Mumbai Karnataka, ಕರಾವಳಿ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯ ವಿಶ್ರಾಂತಿ ಪಡೆಯುತ್ತಿಲ್ಲ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ತುಂಬಿ ಹರಿಯುತ್ತಿದ್ದ ಮಾರ್ಕಂಡೇಯ ನದಿಗೆ (Markandeya River) ಬೈಕ್ ಬಿದ್ದು ಓರ್ವ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23), ನಾಪತ್ತೆಯಾದ ವ್ಯಕ್ತಿ. ಜ್ಯೋತಿನಾಥ್ ಪಾಟೀಲ ಈಜುತ್ತ ದಡ ಸೇರಿರುವ ವ್ಯಕ್ತಿ. ಬೈಕ್‌ ನಲ್ಲಿ ಇಬ್ಬರು ಸಹೋದರರು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ನದಿಯ ಪಾಲಾಗಿದೆ. ಈ ವೇಳೆ ಓರ್ವ ಸಹೋದರ ಈಜುತ್ತ ದಡ ಸೇರಿದ್ದಾನೆ. ನಾಪತ್ತೆಯಾಗಿರುವ ಮತ್ತೋರ್ವ ಸಹೋದರನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಬೆಳಗಾವಿ ತಾಲೂಕಿನ ಕಂಗ್ರಾಳಿ ಬಳಿಯಿರುವ ಮಾರ್ಕಂಡೇಯ ನದಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Related posts

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ ಬಗ್ಗೆ ತಿಳಿಯಿರಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ ಬಗ್ಗೆ ತಿಳಿಯಿರಿ

November 11, 2025
‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

October 23, 2025

ಶ್ರಾವಣ ಅಮಾವಾಸ್ಯೆ ಇರುವ ಹಿನ್ನೆಲೆಯಲ್ಲಿ ಕಟ್ಟಿಂಗ್ ಮಾಡಿಸಿಕೊಳ್ಳಲು ಬೆಳಗಾವಿಗೆ ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಹರಿಯುವ ನೀರಿನಲ್ಲಿ ಬೈಕ್ ಬಿದ್ದಿದೆ. ಆದರೆ, ಜ್ಯೋತಿನಾಥ ಪಾಟೀಲ ಅಪಾಯದಿಂದ ಪಾರಾಗಿದ್ದಾನೆ. ಶೋಧ ಕಾರ್ಯಾಚರಣೆ ಮುಂದಯವರಿದಿದೆ. ಸ್ಥಳಕ್ಕೆ ಬೆಳಗಾವಿ ನಗರ ಡಿಸಿಪಿ ಪಿ.ವಿ ಸ್ನೇಹಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಾಕತಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: The bike fell into the overflowing river; A person is missing
ShareTweetSendShare
Join us on:

Related Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ ಬಗ್ಗೆ ತಿಳಿಯಿರಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿದೆ ಒಂದು ಅಪರೂಪದ ಗುಹೆ ಬಗ್ಗೆ ತಿಳಿಯಿರಿ

by Saaksha Editor
November 11, 2025
0

ಕುಕ್ಕೆ ಸುಬ್ರಹ್ಮಣ್ಯ (Kukke Subramanya) ದೇವಾಲಯದಿಂದ ಕುಮಾರದಾರಾ ನದಿಗೆ ತೆರಳುವ ಮಾರ್ಗ ಮಧ್ಯೆ ಬಿಲದ್ವಾರ ಎಂಬ ಪವಿತ್ರ ಗುಹೆ ಇದೆ. ಕಶ್ಯಪ ಮಹಾಮುನಿಗಳಿಗೆ ವಿನುತ ಮತ್ತು ಕದ್ರು...

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

‘ನನ್ನನ್ನೂ, ಪುತ್ತಿಲರನ್ನೂ ತುಳಿದರು, ಅದಕ್ಕೇ ಬಿಜೆಪಿ ಬಿಟ್ಟೆ’: ಅಸಲಿ ಸತ್ಯ ಬಿಚ್ಚಿಟ್ಟ ಪುತ್ತೂರು ಶಾಸಕ ಅಶೋಕ್ ರೈ!

by Shwetha
October 23, 2025
0

ಒಂದು ಕಾಲದಲ್ಲಿ ಹಿಂದುತ್ವದ ಮತ್ತು ಸಂಘ ಪರಿವಾರದ ಕಟ್ಟಾಳು, ಬಿಜೆಪಿಯ ಸಕ್ರಿಯ ನಾಯಕರಾಗಿದ್ದ ಅಶೋಕ್ ಕುಮಾರ್ ರೈ ಇಂದು ಪುತ್ತೂರಿನ ಕಾಂಗ್ರೆಸ್ ಶಾಸಕ. ಪಕ್ಷ ಬದಲಾದರೂ, ಅವರ...

ಕಂಬಳಕ್ಕೆ ರಾಜ್ಯ ಮಾನ್ಯತೆ: ತುಳುನಾಡಿನ ಜಾನಪದ ಕ್ರೀಡೆಗೆ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ!

ಕಂಬಳಕ್ಕೆ ರಾಜ್ಯ ಮಾನ್ಯತೆ: ತುಳುನಾಡಿನ ಜಾನಪದ ಕ್ರೀಡೆಗೆ ರಾಜ್ಯ ಸರ್ಕಾರದ ಅಧಿಕೃತ ಮುದ್ರೆ!

by Shwetha
October 10, 2025
0

ಕರಾವಳಿ ಕರ್ನಾಟಕದ ಹೆಮ್ಮೆಯ, ಕೆಸರುಗದ್ದೆಯ ರೋಮಾಂಚಕ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಜ್ಯ ಸರ್ಕಾರದ ಅಧಿಕೃತ ಮಾನ್ಯತೆ ದೊರೆತಿದೆ. ದಶಕಗಳ ಬೇಡಿಕೆ ಮತ್ತು ನಿರಂತರ ಪ್ರಯತ್ನಗಳ ಫಲವಾಗಿ, ರಾಜ್ಯ...

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿಗೆ ಬಿಗ್ ಶಾಕ್, ನಿರೀಕ್ಷಣಾ ಜಾಮೀನು ಅರ್ಜಿ ವಜಾ; “ಮಾಡಿದ್ದುಣ್ಣೋ ಮಾರಾಯ” ಎಂದ ಜನ!

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿಗೆ ಬಿಗ್ ಶಾಕ್, ನಿರೀಕ್ಷಣಾ ಜಾಮೀನು ಅರ್ಜಿ ವಜಾ; “ಮಾಡಿದ್ದುಣ್ಣೋ ಮಾರಾಯ” ಎಂದ ಜನ!

by Shwetha
October 10, 2025
0

ಮಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 20 ದಿನಗಳಿಂದ ತಲೆಮರೆಸಿಕೊಂಡಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಭಾರೀ ಹಿನ್ನಡೆಯಾಗಿದೆ....

ದಕ್ಷಿಣ ಕನ್ನಡದಲ್ಲಿ ಹೈಡ್ರಾಮಾ: 32 ಪ್ರಕರಣಗಳ ಆರೋಪಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು! ಆದೇಶ ಹೊರಬೀಳುತ್ತಿದ್ದಂತೆ ನಾಪತ್ತೆ!

ದಕ್ಷಿಣ ಕನ್ನಡದಲ್ಲಿ ಹೈಡ್ರಾಮಾ: 32 ಪ್ರಕರಣಗಳ ಆರೋಪಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು! ಆದೇಶ ಹೊರಬೀಳುತ್ತಿದ್ದಂತೆ ನಾಪತ್ತೆ!

by Shwetha
September 24, 2025
0

ಮಂಗಳೂರು: ಸೌಜನ್ಯ ಹೋರಾಟ ಸೇರಿದಂತೆ ಹಲವು ವಿವಾದಾತ್ಮಕ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡೀಪಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram