ADVERTISEMENT
Saturday, July 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಬಿಸಿಯೂಟದ ಸಾಂಬರ್ ನಲ್ಲಿ ಬಿದ್ದ ಬಾಲಕಿ!

ಕಲಬುರಗಿ ಜಿಲ್ಲೆಯಲ್ಲಿ ನಡೆದಿರುವ ಘಟನೆ

Author2 by Author2
November 17, 2023
in Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಕಲಬುರಗಿ: ಬಿಸಿ ಸಾಂಬಾರ್ ನಲ್ಲಿ ಬಿದ್ದ ಬಾಲಕಿ ಜೀನ್ಮರಣದ ನಡುವೆ ಹೋರಾಟ ಮಾಡುತ್ತಿದ್ದು, ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಚಿಣಮಗೇರಾ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮಹಾಂತಮ್ಮ ತೀವ್ರವಾಗಿ ಗಾಯಗೊಂಡಿದ್ದಳು. ಆದರೆ, ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾಳೆ. ಸದ್ಯ ಚಿಣಮಗೇರಾ ಶಾಲೆಯ ಮುಖ್ಯಶಿಕ್ಷಕಿ ಹಾಗೂ ಸಹಶಿಕ್ಷಕನನ್ನು ಅಮಾನತು ಮಾಡಿ ಕಲಬುರಗಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದರ ಆದೇಶ ಹೊರಡಿಸಿದ್ದಾರೆ. ಮುಖ್ಯಶಿಕ್ಷಕಿ ಲಾಲಬಿ ನಾದಾಫ್, ಸಹಶಿಕ್ಷಕ ರಾಜು ಚವ್ಹಾಣ ಅಮಾನತುಗೊಂಡಿದ್ದಾರೆ.

Related posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ನೇಮಕಾತಿ 2025

June 8, 2025
ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ  ಆದೇಶ

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ ಆದೇಶ

April 24, 2025

ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾಳೆ. ತೀವ್ರ ಗಾಯಗಳಾಗಿದ್ದ ಮಹಾಂತಮ್ಮನನ್ನು ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Tags: The girl who fell in hot Sambar!
ShareTweetSendShare
Join us on:

Related Posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ನೇಮಕಾತಿ 2025

by Shwetha
June 8, 2025
0

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ (DHFWS Bagalkot) 2025ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, 131 ವಿವಿಧ ಹುದ್ದೆಗಳನ್ನು ಭರ್ತಿ...

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ  ಆದೇಶ

ಅಪ್ರಾಪ್ತನಿಗೆ ಆಟೋ ಕೊಟ್ಟ ಮಾಲೀಕನಿಗೆ 1.41 ಕೋಟಿ ರೂ ದಂಡ: ನ್ಯಾಯಾಲಯ ಆದೇಶ

by Shwetha
April 24, 2025
0

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ 2021ರ ಮಾರ್ಚ್ 10ರಂದು ಸಂಭವಿಸಿದ್ದ ದುರ್ಘಟನೆಗೆ ಸಂಬಂಧಪಟ್ಟಂತೆ ಮಹತ್ವದ ತೀರ್ಪು ಹೊರಬಿದ್ದಿದೆ. ಗಂಗಾವತಿ ಹಿರಿಯ ಸಿವಿಲ್ ನ್ಯಾಯಾಲಯವು 12 ವರ್ಷದ ಅಪ್ರಾಪ್ತನಿಗೆ...

ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

by Shwetha
February 26, 2025
0

ಕಲಬುರಗಿಯ ಅಳಂದ ಪಟ್ಟಣದಲ್ಲಿರುವ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗವನ್ನು ಪೂಜಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಹಿಂದೂ ಸಂಘಟನೆಗಳು ಮತ್ತು ಭಕ್ತರು ಪೂಜೆಗೆ ಅನುಮತಿ...

ಕೊಪ್ಪಳ: ಗಣಿಕಾರಿಕೆ ವಿರುದ್ಧ ಸಿಡಿದೆದ್ದ ‘ಗಣಿಧಣಿ’ ಜನಾರ್ಧನ ರೆಡ್ಡಿ !

ಕೊಪ್ಪಳ: ಗಣಿಕಾರಿಕೆ ವಿರುದ್ಧ ಸಿಡಿದೆದ್ದ ‘ಗಣಿಧಣಿ’ ಜನಾರ್ಧನ ರೆಡ್ಡಿ !

by Shwetha
February 25, 2025
0

ಕೊಪ್ಪಳ ಜಿಲ್ಲೆಯ ಹಾಲವರ್ತಿಯ ಕೈಗಾರಿಕಾ ಪ್ರದೇಶದಲ್ಲಿ ಬಲ್ದೋಟಾ ಕಂಪನಿಯು 54,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎರಡನೇ ಅತಿ ದೊಡ್ಡ ಉಕ್ಕು ಕಾರ್ಖಾನೆಯನ್ನು ನಿರ್ಮಿಸುತ್ತಿದೆ. ಈ ಕಾರ್ಖಾನೆ...

ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಪುಂಡಾಟ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ

ಬೆಳಗಾವಿಯಲ್ಲಿ ಮತ್ತೆ ಮರಾಠಿ ಯುವಕರ ಪುಂಡಾಟ: ಕರವೇ ತಾಲೂಕು ಉಪಾಧ್ಯಕ್ಷನಿಗೆ ಥಳಿತ

by Shwetha
February 25, 2025
0

ಬೆಳಗಾವಿಯಲ್ಲಿ ಮರಾಠಿ ಯುವಕರಿಂದ ಗೂಂಡಾಗಿರಿ ಮುಂದುವರೆದಿದ್ದು, ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಖಾನಾಪುರ ತಾಲ್ಲೂಕು ಉಪಾಧ್ಯಕ್ಷ ಜಯವಂತ ನಿಡಗಲ್ಕರ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram