ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾಗೆ ಕೈಕೊಡುತ್ತಿರುವ ರೆಟ್ರೋ ಬ್ಲೂ ಜೆರ್ಸಿಯ ಬಣ್ಣ..!

admin by admin
November 30, 2020
in Newsbeat, Sports, ಕ್ರೀಡೆ
team india new jersy retro blue saakshatv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾಗೆ ಕೈಕೊಡುತ್ತಿರುವ ರೆಟ್ರೋ ಬ್ಲೂ ಜೆರ್ಸಿಯ ಬಣ್ಣ..!

shikhar dhavan team india new jersy saakshatv ರೆಟ್ರೋ ಬ್ಲೂ.. ಟೀಮ್ ಇಂಡಿಯಾದ ಹೊಸ ಜೆರ್ಸಿ. ಹಾಗಂತ ಇದರಲ್ಲಿ ವಿಶೇಷತೆ ಏನು ಇಲ್ಲ. ಹಳೆಯ ಬಣ್ಣ.. ಹೊಸ ಮೆರಗು ಅಷ್ಟೇ..
ಹೌದು, ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ವಿರುದ್ಧ ಧರಿಸಿರುವ ಹೊಸ ಜೆರ್ಸಿಯ ಬಣ್ಣ ಮತ್ತು ಮಾದರಿ ತುಂಬಾ ಹಳೆಯದ್ದು. ಈ ಜೆರ್ಸಿಯ ಬಣ್ಣಕ್ಕೆ ಸುಮಾರು 28 ವರ್ಷಗಳ ಹಿಂದಿನ ಇತಿಹಾಸವಿದೆ.
ನೆನಪಿಸರಬಹುದು.. 1992ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಇದೇ ಬಣ್ಣದ ಜೆರ್ಸಿ ತೊಟ್ಟಿದ್ದರು. ಮಹಮ್ಮದ್ ಅಜರುದ್ದೀನ್, ಸಚಿನ್ ತೆಂಡುಲ್ಕರ್, ಕಪಿಲ್ ದೇವ್, ಜಾವಗಲ್ ಶ್ರೀನಾಥ್ ಮೊದಲಾದವರನ್ನು ಈ ಜೆರ್ಸಿಯಲ್ಲಿ ಕಾಣಿಸಿದ್ದರು.
ಇದೀಗ ಆಸ್ಟ್ರೇಲಿಯಾ ಸರಣಿಗೆ ಬಿಸಿಸಿಐ 28 ವರ್ಷಗಳ ಹಳೆಯದ ಮಾದರಿಯ ಜೆರ್ಸಿಯನ್ನು ಟೀಮ್ ಇಂಡಿಯಾ ಆಟಗಾರರಿಗೆ ನೀಡಿದೆ. ಆದ್ರೆ ಇಲ್ಲಿ ಸ್ವಲ್ಪ ಬದಲಾಗಿದೆ. 1992ರ ಜೆರ್ಸಿಯಲ್ಲಿ ಆಟಗಾರರ ಹೆಸರು ಮತ್ತು ದೇಶದ ಹೆಸರು ರಾರಾಜಿಸುತ್ತಿತ್ತು.
ಆದ್ರೆ ಇದೀಗ ಟೀಮ್ ಇಂಡಿಯಾ ಆಟಗಾರರು ಧರಿಸಿರುವ ಜೆರ್ಸಿಯಲ್ಲಿ ದೇಶದ ಮತ್ತು ಆಟಗಾರರ ಹೆಸರಿನ ಜೊತೆ ಜಾಹಿರಾತು ಕಂಪೆನಿಗಳ ಹೆಸರು ಕಣ್ಣಿಗೆ ಕಟ್ಟುವಂತಿದೆ.
ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ಟೀಕೆಗಳು ಕೂಡ ಕೇಳಿಬರುತ್ತಿವೆ. ಕೆಲವು ನೆಟ್ಟಿಗರು ಟೀಮ್ ಇಂಡಿಯಾದ ಜೆರ್ಸಿಯ ಮೇಲೆ ರಾರಾಜಿಸುತ್ತಿರುವ ಜಾಹಿರಾತು ಕಂಪೆನಿಗಳ ಹೆಸರುಗಳನ್ನು ಕೂಡ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಟೀಮ್ ಇಂಡಿಯಾ ಆಟಗಾರರು ಧರಿಸಿರುವ ಟೀ ಶರ್ಟ್ ಬಣ್ಣ ಪೂರಕವಾಗಿಲ್ಲ. ಟೀಮ್ ಇಂಡಿಯಾಗೆ ಅದೃಷ್ಟದ ಬಣ್ಣವಲ್ಲ ಅಂತನೂ ಅಭಿಪ್ರಾಯಪಟ್ಟಿದ್ದಾರೆ.
team india new jersy saakshatv indian cricketಟೀಮ್ ಇಂಡಿಯಾ ಆಟಗಾರರು ಧರಿಸಿರುವ ಟೀ ಶರ್ಟ್ ಅದು ದೇಶದ ಪ್ರತೀಕ.. ದೇಶದ ಹೆಮ್ಮೆ. ಟೀಮ್ ಇಂಡಿಯಾ ಆಟಗಾರರು ದೇಶದ 130 ಕೋಟಿ ಜನರನ್ನು ಪ್ರತಿನಿಧಿಸುತ್ತಾರೆ. ಆದ್ರೆ ಟೀ ಶರ್ಟ್ ಮೇಲೆ ಜಾಹಿರಾತು ಕಂಪೆನಿಗಳ ಹೆಸರಿನ ಬದಲು ದೇಶದ ಹೆಸರು ಎದ್ದು ಕಾಣಬೇಕು ಅನ್ನೋ ಅಭಿಮತವೂ ವ್ಯಕ್ತವಾಗಿದೆ.
ಈಗಾಗಲೇ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದೆ. ಆಸ್ಟ್ರೇಲಿಯನ್ ಬ್ಯಾಟ್ಸ್ ಮೆನ್ ಗಳ ಅಬ್ಬರಕ್ಕೆ ಟೀಮ್ ಇಂಡಿಯಾದ ಬೌಲರ್ ಗಳು ಬೆದರಿದ್ದಾರೆ. ಹಾಗಾಗಿ ಟೀಮ್ ಇಂಡಿಯಾ ಆಟಗಾರರು ಧರಿಸಿರುವ ಜೆರ್ಸಿ ಅದೃಷ್ಟವಲ್ಲ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ ಅಭಿಮಾನಿಗಳು.
ಇದಕ್ಕೆ ಪೂರಕವಾದ ಅಂಕಿ ಅಂಶಗಳು ಮತ್ತು ನಿದರ್ಶನಗಳನ್ನು ಮುಂದಿಟ್ಟಿದ್ದಾರೆ. 1992ರ ವಿಶ್ವಕಪ್ ನಲ್ಲಿ ಇದೇ ಪೋಷಾಕಿನಲ್ಲಿ ಆಡಿರುವ ಭಾರತ ತಂಡ ಆಡಿರುವ ಎಂಟು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ.
ಹೀಗಾಗಿ ಟೀಮ್ ಇಂಡಿಯಾ ಆಟಗಾರರಿಗೆ ರೆಟ್ರೋ ಬ್ಲೂ ಬಣ್ಣದ ಜೆರ್ಸಿ ಅದೃಷ್ಟವಲ್ಲ. ದಯವಿಟ್ಟು ಜೆರ್ಸಿಯ ಬಣ್ಣ ಬದಲಾಯಿಸಿ ಅಂತ ಹೇಳುತ್ತಿದ್ದಾರೆ.

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026
Tags: #saakshatv1992 world cupbcciindiaIndia’s new jerseyIndian cricketretro bluesocial mediateam indiavirat kohli
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram