ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೃದಯ ಶ್ರೀಮಂತನಾಗಿದ್ದ ದಿನ ಪತ್ರಿಕೆಯ ಹುಡುಗ…!

admin by admin
September 14, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಹೃದಯ ಶ್ರೀಮಂತನಾಗಿದ್ದ ದಿನ ಪತ್ರಿಕೆಯ ಹುಡುಗ…!

ಒಂದು ಸಲ ಒಬ್ಬ ವ್ಯಕ್ತಿ ಬಿಲ್ ಗೇಟ್ಸ್ ಅವರಲ್ಲಿ ನಿಮಗಿಂತ ಶ್ರೀಮಂತ ವ್ಯಕ್ತಿ ಈ ಪ್ರಪಂಚದಲ್ಲಿ ಬೇರೆ ಯಾರಾದರೂ ಇರಲು ಸಾಧ್ಯನಾ ಎಂದು ಕೇಳಿದರು. ಅದಕ್ಕೆ ಬಿಲ್ ಗೇಟ್ಸ್ ತಡ ಮಾಡದೇ ಒಬ್ಬ ಇದ್ದಾನೆ ಅಂದಾಗ ಎಲ್ಲರಿಗೂ ಆಶ್ಚರ್ಯವಾಯಿತು.

Related posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026
ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

February 12, 2026

ಆಗ ಬಿಲ್ ಗೇಟ್ಸ್ ತನ್ನ ಜೀವನದಲ್ಲಿ ನಡೆದ ಒಂದು ಘಟನೆಯ ಬಗ್ಗೆ ಹೇಳಿದರು. ಸುಮಾರು ವರ್ಷಗಳ ಹಿಂದೆ, ಆಗ ನಾನು ಅಷ್ಟೊಂದು ಚಿರ ಪರಿಚಿತನಾಗಿರಲಿಲ್ಲ, ಒಂದು ದಿನ ನ್ಯೂಯಾರ್ಕ್ ವಿಮಾನ ನಿಲ್ದಾಣದಲ್ಲಿ ದಿನ ಪ್ರತಿಕೆಗಳ ಕಡೆ ಕಣ್ಣಾಡಿಸಿದಾಗ, ದಿನಪತ್ರಿಕೆಯ ಮುನ್ನೋಟ ಇಷ್ಟ ಆಯಿತು. ಆದರೆ ಅದನ್ನು ಕೊಂಡು ಕೊಳ್ಳಲು ನನ್ನಲ್ಲಿ ಸರಿಯಾದ ಚಿಲ್ಲರೆ ಇಲ್ಲದ ಕಾರಣ ನಾನು ಹಿಂದೇಟು ಹಾಕಿದೆ. ಆಗ ಅಲ್ಲೇ ಇದ್ದ ಶ್ವೇತ ವರ್ಣದ ಹುಡುಗ ನನಗೆ ಆ ದಿನಪ್ರತಿಕೆಯನ್ನು ನೀಡಲು ಮುಂದಾದಾಗ ಚಿಲ್ಲರೆ ಇಲ್ಲ ಎಂದು ತಿಳಿಸಿದೆ. ಆತ ಉದಾರ ಮನಸ್ಸಿನಿಂದ ಯಾವುದೇ ದುಡ್ಡು ಪಡೆಯದೇ ಉಚಿತವಾಗಿ ಆ ಪತ್ರಿಕೆ ನೀಡಿದ. ಮತ್ತೆ 3 ತಿಂಗಳ ನಂತರ ಕಾಕತಾಳೀಯವಾಗಿ ಮತ್ತೆ ಅದೇ ಪರಿಸ್ಥಿತಿ ಸೃಷ್ಟಿಯಾಯಿತು. ಮತ್ತೆ ನನಗೆ ಉಚಿತವಾಗಿ ನೀಡಲು ಆತ ಮುಂದಾದಾಗ ನನಗೆ ಅದು ಇಷ್ಟ ಆಗಲಿಲ್ಲ ಮತ್ತು ನಾನು ನಿರಾಕರಿಸಿದೆ. ಆದರೆ ಆತ ಇದು ನನ್ನ ಲಾಭದ ಬಂದ ದುಡ್ಡಲ್ಲಿ ನೀಡುತ್ತಿದ್ದೇನೆ. ಇದರಿಂದ ನನ್ನ ವ್ಯವಹಾರಕ್ಕೆ ಯಾವುದೇ ನಷ್ಟವಿಲ್ಲ ಎಂದ. ಈ ಘಟನೆ ಆಗಿ 19 ವರ್ಷದ ಮೇಲೆ ನಾನು ಶ್ರೀಮಂತ ವ್ಯಕ್ತಿಯಾದೆ ಮತ್ತು ಆ ಹುಡುಗನನ್ನು ನೋಡಬೇಕೆಂದೆನಿಸಿತು. ಸುಮಾರು 45 ದಿನಗಳ ನಿರಂತರ ಹುಡುಕಾಟದ ಬಳಿಕ ಆ ವ್ಯಕ್ತಿಯನ್ನು ಕಂಡು ಹಿಡಿದೆ ಮತ್ತು ಆತನಲ್ಲಿ ನಾನು ಯಾರು ಅಂತ ಗೊತ್ತಿದೆಯಾ ಎಂದು ಕೇಳಿದೆ. ಅದಕ್ಕೆ ಆತ ಹೌದು ನೀವು ಪ್ರಖ್ಯಾತ ವ್ಯಕ್ತಿ ಬಿಲ್ ಗೇಟ್ಸ್ ಎಂದು ಉತ್ತರಿಸಿದ.

ಬಿಲ್ ಗೇಟ್ಸ್ ತಮ್ಮ ಮಾತು ಮುಂದುವರಿಸಿ ಸುಮಾರು ವರ್ಷಗಳ ಹಿಂದೆ ನಾನು ನಿಮ್ಮಿಂದ ಎರಡು ದಿನಪತ್ರಿಕೆಯನ್ನು ಯಾವುದೇ ಹಣವನ್ನು ನೀಡದೆ ಉಚಿತವಾಗಿ ಪಡೆದುಕೊಂಡಿದ್ದೆ. ಆದರೆ ಈಗ ನಾನು ಅದಕ್ಕೆ ಪ್ರತಿಯಾಗಿ ಬೇರೆ ಯಾವುದಾದರೂ ರೀತಿಯಲ್ಲಿ ಸಹಾಯ ಮಾಡಲು ಸಿದ್ದ ಎಂದರು. ಆದುದರಿಂದ ನಿಮಗೆ ಏನು ಬೇಕು ಕೇಳಿ ಎಂದರು. ಅದಕ್ಕೆ ಆ ವ್ಯಕ್ತಿ ಅದು ಸಾಧ್ಯವಿಲ್ಲದ ಮಾತು ಎಂದು ಹೇಳಿದಾಗ ಬಿಲ್ ಗೇಟ್ಸ್ ಅದಕ್ಕೆ ಕಾರಣ ಕೇಳಿದರು. ಆಗ ಆತ ನಾನು ನಿಮಗೆ ಕೊಡಬೇಕಾದರೆ ಬಡವನಾಗಿದ್ದೆ. ಆದರೆ ಈಗ ನೀವು ಶ್ರೀಮಂತರಾಗಿದ್ದೀರಿ. ಅಂದು ಮಾಡಿದ ಉಪಕಾರಕ್ಕೆ ಪ್ರತ್ಯುಪಕಾರ ನೀಡಲು ಮುಂದಾಗಿದ್ದೀರಿ. ಇದು ಯಾವ ರೀತಿ ಸಮನಾಗುತ್ತದೆ ಎಂದು ಪ್ರಶ್ನೆ ಮಾಡಿದ. ಆದುದರಿಂದ ಆ ಪೇಪರ್ ಹುಡುಗನೇ ನನಗಿಂತ ಶ್ರೀಮಂತ ಎಂದು ಬಿಲ್ ಗೇಟ್ಸ್ ಹೇಳಿದರು.

ಯಾವುದೇ ದಾನ ಮಾಡಲು ಅಥವಾ ಪ್ರತ್ಯುಪಕಾರ ಮಾಡಲು ಸಿರಿವಂತನಾದರೆ ಮಾತ್ರ ಸಾಧ್ಯವಿಲ. ದಾನ ಮಾಡುವ ಮನಸ್ಸು ಇರಬೇಕು ಎಂದು ಆತ ನನಗೆ ಮನವರಿಕೆ ಮಾಡಿ ಕೊಟ್ಟ. ಆದುದರಿಂದ ಆತನೇ ನನಗಿಂತ ಸಿರಿವಂತ ಎಂದು ಹೇಳಿದರು. ಎಷ್ಟೇ ಹಣವಿದ್ದರೂ ದಾನ ಮಾಡುವ ಮನಸಿಲ್ಲದಿದ್ದರೆ ಅದು ನಗಣ್ಯ ಎಂದರಿತ ಬಿಲ್ ಗೇಟ್ಸ್ ತಮ್ಮ ಲಾಭಾಂಶದಲ್ಲಿ ಸ್ವಲ್ಪ ಭಾಗ ಬಡವರಿಗಾಗಿಯೇ ಮೀಸಲಿಟ್ಟರು.

Tags: Bill GatesLatest kananda newsThe boy of the day was a rich man at heartಕನ್ನಡ ನ್ಯೂಸ್ನಮ್ಮ ಕರ್ನಾಟಕ ನ್ಯೂಸ್ಸಾಕ್ಷಟಿವಿ ಕನ್ನಡ ನ್ಯೂಸ್
ShareTweetSendShare
Join us on:

Related Posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram