ಈಜಲು ತೆರಳಿದ್ದ ವಿದ್ಯಾರ್ಥಿಗಳು ಸಾವು udupi saaksha tv
ಉಡುಪಿ : ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಶಿವಪುರ ಹೊಳೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6) ಮೃತ ವಿದ್ಯಾರ್ಥಿಗಳು.
ಇವರು ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಸ್ಥಳೀಯರ ಸಹಾಯದಿಂದ ಮೂವರು ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸ್ಥಳಕ್ಕೆ ಹೆಬ್ರಿ ಠಾಣಾ ಪೊಲೀರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.