ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಗಾಂಜಾ ನಶೆಯಲ್ಲಿದ್ದ ದುಷ್ಕರ್ಮಿಗಳಿಂದ ಅಕ್ಕ-ತಮ್ಮನ ಮೇಲೆ ಪ್ರೇಮಿಗಳೆಂದು ಭಾವಿಸಿ ಹಲ್ಲೆ!

ಬೆಳಗಾವಿ ನಗರದಲ್ಲಿ ನಡೆದ ಘಟನೆ

Author2 by Author2
January 7, 2024
in Mumbai Karnataka, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಗಾಂಜಾ ನಶೆಯಲ್ಲಿದ್ದ ದುಷ್ಕರ್ಮಿಗಳು ಅಕ್ಕ-ತಮ್ಮನನ್ನೇ ಪ್ರೇಮಿಗಳೆಂದು ಭಾವಿಸಿ, ಕೂಡಿ ಹಾಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮುಸ್ಲಿಂ ಯುವಕರಿಂದ ಈ ಘಟನೆ ನಡೆದಿದ್ದು, ಬೆಳಗಾವಿ (Belagavi) ಹೊರವಲಯದ ಯಮನಾಪುರದ ಸಹೋದರ ಹಾಗೂ ಸಹೋದರಿಯ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಕೆರೆಯ ಬಳಿ ಅಕ್ಕ ಹಾಗೂ ತಮ್ಮ ಕುಳಿತು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಬಂದ ದುಷ್ಕರ್ಮಿಗಳು ಇಬ್ಬರನ್ನು ಎಳೆದೊಯ್ದು ಶೆಡ್‍ನೊಳಗೆ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಗಾಂಜಾ ನಶೆಯಲ್ಲಿದ್ದ ಏಳು ಜನ ಮುಸ್ಲಿಂ ಯುವಕರು ಸೇರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ (Yuva Nidhi Scheme) ಅರ್ಜಿ ಸಲ್ಲಿಸಲು ಸಹೋದರನ ಜೊತೆಗೆ ಯುವತಿ ಬೆಳಗಾವಿಗೆ ಬಂದಿದ್ದರು. ಸರ್ವರ್ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮಧ್ಯಾಹ್ನ 3ಕ್ಕೆ ಬರಲು ಹೇಳಿದ್ದಾರೆ. ಹೀಗಾಗಿ ಅವರು ಸಮಯ ಕಳೆಯಲು ಅಲ್ಲಿ ಕುಳಿತಿದ್ದಾರೆ. ಇದನ್ನು ಕಂಡ ಮುಸ್ಲಿಂ ಯುವಕರು, ಅದನ್ನು ಪ್ರಶ್ನಿಸಿ, ನಾವಿಬ್ಬರು ಸಹೋದರ-ಸಹೋದರಿ ಎಂದರೂ ಅವರನ್ನು ಎಳೆದೊಯ್ದು ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅವರ ಚಿಕ್ಕಪ್ಪನಿಗೆ ಕರೆ ಮಾಡಲು ಯತ್ನಿಸಿದ್ದಾರೆ. ಆದರೆ, ಯುವಕರು ಅದನ್ನು ಸ್ವಿಚ್ ಆಫ್ ಮಾಡಿದ್ದಾರೆ.

Related posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

February 23, 2025
ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

February 23, 2025

ಕೂಡಲೇ ಚಿಕ್ಕಪ್ಪ, ಎಪಿಎಂಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೆರೆ ಸುತ್ತಲೂ ಅವರ ಚಿಕ್ಕಪ್ಪ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕಿರಿಚಾಟದ ಶಬ್ಧ ಕೇಳಿ ಶೆಡ್ ಒಳಗೆ ನುಗ್ಗಿ ಇಬ್ಬರನ್ನು ರಕ್ಷಿಸಿದ್ದಾರೆ. ಸದ್ಯ ಇಬ್ಬರೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತೀಕ್, ಅಸದ್ ಖಾನ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದವರು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಬಲೆ ಬೀಸಲಾಗಿದೆ.

Tags: The criminals who were intoxicated with ganja attacked the sisters thinking they were lovers!
ShareTweetSendShare
Join us on:

Related Posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

by Shwetha
February 23, 2025
0

ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, 20ಕ್ಕೂ ಹೆಚ್ಚು ಜನರ ಗುಂಪು ಕನ್ನಡ ಮಾತನಾಡಿದ...

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

by Author2
January 16, 2025
0

ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಕರ ಹಾಗೂ ಪ್ರಿಯತಮೆ ಮಧ್ಯೆ ಗಲಾಟೆ ನಡೆದಿದ್ದು, ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೀಳಗಿ (Bilagi)...

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

by Author2
January 2, 2025
0

ಬೆಂಗಳೂರು: ವಿದ್ಯಾಕಾಶಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಧಾರವಾಡ...

ನಾನು ಜಮೀರ್ ನನ್ನು ಕುಳ್ಳ ಅಂದಿಲ್ಲ, ಚನ್ನಪಟ್ಟಣ ಜನರ ಆಶೀರ್ವಾದವಾಗಿದೆ

ಕಾಂಗ್ರೆಸ್ ಸಮಾವೇಶ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

by Author2
December 26, 2024
0

ಮಂಡ್ಯ: ಕಾಂಗ್ರೆಸ್ ಮಾಡುತ್ತಿರುವ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram