ಈ ರಾಶಿಯವರಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ದೊರೆಯಲಿದೆ ಮತ್ತು ಇವರ ಜೀವನದ ಸರ್ವ ಸಮಸ್ಯೆಗಳು ಬಗೆಹರಿದು ಇವರಿಗೆ ಅದೃಷ್ಟ ದೊರೆಯುತ್ತದೆ.
ನಮಸ್ಕಾರ ಬಂಧುಗಳೇ ರಾಶಿಚಕ್ರದಲ್ಲಿ ಆಗುವ ವಿಶೇಷವಾದ ಬದಲಾವಣೆಗಳಿಂದ ಈ ಕೆಲವು ರಾಶಿಯವರ ಜೀವನದಲ್ಲಿ ತುಂಬಾ ಉತ್ತಮವಾದ ಬೆಳವಣಿಗೆಗಳು ಕಂಡುಬರುತ್ತವೆ ಮತ್ತು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ರಾಶಿಯವರ ಮೇಲೆ ಇರುವುದರಿಂದ ರಾಶಿಯವರಿಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ ಬರುವಂತಹ ಎಲ್ಲಾ ಸಮಸ್ಯೆಗಳನ್ನು ಎದುರಿಸುವ ಚಲವನ್ನು ಈ ರಾಶಿಯವರು ಹೊಂದಿರುತ್ತಾರೆ ಪ್ರತಿಯೊಬ್ಬ ಮನುಷ್ಯನು ಶನಿದೇವನ ಕೃಪೆಗೆ ಪಾತ್ರರಾದರೆ ಅವನ ಜೀವನದಲ್ಲಿ ಯಾವ ಅಡೆತಡೆ ಇರುವುದಿಲ್ಲ ಏನಾದರೂ ಸಮಸ್ಯೆ ಬಂದರೆ ಅದನ್ನು ಸುಲಭವಾಗಿ ಪರಿಹರಿಸುವ ಶಕ್ತಿ ಇರುತ್ತದೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಈ ರೀತಿಯಾಗಿ ಜೀವನವನ್ನು ನಡೆಸಬೇಕು ನಾವು ಸ್ವಚ್ಛ ಮನಸ್ಸಿನಿಂದ ಇದ್ದರೆ ನಮಗೆ ಒಳ್ಳೆಯದಾಗುತ್ತದೆ ಕೆಟ್ಟದಾಗಿ ನಡೆದುಕೊಂಡರೆ ಕೆಟ್ಟ ಸಂದರ್ಭಗಳೂ ಎದುರಾಗುತ್ತವೆ ಮತ್ತು ಜೀವನದಲ್ಲಿ ಕಷ್ಟಗಳು ಹೆಚ್ಚಾಗುತ್ತವೆ ಹಾಗಾಗಿ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು
ನಮ್ಮ ಕೈಲಾದಷ್ಟು ಬಡವರಿಗೆ ಸಹಾಯ ಮಾಡಬೇಕು ನಾವು ಪೂಜೆ-ಪುನಸ್ಕಾರ ಮಾಡುವುದಕ್ಕಿಂತ ಈ ರೀತಿಯ ಕೆಲಸಗಳನ್ನು ಮಾಡಿದರೆ ದೇವರ ಕೃಪೆ ನಮಗೆ ದೊರೆಯುತ್ತದೆ ದೇವರು ಸಂತೃಪ್ತರಾಗಿ ನಮಗೆ ಆಶೀರ್ವಾದವನ್ನು ನೀಡುತ್ತಾರೆ ನಾವು ಬೇರೆಯವರಿಗೆ ದಾನ ಮಾಡುವುದರಿಂದ ನಮ್ಮಲ್ಲಿರುವ ಸಂಪತ್ತು ವೃದ್ಧಿಯಾಗುತ್ತದೆ
ಹಾಗಾಗಿ ಸದಾ ಒಳ್ಳೆಯ ಕಾರ್ಯಗಳನ್ನು ಮಾಡಿಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಗೆ ಪಾತ್ರರಾಗಿ ಮತ್ತು ಪ್ರತಿನಿತ್ಯಧರ್ಮಸ್ಥಳ ಮಂಜುನಾಥ ಸ್ವಾಮಿಯಪೂಜೆಯನ್ನು ಮಾಡಿ ಮತ್ತು ವಿಶೇಷವಾಗಿ ಸೋಮವಾರ ದಿನದಂದು ಮಂಜುನಾಥ ದೇವಸ್ಥಾನಕ್ಕೆ ಹೋಗಿ ಬನ್ನಿ ಪೂಜೆ ಪುನಸ್ಕಾರಗಳನ್ನು ಮಾಡಿ
ಮತ್ತು ದೇವನಿಗೆ ನೈವೇದ್ಯವನ್ನು ಅರ್ಪಿಸಿ ಮಂಜುನಾಥನಿಗೆ ಪೂಜೆಯಲ್ಲಿ ಎಳ್ಳಿನ ಎಣ್ಣೆಯ ದೀಪವನ್ನ ಬೆಳಗಿಸುವುದರಿಂದ ನಿಮಗೆ ತುಂಬಾ ಒಳ್ಳೆಯದಾಗುತ್ತದೆ ಪ್ರತಿ ಸೋಮವಾರ ಮಂಜುನಾಥ ದೇವಸ್ಥಾನಕ್ಕೆ ಹೋಗಿ ಎಣ್ಣೆಯ ದೀಪವನ್ನ ಬೆಳಗಿಸುವುದರಿಂದ ನಿಮ್ಮ ಜೀವನದ ಸಮಸ್ಯೆಗಳು ಬಗೆಹರಿಯುತ್ತವೆ ಇಷ್ಟೆಲ್ಲ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು
ಯಾವುವು ಎಂಬುದನ್ನು ಪಂಡಿತ್ ಜ್ಞಾನೇಶ್ವರ್ ರಾವ್ ಮೂಲಕ ತಿಳಿಯೋಣ. ಬಂಧುಗಳೇ
ಧರ್ಮಸ್ಥಳ ಮಂಜುನಾಥ ಸ್ವಾಮಿಯ
ಕೃಪೆಗೆ ಪಾತ್ರರಾಗಿ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು
ಯಾವುವು ಎಂದರೆ ಮೊದಲನೆಯದಾಗಿ ಮೇಷ ರಾಶಿ ಮತ್ತು ವೃಷಿಕ ರಾಶಿ ಈ ರಾಶಿಯವರಿಗೆ ತುಂಬಾ ಉತ್ತಮವಾದಂತಹ ಬೆಳವಣಿಗೆಗಳು ಜೀವನದಲ್ಲಿ ಕಂಡುಬರುತ್ತವೆ ಅದೃಷ್ಟವಂತರು ಎಂದು ಹೇಳಿದರೆ ತಪ್ಪಾಗಲಾರದು ಏಕೆಂದರೆ ಅವರು ಯಾವುದೇ ಕೆಲಸ ಮಾಡಿದರೂ ಆ ಕೆಲಸದಲ್ಲಿ ಅವರಿಗೆ ಯಶಸ್ಸು ದೊರೆಯುತ್ತದೆ ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತಾರೆ ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೆ ಹೋಗುತ್ತಾರೆ
ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ ಸಹೋದರಿಯ ವಿವಾಹದಿಂದ ನೀವು ತುಂಬಾ ಸಂತೋಷ ಗೊಳ್ಳುತ್ತೀರಿ ಸ್ನೇಹಿತರ ಬೆಂಬಲ ನಿಮಗೆ ಕೆಲಸದಲ್ಲಿ ದೊರೆಯುತ್ತದೆ ಬೇರೆಯವರ ಮಾತು ಎಂದಿಗೂ ಕೇಳಲು ಹೋಗಬೇಡಿ
ಏಕೆಂದರೆ ಪ್ರತಿಯೊಬ್ಬರೂ ನಿಮಗೆ ಒಳ್ಳೆಯದನ್ನೇ ಬಯಸುವುದಿಲ್ಲ ನಿಮಗೆ ಕೆಡುಕು ಆಗಬೇಕು ಎಂಬ ಉದ್ದೇಶದಿಂದ ತಪ್ಪು ಸೂಚನೆಗಳನ್ನು ನೀಡಬಹುದು ಹಾಗಾಗಿ ಸ್ವಂತ ನಿರ್ಧಾರಗಳನ್ನು ಕೆಲಸದಲ್ಲಿ ರೂಡಿಸಿಕೊಳ್ಳಿ ಇನ್ನು ಎರಡನೆಯದಾಗಿ ಕನ್ಯಾ ರಾಶಿ ಮತ್ತು ತುಲಾ ರಾಶಿ ಉತ್ತಮ ಸರ್ಕಾರಿ ನೌಕರಿ ಹೊಂದುತ್ತಾರೆ ಎಲ್ಲಾ ಕೆಲಸದಲ್ಲೂ ಜಯವನ್ನ ಪಡೆಯುತ್ತಾರೆ
ಇವರ ಅರ್ಧಕ್ಕೆ ನಿಂತ ಕೆಲಸಗಳು ಜುಲೈ ತಿಂಗಳಲ್ಲಿ ಪೂರ್ಣವಾಗುತ್ತದೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ ಹೊಸ ಸದಸ್ಯರ ಆಗಮನದಿಂದ ಮನೆಯಲ್ಲಿ ಸಂತೋಷ ನೆಲೆಸುತ್ತದೆ ಮೂರನೆಯದಾಗಿ ಮಕರ ರಾಶಿ ಮತ್ತು ಕುಂಭ ಈ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ಸುಖ ದೊರೆಯುತ್ತದೆ
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಪರಸ್ಪರ ನಂಬಿಕೆ ಪ್ರೀತಿ ಸ್ನೇಹ ವಿಶ್ವಾಸದಿಂದ ಇವರು ಜೀವನವನ್ನು ನಡೆಸುತ್ತಾರೆ ಹಣಕಾಸಿನ ವಿಚಾರದಲ್ಲಿ ತುಂಬಾ ಉತ್ತಮವಾದ ಪ್ರಗತಿ ಕಂಡುಬರುತ್ತದೆ ಜೀವನದಲ್ಲಿ ಇದ್ದಂತಹ ಪ್ರತಿಯೊಂದು ಸಮಸ್ಯೆಗಳು ಪರಿಹಾರವಾಗುತ್ತವೆ ಸಮಾಜದಲ್ಲಿ ಉತ್ತಮ ಗೌರವ ಸ್ಥಾನಮಾನಗಳನ್ನು ಹೊಂದುತ್ತೀರಿ ಈ ರೀತಿಯಲ್ಲಿ ರಾಶಿಯವರ ಜೀವನದಲ್ಲಿ ಇದ್ದಂತಹ ಸಮಸ್ಯೆಗಳು ಬಗೆಹರಿದು ಸುಖ ಪಡೆಯುತ್ತಾರೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ಇದ್ದರೆ ಜೀವನ ಹಸನಾಗುತ್ತದೆ.