ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು : ಐವನ್ ಡಿಸೋಜ

Namratha Rao by Namratha Rao
August 17, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Ivan D'Souza
Share on FacebookShare on TwitterShare on WhatsappShare on Telegram

ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು : ಐವನ್ ಡಿಸೋಜ

ಮಂಗಳೂರು : ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವಿರುದ್ಧ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಐವನ್ ಡಿಸೋಜ ಕಿಡಿಕಾರಿದ್ದಾರೆ.

Related posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

January 24, 2026
ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026

ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು, ಅವರೀಗ ಲೂಟಿ ರವಿಯಾಗಿ ಕೋಟಿ ರವಿಯಾಗಿದ್ದಾರೆ. ಅವರ ಚರಿತ್ರೆ ಏನು ಎಂದು ಅವರೊಮ್ಮೆ ನೋಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಕೆಂಡ್ ಹ್ಯಾಂಡ್ ವಾಹನಗಳ ಡೀಲ್ ಮಾಡುತ್ತಿದ್ದ ರವಿ ಅವರ ಇಂದಿನ ಆಸ್ತಿ ಇಂದು ಎಷ್ಟಿದೆ ಎಂದು ನೋಡಿಕೊಳ್ಳಲಿ.

ನೆಹರೂ ಅವರ ಬಗ್ಗೆ ಮಾತನಾಡುವಷ್ಟು ಯೋಗ್ಯತೆ ಅವರಿಗಿಲ್ಲ. ಅವರೀಗ ಲೂಟಿ ರವಿಯಾಗಿ ಕೋಟಿ ರವಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ravi

ಅಲ್ಲದೆ ಹಿಂದಿನ ಯೋಜನೆಗಳ ಹೆಸರು ಬದಲಾವಣೆ ಮಾಡುವ ವಿಚಾರವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೈಬಿಡಬೇಕು ಎಂದು ಒತ್ತಾಯಿಸಿದ ಡಿಸೋಜಾ, ದೇಶದಲ್ಲಿ ದ್ವೇಷದ ರಾಜಕಾರಣಕ್ಕೆ ಬಿಜೆಪಿ ನಾಂದಿ ಹಾಡುತ್ತಿದೆ ಎಂದು ಆರೋಪಿಸಿದರು.

ಹಾಗೆ ಯಾವುದೇ ಸವಲತ್ತುಗಳನ್ನು ನೀಡದೆ ಬರೀ ಹೆಸರು ಬದಲಾವಣೆಗಳನ್ನು ಮಾಡುವುದು ಒಳ್ಳೆಯ ಪ್ರಜಾಪ್ರಭುತ್ವದ ಲಕ್ಷಣವಲ್ಲ.

ಮೋದಿಯವರು ಬೇಕಾದಲ್ಲಿ ಸ್ವಿಸ್ ಬ್ಯಾಂಕ್‍ನಿಂದ ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಹಣ ಹಾಕಿ, ಆ ಯೋಜನೆಗೊಂದು ಹೆಸರು ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.

Tags: #Saaksha TVC T Raviivan dsouza
ShareTweetSendShare
Join us on:

Related Posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram