ಮೈಸೂರು: ಕೊರೊನಾದಿಂದ ಸಾವನ್ನಪ್ಪಿದವರನ್ನು ಸತ್ತ ನಾಯಿಗಳನ್ನ ಎಳೆದುಕೊಂಡು ಹೋಗುವ ರೀತಿಯಲ್ಲಿ ಮನುಷ್ಯರನ್ನು ಎಳೆದುಕೊಂಡು ಹೋಗಿ ಬಿಸಾಡಿದ್ದಾರೆ ಎಂದು ಆರೋಪಿಸಿ ಮೈಸೂರಿನಲ್ಲಿ ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೊರೊನಾದಿಂದ ಸಾವನ್ನಪ್ಪಿರುವರನ್ನು ಕೀಳಾಗಿ ಕಾಣುತ್ತಿರುವ ಸರ್ಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ಮಾಡಿದರು.
ಘಟನೆಯನ್ನು ನೋಡಿದ ಜನ ಭಯಭೀತರಾಗಿದ್ದಾರೆ. ಕೊರೊನಾದಿಂದ ಸತ್ತವರಿಗೆ ಕರುಣೆ ತೋರಿಸಿ ಅವರ ಶವ ಸಂಸ್ಕಾರವನ್ನು ದೂರದಿಂದ ಅವರ ಕುಟುಂಬದವರು ನೋಡುವುದಕ್ಕೆ ಅವಕಾಶ ಮಾಡಿಕೊಡಿ. ಮಾನವೀಯತೆಗೆ ಬೆಲೆ ಕೊಡಿ ಎಂದು ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ ಮನವಿ ಮಾಡಿದ್ದಾರೆ.
ಫುಟ್ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್ಮ್ಯಾನ್ ಆಟವೇ ಅಸ್ತ್ರ..!
ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...








