ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾಂಗ್ರೆಸ್ ದೆಹಲಿಯಲ್ಲಿ ಮನೆ ಮಾಡಿದ ಸಂಭ್ರಮ!

ಕರ್ನಾಟಕದಲ್ಲಿ ಬಹುಮತದತ್ತ ಕಾಂಗ್ರೆಸ್

Author2 by Author2
May 13, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election) ಮತ ಏಣಿಕೆ ರಾಜ್ಯದಲ್ಲಿ ಆರಂಭವಾಗಿದ್ದು, ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಡೋಲು ಬಾರಿಸಿ ಸಂಭ್ರಮಿಸಲಾಯಿತು.

2023ರ ಕರ್ನಾಟಕ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗುತ್ತಲೇ ದೆಹಲಿಯ (New Delhi) ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ.

Related posts

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

March 10, 2026
ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

March 10, 2026

#WATCH | Celebration begins at the Congress office in Delhi ahead of the counting of votes for the 224 seats in the Karnataka Legislative Assembly elections held on May 10.#KarnatakaElectionResults2023 pic.twitter.com/FCSZrwv01C

— ANI (@ANI) May 13, 2023

ರಾಜ್ಯದಲ್ಲಿ ಮೇ 9ರಂದು ಚುನಾವಣೆ ನಡೆದಿತ್ತು. ಈಗಾಗಲೇ ಮತ ಏಣಿಕೆ ಆರಂಭವಾಗಿದೆ. ಆರಂಭಿಕ ಟ್ರೆಂಡ್‌ ಪ್ರಕಾರ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಕಾಂಗ್ರೆಸ್‌ (Congress) ಕಚೇರಿಯಲ್ಲೂ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.

Tags: The celebration of Congress making a home in Delhi!
ShareTweetSendShare
Join us on:

Related Posts

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

by Shwetha
March 10, 2026
0

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

by Shwetha
March 9, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆಯಿಂದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ಬರೋಬ್ಬರಿ 1,069 ಕೋಟಿ ರೂಪಾಯಿಗಳ ಬೃಹತ್ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ...

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

by Shwetha
March 8, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆಯುತ್ತಿದೆ. ಬಜೆಟ್ ಅನ್ನು ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram