ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಿಂಹ ರಾಶಿಯ 2022ರ ಸಂಪೂರ್ಣ ರಾಜ ಯೋಗದ ಲೈಫ್,ಗುಣ ಸ್ವಭಾವ ಹೇಗಿರುತ್ತದೆ ನೀವೆ ನೋಡಿ…!

Mahesh M Dhandu by Mahesh M Dhandu
December 10, 2021
in Astrology, Newsbeat, ಜ್ಯೋತಿಷ್ಯ
Saakshatv astrology simha rashi
Share on FacebookShare on TwitterShare on WhatsappShare on Telegram

ಸಿಂಹ ರಾಶಿಯ 2022ರ ಸಂಪೂರ್ಣ ರಾಜ ಯೋಗದ ಲೈಫ್,ಗುಣ ಸ್ವಭಾವ ಹೇಗಿರುತ್ತದೆ ನೀವೆ ನೋಡಿ…!

2022 ರಲ್ಲಿ ಸಿಂಹ ರಾಶಿ ವರ್ಷ ಭವಿಷ್ಯವು ಭವಿಷ್ಯದಲ್ಲಿ ಸಿಂಹ ರಾಶಿಯವರು ತುಂಬಾ ಉತ್ತಮ ಫಲಗಳನ್ನು ಕಾಣುತ್ತಾರೆ ಜೀವನದಲ್ಲಿ ಅದೃಷ್ಟವನ್ನು ಪಡೆದು ಉತ್ತಮ ರೀತಿಯಲ್ಲಿ ಜೀವನವನ್ನು ನಡೆಸುತ್ತಾರೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ಬಂಧುಗಳೇ ರಾಶಿಚಕ್ರದಲ್ಲಿ ಆಗುವ ವಿಶೇಷವಾದ ಮತ್ತು ವಿಭಿನ್ನವಾದ ಬದಲಾವಣೆಗಳಿಂದ ಈ ರಾಶಿಯವರ ಜೀವನದಲ್ಲಿ ತುಂಬಾ ಅದ್ಭುತವಾದ ಬದಲಾವಣೆಗಳು ಕಂಡುಬರುತ್ತವೆ 2022ನೇ ಜನವರಿ ತಿಂಗಳು ಸಿಂಹ ರಾಶಿಯವರಿಗೆ ತುಂಬಾ ಅದೃಷ್ಟವನ್ನು ತಂದುಕೊಡುತ್ತದೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ತಿಂಗಳಲ್ಲಿ ಪ್ರತಿಯೊಂದು ದಿನವೂ ತುಂಬಾ ಶುಭವಾಗಿರುತ್ತದೆ ಈ ಸಮಯದಲ್ಲಿ ಈ ರಾಶಿಯವರು ಯಾವುದೇ ಕೆಲಸವನ್ನು ಮಾಡಿದರೂ ಆ ಕೆಲಸದಲ್ಲಿ ಯಶಸ್ಸು ಕಾಣುತ್ತಾರೆ ಬಹು ದಿನಗಳಿಂದ ಕಷ್ಟಗಳನ್ನು ಅನುಭವಿಸಿದ್ದ ರಾಶಿಯವರಿಗೆ ಈ ಸಮಯದಲ್ಲಿ ಸುಖ ದೊರೆಯುತ್ತದೆ ಮುಖ್ಯ ಸೂಚನೆ: ನಿಮ್ಮ ದೀರ್ಘ ಕಾಲದ ಎಲ್ಲ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ಒಮ್ಮೆ ಕರೆ ಮಾಡಿರಿ 8548998564

ಯಾವುದೇ ಮನುಷ್ಯ ಆಗಲಿ ತನ್ನ ದಿನವನ್ನು ಪ್ರಾರಂಭ ಮಾಡುವಾಗ ಮೊದಲು ದಿನ ಭವಿಷ್ಯವನ್ನು ನೋಡುತ್ತಾರೆ ಅಥವಾ ವರ್ಷ ಭವಿಷ್ಯವನ್ನು ನೋಡುತ್ತಾರೆ ಈ ರೀತಿಯಾಗಿ ಭವಿಷ್ಯವನ್ನು ನೋಡಿದ ನಂತರವೇ ಕೆಲಸವನ್ನು ಆರಂಭ ಮಾಡುತ್ತಾರೆ

ಭವಿಷ್ಯದಲ್ಲಿ ಒಳ್ಳೆಯದಾಗುವುದು ಅಥವಾ ಕೆಟ್ಟದು ಎಂಬುದನ್ನು ನೋಡಿ ನಂತರ ಕೆಲಸಗಳನ್ನು ಮಾಡುತ್ತಾರೆ ರಾಶಿ ಭವಿಷ್ಯ ತುಂಬಾ ಮುಖ್ಯವಾಗುತ್ತದೆ ಇಷ್ಟು ದಿನಗಳಿಂದ ಸಮಸ್ಯೆಗಳಿಗೆ ಸಿಲುಕಿ ಹಾಕಿಕೊಂಡಿದ್ದರು ಆದರೆ ಜನವರಿ ತಿಂಗಳಲ್ಲಿ ಸಿಂಹ ರಾಶಿಯವರ ಜೀವನದಲ್ಲಿ ಹೊಸ ಬದಲಾವಣೆ ಕಂಡುಬರುತ್ತದೆ

ಹಾಗಾದರೆ ಸಿಂಹ ರಾಶಿಯವರು ಯಾವ ರೀತಿಯಾದಂತಹ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂಬುದನ್ನು ಸುಂದರವಾದ ಲೇಖನದ ಮೂಲಕ ನಾವು ತಿಳಿಯೋಣ. ಸ್ನೇಹಿತರೆ 2022 ರ ಜನವರಿ ತಿಂಗಳಿಂದ ಸಿಂಹ ರಾಶಿಯವರು ತುಂಬಾ ಉತ್ತಮವಾದ ಜೀವನವನ್ನು ನಡೆಸುತ್ತಾರೆ

ಎಲ್ಲಾ ಕೆಲಸದಲ್ಲೂ ಯಶಸ್ಸನ್ನು ಕಾಣುತ್ತಾರೆ ವೃತ್ತಿ ಜೀವನದಲ್ಲಿ ನೋಡುವುದಾದರೆ ಉತ್ತಮ ಉದ್ಯೋಗವನ್ನು ಪಡೆಯುತ್ತಾರೆ ಉದ್ಯೋಗ ದಲ್ಲಿರುವವರು ಉನ್ನತಮಟ್ಟದ ಸ್ಥಾನಕ್ಕೆ ಹೋಗುತ್ತಾರೆ ಒಬ್ಬ ಮನುಷ್ಯ ಬೆಳೆಯುತ್ತಿದ್ದಾನೆ ಎಂದರೆ ಅದನ್ನು ನೋಡಿ ಹೊಟ್ಟೆ ಕಿಚ್ಚು ಪಡುವ ಜನ ಹೆಚ್ಚಾಗಿರುತ್ತಾರೆ ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಳ್ಳದೆ ನೀವು ನಿಮ್ಮ ಕೆಲಸವನ್ನು ಮಾಡಬೇಕು ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ ತಾಳ್ಮೆಯನ್ನು ಕಳೆದುಕೊಂಡರೆ ನಿಮಗೆ ತುಂಬಾ ನಷ್ಟವಾಗುತ್ತದೆ ಇನ್ನು ದಾಂಪತ್ಯ ಜೀವನದಲ್ಲಿ ಆರಂಭದಲ್ಲಿ ಸುಖ ಸಂತೋಷ ಇರುತ್ತದೆ ಆದರೆ ಕ್ರಮೇಣವಾಗಿ ಸಣ್ಣ ಸಣ್ಣ ತಪ್ಪು ತಿಳುವಳಿಕೆಯಿಂದ ನಿಮ್ಮ ಮಧ್ಯ ಜಗಳಗಳು ಬರಬಹುದು ಆರ್ಥಿಕ ವಿಷಯದಲ್ಲಿ ತುಂಬಾ ಲಾಭವನ್ನು ಪಡೆಯುತ್ತೀರಾ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ ಬೇರೆಯವರಿಗೆ ದಾನ ಮಾಡುವಷ್ಟು ನೀವು ಉತ್ತಮ ಸ್ಥಾನಕ್ಕೆ ಹೋಗುತ್ತೀರಾ ಆದರೆ

Leo saaksha tv
ಸಿಂಹ ರಾಶಿ ಅವರ ರಹಸ್ಯಗಳನ್ನು ತಿಳಿದುಕೊಳ್ಳೋಣ ಬನ್ನಿ ಸಿಂಹರಾಶಿ ರಾಶಿಚಕ್ರದಲ್ಲಿ 5ನೇ ರಾಶಿಯಾಗಿದೆ ಹಾಗೂ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ರಾಶಿಯವರು ಸಿಂಹಘ ರ್ಜನೆ ರೀತಿ ಇರುತ್ತಾರೆ ಮತ್ತು ನಿಮಗೆ ತಿಳಿದಿರುವಂತೆ ಕಾಡಿನ ರಾಜ ಸಿಂಹ ಹಾಗೆ ಕೂಡ ಇವರು ಗ್ರಹ ಸೂರ್ಯ ಅಧಿಪತಿ ಕೂಡ ಸೂರ್ಯ ನೇ ಆಗಿರುತ್ತಾನೆ ಮತ್ತು ಗ್ರಹಗಳು ಎಷ್ಟೇ ದೊಡ್ಡ ಇದ್ದರೂ ಕೂಡ ಸೂ ರ್ಯನ ಬೆಳಕು ಬೇಕೇ ಬೇಕು ಅದೇ ರೀತಿ ಈ ರಾಶಿಯವರು ಕೂಡ ಹಾಗೂ

ಈ ರಾಶಿಯವರು ತುಂಬ ಒಳ್ಳೆಯವರು ಮತ್ತು ತುಂಬಾ ಸ್ವ ಭಾವದವರು ಮತ್ತು ತಪ್ಪು ಮಾಡಿದವರನ್ನು ಬೇಗ ಕ್ಷಮಿಸುವುದಿಲ್ಲ ಮತ್ತು

ತುಂಬಾ ಹಠ ಮಾರಿ ಗಳು ಹಾಗೂ ಇವರಂತೆ ಕಾನೂನು ಎಂ ದಿರುತ್ತಾರೆ ಹಾಗೂ ಕೆಲಸವನ್ನು ತುಂಬಾ ಆಸಕ್ತಿಯಿಂದ ಮತ್ತು ಉತ್ಸಾ ಹದಿಂದ ಮಾಡುತ್ತಾರೆ ಹಾಗೂ ಸುಂದರವಾಗಿರುವ ಅವರನ್ನು ಬೇಗ ಇಷ್ಟಪಡುತ್ತಾರೆ ಮತ್ತು ಬೇಗ ಆಕರ್ಷಣೆಗೆ ಒಳಪಡುತಾರೆ.

ಮತ್ತು ಕಷ್ಟ ಅಂದುಕೊಂಡು ಬಂದವರಿಗೆ ಬೇಗ ಸಹಾಯ ಮಾಡುತ್ತಾರೆ ಹಾಗೂ ಇವರದು ಒಳ್ಳೆಯ ಮನಸ್ಸು ಮತ್ತು ಇವರಿಗೆ ಒಳ್ಳೆಯ ನಾಯ ಕತ್ವ ಗುಣ ಕೂಡ ಹೀಗೆ ಮತ್ತು ಇವರ ಮನಸಲ್ಲಿ ಯಾವಾಗಲೂ ಕೂ ಡ ಪಾಸಿಟಿವ್ ಯೋಚನೆಗಳು ಬರುತ್ತಿರುತ್ತವೆ ಮತ್ತು ಶಿಸ್ತು ಸಹನೆ

ಈ ರಾಶಿಯವರಿಗೆ ತುಂಬಾ ಇರುತ್ತದೆ ಮತ್ತು ಈ ರಾಶಿಯವರಿಗೆ ಎಲ್ಲರೂ ಕೂಡ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ನಂತರ ಇವರು ನೋಡುವುದಕ್ಕೂ ಕೂಡ ತುಂಬಾ ಸುಂದರವಾಗಿರುತ್ತಾರೆ ಮತ್ತು ತುಂಬಾ ಉದ್ದವಾಗಿ ರುತ್ತದೆ ಮಕ್ಕಳು ಹಾಗೂ ಅವರ ಮೂಗು ತುಂಬಾ ಚೆನ್ನಾಗಿರುತ್ತದೆ ಹಾಗೂ ಈ ರಾಶಿಯವರ ಎದೆ ಕೂಡ ತುಂಬ ದೊಡ್ಡ ವಾಗಿರುತ್ತದೆ ಹಾಗೂ

ಈ ರಾಶಿಯವರಿಗೆ ಎಷ್ಟೇ ಜನ ವಿರೋಧಿಗಳು ಇದ್ದರು ಇವರು ಅವರನ್ನು ಧೈರ್ಯದಿಂದ ಎದುರಿಸುತ್ತಾರೆ ಮತ್ತು ಇವರು ತುಂಬ ದೇವರನ್ನು ನಂಬುತ್ತಾರೆ ಹಾಗೂ ದೇವರಿಂದ ಇವರಿಗೆ ದೈವಬಲವು ಕೂಡ ತುಂಬಾ ಹೆಚ್ಚಾಗಿ ಸಿಗುತ್ತದೆ ಮತ್ತು ಹಣದ ವಿಚಾರಕ್ಕೆ ಬಂದರೆ ಇವರು ಹಣವನ್ನು ಹೆಚ್ಚು ಖರ್ಚು ಮಾಡುತ್ತಾರೆ ಮತ್ತು ಆರೋಗ್ಯದ ವಿಚಾರಕ್ಕೆ ಬಂದರೆ ಅವರ ಆರೋಗ್ಯವೂ ಕೂಡ ತುಂಬಾ ಚೆನ್ನಾಗಿರು ತ್ತದೆ ಆದರೆ ಇವರಿಗೆ ಬೆನ್ನುನೋವು ಮತ್ತು ಕಾಲು ನೋವು ಸಮಸ್ಯೆ ಇರುತ್ತದೆ.

Leo saaksha tv

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಹಣ ಬಂದಿದೆ ಎಂದು ಹೆಚ್ಚು ಅಹಂಕಾರ ಒಳ್ಳೆಯದಲ್ಲ ಮಿತವಾಗಿ ಹಣವನ್ನು ಬಳಸಬೇಕು ಸಹಾಯ ಮಾಡುವುದರಿಂದ ನಿಮ್ಮ ಅದೃಷ್ಟ ಇನ್ನೂ ಹೆಚ್ಚಾಗುತ್ತದೆ ಶಿಕ್ಷಣ ಕ್ಷೇತ್ರದಲ್ಲಿ ತುಂಬಾ ಉತ್ತಮವಾದ ಸಾಧನೆಗಳನ್ನು ಮಾಡುತ್ತೀರಾ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುತ್ತೀರಾ ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತದೆ ಆದರೆ ಕ್ರಮೇಣವಾಗಿ ಬೆಳವಣಿಗೆಯೂ ಕೂಡ ಕಂಡುಬರುತ್ತದೆ ಪ್ರೀತಿಯ ವಿಷಯದಲ್ಲಿ ತುಂಬಾ ಕಷ್ಟ ಮತ್ತು ನೋವುಗಳು ಕಂಡುಬರುತ್ತವೆ ಆದರೆ ತಿಂಗಳ ಕೊನೆಯಲ್ಲಿ ನಿಮ್ಮ ಮಧ್ಯ ಇದ್ದ ಸಮಸ್ಯೆಗಳು ಬಗೆಹರಿಯುತ್ತವೆ ಈ ರೀತಿಯಾಗಿ ಸಿಂಹ ರಾಶಿಯವರಿಗೆ ಸೆಪ್ಟೆಂಬರ್ ತಿಂಗಳಲ್ಲಿ ಉತ್ತಮವಾದ ಯೋಗ ಫಲಗಳು ಕಂಡುಬರುತ್ತವೆ ಎಲ್ಲರಿಗೂ ಒಳ್ಳೆಯದಾಗುತ್ತದೆ.

Tags: #Saaksha TVAstrologicalpredictionastrology-jyotishyaLEO
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram