Saturday, June 10, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಮನ ಅಸ್ತಿತ್ವವನ್ನು ‌ಪ್ರಶ್ನಿಸಿದ ಕಾಂಗ್ರೆಸ್ ಭೂಮಿ ಪೂಜಾಗೆ ಆಹ್ವಾನಿಸಿಲ್ಲ‌ ಎನ್ನುವುದು ಎಷ್ಟು ‌ಸರಿ- ಬಿಜೆಪಿ

admin by admin
July 31, 2020
in Newsbeat, Politics, ನ್ಯೂಸ್ ಬೀಟ್, ರಾಜಕೀಯ
Share on FacebookShare on TwitterShare on WhatsappShare on Telegram

ರಾಮನ ಅಸ್ತಿತ್ವವನ್ನು ‌ಪ್ರಶ್ನಿಸಿದ ಕಾಂಗ್ರೆಸ್ ಭೂಮಿ ಪೂಜಾಗೆ ಆಹ್ವಾನಿಸಿಲ್ಲ‌ ಎನ್ನುವುದು ಎಷ್ಟು ‌ಸರಿ- ಬಿಜೆಪಿ

ಅಯೋಧ್ಯೆ, ಜುಲೈ 31: ಅಯೋಧ್ಯೆಯ ರಾಮ್ ಮಂದಿರ್ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಪಕ್ಷವನ್ನು ಆಹ್ವಾನಿಸದ ಕಾರಣಕ್ಕಾಗಿ ಕಾಂಗ್ರೆಸ್, ರಾಮ್ ಮಂದಿರ ಟ್ರಸ್ಟ್ ಮೇಲೆ ಅಸಮಾಧಾನ ‌ವ್ಯಕ್ತಪಡಿಸಿದೆ. ಈ ಕಾರ್ಯಕ್ರಮವನ್ನು ಬಿಜೆಪಿ ಮತ್ತು ಆರ್ ಎಸ್ ಎಸ್ ಸಮಾರಂಭವನ್ನಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Related posts

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

June 8, 2023
ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

June 8, 2023

ಕಳೆದ ವರ್ಷ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಳಿಕ ರಾಮ್ ಮಂದಿರದ ಕ್ರೆಡಿಟ್ ಅನ್ನು ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ರಾಮ ಮಂದಿರ ನಿರ್ಮಾಣವು ಈ ಹಂತ ತಲುಪಲು ಕಾಂಗ್ರೆಸ್ ಕೂಡ ಮುಖ್ಯ ಕಾರಣವಾಗಿದ್ದು, ಕಾಂಗ್ರೆಸ್‌ ಗೂ ಆಮಂತ್ರಣ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಭೂಮಿ ಪೂಜಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ ಹಿರಿಯ ನಾಯಕರಾದ, ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ, ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಜೋಶಿ ಅವರನ್ನು ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನಿಸಿದೆ.
ಬಿಜೆಪಿ ರಾಷ್ಟ್ರೀಯ ವಕ್ತಾರ ಜಿಎಲ್‌ವಿ ನರಸಿಂಹ ರಾವ್, ಕಾಂಗ್ರೆಸ್‌ ನ ಆರೋಪಕ್ಕೆ ತಿರುಗೇಟು ನೀಡಿದ್ದು ಅರೆ, ಇದ್ಯಾಕೆ ಈಗ ಆರೋಪ ? ಕಾಂಗ್ರೆಸ್ ಪಕ್ಷ ಶ್ರೀರಾಮಚಂದ್ರನ ಅಸ್ತಿತ್ವವೇ ಇಲ್ಲವೆಂದು ಹೇಳಿತ್ತು. ಈಗ ಏಕೆ ಆಹ್ವಾನಿಸಿಲ್ಲ ಎಂದು ಆರೋಪ ಮಾಡುತ್ತಿದೆ ಎಂದು ‌ಪ್ರಶ್ನಿಸಿದ್ದಾರೆ.

ಸುದೀರ್ಘ ಇತಿಹಾಸವುಳ್ಳ ಕಾಂಗ್ರೆಸ್‌ ಪಕ್ಷ ಎಷ್ಟೋ ದಶಕಗಳ ಕಾಲ ಅಧಿಕಾರದಲ್ಲಿತ್ತು. ಆದರೆ ಶ್ರೀರಾಮ್ ಮಂದಿರ್ ನಿರ್ಮಾಣಕ್ಕೆ ಬೇಕಾದ ಯಾವ ಪ್ರಯತ್ನಗಳನ್ನು ಮಾಡಲಿಲ್ಲ. ಅಷ್ಟೇ ಅಲ್ಲ ಧ್ವಂಸಗೊಂಡಿದ್ದ ಬಾಬರಿ ಮಸೀದಿಯನ್ನು ಮರುಸ್ಥಾಪಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ಒಲವು ತೋರಿತ್ತು. ಇದೀಗ ಇದೇ ಕಾಂಗ್ರೆಸ್ ನಮ್ಮನ್ನು ಆಹ್ವಾನಿಸಿಲ್ಲ ಎಂದು ಆರೋಪಿಸುವುದು ಎಷ್ಟು ಸರಿ ಎಂದು ಜಿಎಲ್‌ವಿ ನರಸಿಂಹ ರಾವ್ ಪ್ರಶ್ನಿಸಿದ್ದಾರೆ.

Tags: AyodhyaBhoomi-poojaBJPCongressindiainvitationLatestRam Mandir
ShareTweetSendShare
Join us on:

Related Posts

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

ಕಾಂಗ್ರೆಸ್ ನ ಗ್ಯಾರಂಟಿಯಿಂದಲೇ ನಮಗೆ ಸೋಲು- ಬಿಜೆಪಿ ಆತ್ಮಾವಲೋಕನ

by Honnappa Lakkammanavar
June 8, 2023
0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಿಜೆಪಿ (BJP) ಆತ್ಮಾವಲೋಕನ ಸಭೆ ನಡೆಸಿದ್ದು, ಸೋಲಿಗೆ ಕಾಂಗ್ರೆಸ್ ನ ಗ್ಯಾರಂಟಿಗಳೇ ಕಾರಣ ಎಂದು ಹೇಳಿದೆ. ಸಭೆಯಲ್ಲಿ ಹಲವರು ಸೋಲಿಗೆ...

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

ಮೆಟಾ: ಬ್ಲೂ ಟಿಕ್ ಬೆಲೆ ತಿಂಗಳಿಗೆ 699 ರೂ.

by Honnappa Lakkammanavar
June 8, 2023
0

ಇನ್ನು ಮುಂದೆ ಯಾರು ಬೇಕಾದರೂ ಮೆಟಾ ಬ್ಲೂ ಟಿಕ್ ಪಡೆಯಬಹುದು. ಮೆಟಾ ವೆರಿಫೈಡ್ ಸೇವೆಯು ಭಾರತದಲ್ಲಿ Instagram ಅಥವಾ Facebook ನಲ್ಲಿ ಖರೀದಿಸಲು ಲಭ್ಯವಿದೆ ಎಂದು ಕಂಪನಿ...

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

by Honnappa Lakkammanavar
June 7, 2023
0

ವಿಜಯಪುರ : ಜೈಲಿಗೆ (Jail) ಹಾಕ್ತೀವಿ ಎಂದು ಎಲ್ಲರಿಗೂ ಧಮ್ಕಿ ಕೊಡೋಕೆ ಇದೇನು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್...

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

by Honnappa Lakkammanavar
June 5, 2023
0

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು...

ತೆಲಂಗಾಣದಲ್ಲಿ ಬಿಜೆಪಿ-ಟಿಡಿಪಿ ಮೈತ್ರಿ

ತೆಲಂಗಾಣದಲ್ಲಿ ಬಿಜೆಪಿ-ಟಿಡಿಪಿ ಮೈತ್ರಿ

by Honnappa Lakkammanavar
June 4, 2023
0

ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ

June 10, 2023
ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

ಮಾಲೀಕರ ಮಗನನ್ನೇ ಕೊಲೆ ಮಾಡಿದ ಪಾಪಿ

June 10, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram