Monday, March 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ರಾಶಿಯವರಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ದೊರೆಯಲಿದೆ ಮತ್ತು ಇವರ ಜೀವನದ ಸರ್ವ ಸಮಸ್ಯೆಗಳು ಬಗೆಹರಿದು ಇವರಿಗೆ ಅದೃಷ್ಟ ದೊರೆಯುತ್ತದೆ.

admin by admin
July 5, 2021
in Astrology, Newsbeat, ಜ್ಯೋತಿಷ್ಯ
dharmasthala manjunatha swamy saakshatv
Share on FacebookShare on TwitterShare on WhatsappShare on Telegram

ಈ ರಾಶಿಯವರಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ದೊರೆಯಲಿದೆ ಮತ್ತು ಇವರ ಜೀವನದ ಸರ್ವ ಸಮಸ್ಯೆಗಳು ಬಗೆಹರಿದು ಇವರಿಗೆ ಅದೃಷ್ಟ ದೊರೆಯುತ್ತದೆ.

ನಮಸ್ಕಾರ ಬಂಧುಗಳೇ ರಾಶಿಚಕ್ರದಲ್ಲಿ ಆಗುವ ವಿಶೇಷವಾದ ಬದಲಾವಣೆಗಳಿಂದ ಈ ಕೆಲವು ರಾಶಿಯವರ ಜೀವನದಲ್ಲಿ ತುಂಬಾ ಉತ್ತಮವಾದ ಬೆಳವಣಿಗೆಗಳು ಕಂಡುಬರುತ್ತವೆ ಮತ್ತು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ರಾಶಿಯವರ ಮೇಲೆ ಇರುವುದರಿಂದ ರಾಶಿಯವರಿಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ ಬರುವಂತಹ ಎಲ್ಲಾ ಸಮಸ್ಯೆಗಳನ್ನು ಎದುರಿಸುವ ಚಲವನ್ನು ಈ ರಾಶಿಯವರು ಹೊಂದಿರುತ್ತಾರೆ ಪ್ರತಿಯೊಬ್ಬ ಮನುಷ್ಯನು ಶನಿದೇವನ ಕೃಪೆಗೆ ಪಾತ್ರರಾದರೆ ಅವನ ಜೀವನದಲ್ಲಿ ಯಾವ ಅಡೆತಡೆ ಇರುವುದಿಲ್ಲ ಏನಾದರೂ ಸಮಸ್ಯೆ ಬಂದರೆ ಅದನ್ನು ಸುಲಭವಾಗಿ ಪರಿಹರಿಸುವ ಶಕ್ತಿ ಇರುತ್ತದೆ

Related posts

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

March 26, 2023

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ರೀತಿಯಾಗಿ ಜೀವನವನ್ನು ನಡೆಸಬೇಕು ನಾವು ಸ್ವಚ್ಛ ಮನಸ್ಸಿನಿಂದ ಇದ್ದರೆ ನಮಗೆ ಒಳ್ಳೆಯದಾಗುತ್ತದೆ ಕೆಟ್ಟದಾಗಿ ನಡೆದುಕೊಂಡರೆ ಕೆಟ್ಟ ಸಂದರ್ಭಗಳೂ ಎದುರಾಗುತ್ತವೆ ಮತ್ತು ಜೀವನದಲ್ಲಿ ಕಷ್ಟಗಳು ಹೆಚ್ಚಾಗುತ್ತವೆ ಹಾಗಾಗಿ ಸದಾ ಒಳ್ಳೆಯ ಕೆಲಸಗಳನ್ನು ಮಾಡಬೇಕು

ನಮ್ಮ ಕೈಲಾದಷ್ಟು ಬಡವರಿಗೆ ಸಹಾಯ ಮಾಡಬೇಕು ನಾವು ಪೂಜೆ-ಪುನಸ್ಕಾರ ಮಾಡುವುದಕ್ಕಿಂತ ಈ ರೀತಿಯ ಕೆಲಸಗಳನ್ನು ಮಾಡಿದರೆ ದೇವರ ಕೃಪೆ ನಮಗೆ ದೊರೆಯುತ್ತದೆ ದೇವರು ಸಂತೃಪ್ತರಾಗಿ ನಮಗೆ ಆಶೀರ್ವಾದವನ್ನು ನೀಡುತ್ತಾರೆ ನಾವು ಬೇರೆಯವರಿಗೆ ದಾನ ಮಾಡುವುದರಿಂದ ನಮ್ಮಲ್ಲಿರುವ ಸಂಪತ್ತು ವೃದ್ಧಿಯಾಗುತ್ತದೆ

ಹಾಗಾಗಿ ಸದಾ ಒಳ್ಳೆಯ ಕಾರ್ಯಗಳನ್ನು ಮಾಡಿಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಗೆ ಪಾತ್ರರಾಗಿ ಮತ್ತು ಪ್ರತಿನಿತ್ಯಧರ್ಮಸ್ಥಳ ಮಂಜುನಾಥ ಸ್ವಾಮಿಯಪೂಜೆಯನ್ನು ಮಾಡಿ ಮತ್ತು ವಿಶೇಷವಾಗಿ ಸೋಮವಾರ ದಿನದಂದು ಮಂಜುನಾಥ ದೇವಸ್ಥಾನಕ್ಕೆ ಹೋಗಿ ಬನ್ನಿ ಪೂಜೆ ಪುನಸ್ಕಾರಗಳನ್ನು ಮಾಡಿ

ಮತ್ತು ದೇವನಿಗೆ ನೈವೇದ್ಯವನ್ನು ಅರ್ಪಿಸಿ ಮಂಜುನಾಥನಿಗೆ ಪೂಜೆಯಲ್ಲಿ ಎಳ್ಳಿನ ಎಣ್ಣೆಯ ದೀಪವನ್ನ ಬೆಳಗಿಸುವುದರಿಂದ ನಿಮಗೆ ತುಂಬಾ ಒಳ್ಳೆಯದಾಗುತ್ತದೆ ಪ್ರತಿ ಸೋಮವಾರ ಮಂಜುನಾಥ ದೇವಸ್ಥಾನಕ್ಕೆ ಹೋಗಿ ಎಣ್ಣೆಯ ದೀಪವನ್ನ ಬೆಳಗಿಸುವುದರಿಂದ ನಿಮ್ಮ ಜೀವನದ ಸಮಸ್ಯೆಗಳು ಬಗೆಹರಿಯುತ್ತವೆ ಇಷ್ಟೆಲ್ಲ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು

ಯಾವುವು ಎಂಬುದನ್ನು ಪಂಡಿತ್ ಜ್ಞಾನೇಶ್ವರ್ ರಾವ್ ಮೂಲಕ ತಿಳಿಯೋಣ. ಬಂಧುಗಳೇ
ಧರ್ಮಸ್ಥಳ ಮಂಜುನಾಥ ಸ್ವಾಮಿಯ
ಕೃಪೆಗೆ ಪಾತ್ರರಾಗಿ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು

ಯಾವುವು ಎಂದರೆ ಮೊದಲನೆಯದಾಗಿ ಮೇಷ ರಾಶಿ ಮತ್ತು ವೃಷಿಕ ರಾಶಿ ಈ ರಾಶಿಯವರಿಗೆ ತುಂಬಾ ಉತ್ತಮವಾದಂತಹ ಬೆಳವಣಿಗೆಗಳು ಜೀವನದಲ್ಲಿ ಕಂಡುಬರುತ್ತವೆ ಅದೃಷ್ಟವಂತರು ಎಂದು ಹೇಳಿದರೆ ತಪ್ಪಾಗಲಾರದು ಏಕೆಂದರೆ ಅವರು ಯಾವುದೇ ಕೆಲಸ ಮಾಡಿದರೂ ಆ ಕೆಲಸದಲ್ಲಿ ಅವರಿಗೆ ಯಶಸ್ಸು ದೊರೆಯುತ್ತದೆ ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತಾರೆ ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೆ ಹೋಗುತ್ತಾರೆ

ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ ಸಹೋದರಿಯ ವಿವಾಹದಿಂದ ನೀವು ತುಂಬಾ ಸಂತೋಷ ಗೊಳ್ಳುತ್ತೀರಿ ಸ್ನೇಹಿತರ ಬೆಂಬಲ ನಿಮಗೆ ಕೆಲಸದಲ್ಲಿ ದೊರೆಯುತ್ತದೆ ಬೇರೆಯವರ ಮಾತು ಎಂದಿಗೂ ಕೇಳಲು ಹೋಗಬೇಡಿ

ಏಕೆಂದರೆ ಪ್ರತಿಯೊಬ್ಬರೂ ನಿಮಗೆ ಒಳ್ಳೆಯದನ್ನೇ ಬಯಸುವುದಿಲ್ಲ ನಿಮಗೆ ಕೆಡುಕು ಆಗಬೇಕು ಎಂಬ ಉದ್ದೇಶದಿಂದ ತಪ್ಪು ಸೂಚನೆಗಳನ್ನು ನೀಡಬಹುದು ಹಾಗಾಗಿ ಸ್ವಂತ ನಿರ್ಧಾರಗಳನ್ನು ಕೆಲಸದಲ್ಲಿ ರೂಡಿಸಿಕೊಳ್ಳಿ ಇನ್ನು ಎರಡನೆಯದಾಗಿ ಕನ್ಯಾ ರಾಶಿ ಮತ್ತು ತುಲಾ ರಾಶಿ ಉತ್ತಮ ಸರ್ಕಾರಿ ನೌಕರಿ ಹೊಂದುತ್ತಾರೆ ಎಲ್ಲಾ ಕೆಲಸದಲ್ಲೂ ಜಯವನ್ನ ಪಡೆಯುತ್ತಾರೆ

lord manjunathaswamiಇವರ ಅರ್ಧಕ್ಕೆ ನಿಂತ ಕೆಲಸಗಳು ಜುಲೈ ತಿಂಗಳಲ್ಲಿ ಪೂರ್ಣವಾಗುತ್ತದೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ ಹೊಸ ಸದಸ್ಯರ ಆಗಮನದಿಂದ ಮನೆಯಲ್ಲಿ ಸಂತೋಷ ನೆಲೆಸುತ್ತದೆ ಮೂರನೆಯದಾಗಿ ಮಕರ ರಾಶಿ ಮತ್ತು ಕುಂಭ ಈ ರಾಶಿಯವರಿಗೆ ದಾಂಪತ್ಯ ಜೀವನದಲ್ಲಿ ಸುಖ ದೊರೆಯುತ್ತದೆ

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಪರಸ್ಪರ ನಂಬಿಕೆ ಪ್ರೀತಿ ಸ್ನೇಹ ವಿಶ್ವಾಸದಿಂದ ಇವರು ಜೀವನವನ್ನು ನಡೆಸುತ್ತಾರೆ ಹಣಕಾಸಿನ ವಿಚಾರದಲ್ಲಿ ತುಂಬಾ ಉತ್ತಮವಾದ ಪ್ರಗತಿ ಕಂಡುಬರುತ್ತದೆ ಜೀವನದಲ್ಲಿ ಇದ್ದಂತಹ ಪ್ರತಿಯೊಂದು ಸಮಸ್ಯೆಗಳು ಪರಿಹಾರವಾಗುತ್ತವೆ ಸಮಾಜದಲ್ಲಿ ಉತ್ತಮ ಗೌರವ ಸ್ಥಾನಮಾನಗಳನ್ನು ಹೊಂದುತ್ತೀರಿ ಈ ರೀತಿಯಲ್ಲಿ ರಾಶಿಯವರ ಜೀವನದಲ್ಲಿ ಇದ್ದಂತಹ ಸಮಸ್ಯೆಗಳು ಬಗೆಹರಿದು ಸುಖ ಪಡೆಯುತ್ತಾರೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆ ಇದ್ದರೆ ಜೀವನ ಹಸನಾಗುತ್ತದೆ.

Tags: #astrology#saakshatvbengalurudaily astrologyDaily HoroscopeDharmasthalaDharmasthala Manjunatha Swamyhoroscipekarnatakakateellord manjunathaswamymanglauruPandit Jnaneshwar Rao
ShareTweetSendShare
Join us on:

Related Posts

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

by Naveen Kumar B C
March 26, 2023
0

5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....

Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

by Naveen Kumar B C
March 26, 2023
0

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… ಕನ್ನಡ ಕಿರುತೆರೆಯ ಪ್ರಸಿದ್ಧ ರಿಯಾಲಿಟಿ ಶೋ  ವೀಕೆಂಡ್ ವಿತ್...

Covid-19 , india , daily report , health , saakshatv

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ….

by Naveen Kumar B C
March 26, 2023
0

COVID-19 :  ಒಂದೇ ದಿನದಲ್ಲಿ 1,890 ಕೋವಿಡ್ ಪ್ರಕರಣಗಳು ಏರಿಕೆ…. ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ  ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24...

ISRO LVM3

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… 

by Naveen Kumar B C
March 26, 2023
0

ISRO LVM 3 : 36 ಉಪಗ್ರಹಗಳೊಂದಿಗೆ LVM3 ರಾಕೆಟ್ ಉಡಾವಣೆ ಯಶಸ್ವಿ… ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ LVM 3 ರಾಕೆಟ್ ಅನ್ನ ಯಶಸ್ವಿಯಾಗಿ ಉಡಾವಣೆ...

WPL 2023 Final 

WPL 2023 Final : ಫೈನಲ್ ಪಂದ್ಯದ ಕಾದಾಟಕ್ಕೆ ಮುಂಬೈ, ದೆಹಲಿ  ಸಜ್ಜು…. 

by Naveen Kumar B C
March 26, 2023
0

WPL 2023 Final : ಫೈನಲ್ ಪಂದ್ಯದ ಕಾದಾಟಕ್ಕೆ ಮುಂಬೈ, ದೆಹಲಿ  ಸಜ್ಜು….   ಮಹಿಳಾ ಪ್ರೀಮಿಯರ್ ಲೀಗ್ ಮೊದಲ ಸೀಸನ್ ನ ಮೊದಲ ಪೈನಲ್ ಪಂದ್ಯಕ್ಕೆ ಮುಂಬೈನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Annapoorneshwari

Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…

March 26, 2023
Ramya

Weekend with Ramesh :  “ಸಬ್ ಟೈಟಲ್ ಹಾಕ್ರೋ” ಇಂಗ್ಲೀಷ್ ಬಳಸಿ ಟ್ರೋಲ್ ಗೆ ಒಳಗಾದ  ರಮ್ಯಾ… 

March 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram