ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಮಗೆ ಇಷ್ಟವಾಗುವ ಸುದ್ದಿಗಳಿವು…! : Human intresting , stories

Namratha Rao by Namratha Rao
January 30, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಿಮಗೆ ಇಷ್ಟವಾಗುವ ಸುದ್ದಿಗಳಿವು…! : Human intresting , stories

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

ಮಲೆನಾಡಿನ ನಾಗರಹಳ್ಳಿಯ ಅಮೋಘ ವಿನೂತನ ಚತುರ್ಮುಖ ಶಿಲಾಶಾಸನದ ವಿವರಣೆಯ ಕೌತುಕದ ಸಂಗತಿಗಳು:

ಮಲೆನಾಡಿನ ನಾಗರಹಳ್ಳಿಯ ಅಮೋಘ ವಿನೂತನ ಚತುರ್ಮುಖ ಶಿಲಾಶಾಸನದ ವಿವರಣೆಯ ಕೌತುಕದ ಸಂಗತಿಗಳು: Saakshatv Naavu kelada charitre episode14

ನಮ್ಮ ಮಲೆನಾಡು ಬೇರೆ ಬೇರೆ ಕಾಲಮಾನದಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಕದಂಬ, ವರ್ಧನ, ಆಳುಪ, ರಾಷ್ಟ್ರಕೂಟ, ಚಾಳುಕ್ಯ, ಸಾಂತಳಿಗೆ ಚಾಳುಕ್ಯ, ಗಂಗರು, ಸಾಂತರು, ಹೊಯ್ಸಳ, ಸೇಉಣ (ಯಾದವ), ಪಲ್ಲವ – ಕಾಡವ, ವಿಜಯನಗರ, ಕೆಳದಿ ಮತ್ತು ಮೈಸೂರಿನ ಅರಸರ ಆಡಳಿತಕ್ಕೆ ಒಳಪಟ್ಟಿತ್ತು. Saakshatv Naavu kelada charitre episode14
Saakshatv Naavu kelada charitre episode14

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಇನ್ನೂ ನಮ್ಮ ಶಿವಮೊಗ್ಗಕ್ಕೆ ಸಂಬಂಧಿಸಿದಂತೆ ಮಲೆನಾಡಿನ ತೀರ್ಥಹಳ್ಳಿ ಮತ್ತು ಹೊಸನಗರ ವಿಜಯನಗರ ಸಾಮ್ರಾಜ್ಯದ ಬಹು ಮುಖ್ಯ ಭಾಗವಾಗಿತ್ತು. ಅಂದಿನ ಕಾಲಘಟ್ಟದಲ್ಲಿ ಕರಾವಳಿ ಮತ್ತು ಮಲೆನಾಡನ್ನು ಆರಗದಿಂದ ನಿಯಂತ್ರಿಸಲು ಒಬ್ಬ ರಾಜ್ಯಪಾಲರನ್ನು ನೇಮಿಸಲಾಗಿತ್ತು. ವಿಜಯನಗರಕ್ಕೆ ಅತಿ ಹೆಚ್ಚು ಆದಾಯ ತರುತ್ತಿದ್ದ ಈ ಪ್ರದೇಶದ ರಾಜ್ಯಪಾಲರನ್ನಾಗಿ ಬಹುಪಾಲು ವಿಜಯನಗರದ ರಾಯರ ವಂಶಸ್ಥರನ್ನೇ ನೇಮಿಸಲಾಗುತ್ತಿತ್ತು. ಇನ್ನೂ ಮಲೆನಾಡಿನ ಪರಿಸರದಲ್ಲಿ ತಯಾರಾಗುತ್ತಿದ್ದ ಅತ್ಯಾಧುನಿಕ ತಂತ್ರಜ್ಞಾನದ ಆಯುಧಗಳು ವಿಜಯನಗರ ರಾಯರಿಗೆ ಸಾಕಷ್ಟು ಯುದ್ಧಗಳಲ್ಲಿ ಜಯವನ್ನು ತಂದುಕೊಟ್ಟಿತ್ತು. ವಿಜಯನಗರ ರಾಯರ ಆಳ್ವಿಕೆಯ ಕಾಲದಲ್ಲಿ ಮಲೆನಾಡಿನ ಪರಿಸರದಲ್ಲಿ ಬೇರೆ ಬೇರೆ ಲಕ್ಷಣವುಳ್ಳ ಲೋಹಗಳಿಗಾಗಿ ಹಲವಾರು ಸ್ಥಳಗಳಲ್ಲಿ ಗಣಿಗಾರಿಕೆ ಮಾಡಲಾಗುತ್ತಿತ್ತು.

ವಿಶೇಷವಾದ ಈ ಕುಂಕುಮ ಹಚ್ಚಿ ಈ ಮಂತ್ರ ಹೇಳಿದ್ರೆ ದೇವಿ ಕೃಪೆ ದೊರೆಯುತ್ತದೆ

ವಿಶೇಷವಾದ ಈ ಕುಂಕುಮ ಹಚ್ಚಿ ಈ ಮಂತ್ರ ಹೇಳಿದ್ರೆ ದೇವಿ ಕೃಪೆ ದೊರೆಯುತ್ತದೆ

ವಿಶೇಷವಾದ ಈ ಕುಂಕುಮ ಹಚ್ಚಿಕೊಳ್ಳುವುದರಿಂದ ಮಹಾಲಕ್ಷ್ಮಿ ಅನುಗ್ರಹ ನಿಮಗೆ ದೊರೆಯುತ್ತದೆ. ನಮಸ್ತೆ ಗೆಳೆಯರೆ ಮನೆಯಲ್ಲಿ ಹೆಣ್ಣು ಮಕ್ಕಳು ಈ ರೀತಿ ವಿಶೇಷವಾದ ರೀತಿಯಲ್ಲಿ ಕುಂಕುಮವನ್ನು ಹಚ್ಚಿದರೆ ಮನೆಯಲ್ಲಿ ಇರುವ ಎಲ್ಲರನ್ನೂ ಆಕರ್ಷಿಸುತ್ತಾರೆ ಹಾಗೂ ಆ ಹೆಣ್ಣುಮಕ್ಕಳಿಗೂ ಕೂಡ ಪ್ರಶಾಂತತೆ

ಪ್ರಪಂಚದ ಅಸಹ್ಯ, ಕೆಟ್ಟ ಆಹಾರ ಪದಾರ್ಥಗಳು..!  ಭಾಗ -3

ಪ್ರಪಂಚದ ಅಸಹ್ಯ, ಕೆಟ್ಟ ಆಹಾರ ಪದಾರ್ಥಗಳು..!  ಭಾಗ -3

ಈ  ಹಿಂದೆ 2 ಭಾಗಗಳಲ್ಲಿ ಪ್ರಪಂಚದ ಕೆಟ್ಟ, ಅಸಹ್ಯ ಹಾಗೂ ವಿಚಿತ್ರ ಆಹಾರಗಳ ಪೈಕಿ 15 ಆಹಾರ ಬಗ್ಗೆ ತಿಳಿದಿದ್ದೆವು. ಇದೀಗ ಈ ಭಾಗದಲ್ಲಿ ಮತ್ತೆ 7 ಅಸಹ್ಯ ಆಹಾರಗಳ ಬಗ್ಗೆ ತಿಳಿಯೋಣ…

ಚೆರ್ರಿ ಬ್ಲಾಸಮ್ ಮೀಟ್ – ಜಪಾನ್

ಚೆರ್ರಿ ಬ್ಲಾಸಮ್ ಮೀಟ್.. ಅಂದ್ರೆ ಕುದುರೆಯ ಮಾಂಸದಿಂದ ಮಾಡಲಾಗುವ ಒಂದು ಖಾದ್ಯ. ಜಪಾನ್ ನಲ್ಲಿ ಈ ಖಾದ್ಯ ತುಂಬಾನೆ ಫೇಮಸ್. ನಿಜ ಬಹುತೇಕ ಕಡೆಗಳಲ್ಲಿ ಕುದುರೆ ಮಾಂಸವನ್ನ ತಿನ್ನಲ್ಲ. ಆದ್ರೆ  ಇಲ್ಲಿ ಇದನ್ನ ಕೇವಲ ತಿನ್ನುವುದಷ್ಟೇ ಅಲ್ಲ ಹಸಿಯಾಗಿಯೇ ತಿನ್ನಲಾಗುತ್ತೆಯಂತೆ. ಹೌದು. ಸೂಶಿ ಜೊತೆಗೆ ಇಲ್ಲ ಹಾಗೆಯೇ ಇದನ್ನ ಸರ್ವ್ ಮಾಡಲಾಗುತ್ತಂತೆ. ಕೇಳೋದಕ್ಕೆ ಅಸಹ್ಯ ಹುಟ್ಟುತ್ತೆ.

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ:

ಕೆಳದಿ ರಾಜರಲ್ಲಿ ದೀಘ೯ ಕಾಲದ ಆಡಳಿತ ಮಾಡಿದವರು, ಹೆಚ್ಚು ರಾಜ್ಯ ವಿಸ್ತಾರ ಮಾಡಿದವರು, ಇವತ್ತಿನ ಸಾಗರ ಪಟ್ಟಣ (ಸದಾಶಿವ ಸಾಗರ) ಕಟ್ಟಿದವರು, ಆನಂದಪುರ ಎಂದು ನಾಮಕರಣ, ಚಂಪಕ ಸರಸ್ಸು ನಿಮಿ೯ಸಿದ ರಾಜ ಹಿರಿಯ ವೆಂಕಟಪ್ಪ ನಾಯಕ ಕೆಳದಿ ಇತಿಹಾಸದಲ್ಲಿ ಅಗ್ರಶ್ರೇಯಾಂಕದಲ್ಲಿ ಇದ್ದರೂ ರಾಜ ವೆಂಕಟಪ್ಪ ನಾಯಕರನ್ನ ಉದ್ದೇಶ ಪೂವ೯ಕವಾಗಿ ಕಾಣದ ಕೈಗಳು ಬದಿಗೆ ಸರಿಸಲು ಅನೇಕ ಕಾರಣ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೆಳದಿ ಅರಸರಾದ ರಾಜ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚು ಮಾಹಿತಿ ಸಾವ೯ಜನಿಕರಿಗೆ ಬೇಕಾಗಿದೆ ಇಂತಹ ಒಂದು ಉಪಯುಕ್ತ ಕೆಲಸ ಮಾನ್ಯ ಅಂಬ್ರಯ್ಯ ಮಠ 2012 ರಲ್ಲಿ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪನಾಯಕ ಎಂಬ ಐತಿಹಾಸಿಕ ಕಾದಂಬರಿ ಪ್ರಕಟಿಸಿದ್ದಾರೆ. ಈ ಪುಸ್ತಕ ಮೂರು ತಿಂಗಳಿಂದ ಅನೇಕ ಬಾರಿ ಕೆಲ ಅಧ್ಯಾಯಗಳನ್ನು ಓದಿ ನನಗೆ ಬೇಕಾಗಿದ್ದ ಅನೇಕ ಮಾಹಿತಿ ಮನನ ಮಾಡಿಕೊಂಡೆ.

ನಮಗರಿವಿಲ್ಲದ ಸೋಲಿಗರ ರೊಟ್ಟಿ ಹಬ್ಬವೆಂಬ ಪಾರಂಪರಿಕ ಆಚರಣೆ, ಕಟ್ಟುಪಾಡು, ಸಂಪ್ರದಾಯದ ಸೊಗಡು:

ನಮಗರಿವಿಲ್ಲದ ಸೋಲಿಗರ ರೊಟ್ಟಿ ಹಬ್ಬವೆಂಬ ಪಾರಂಪರಿಕ ಆಚರಣೆ, ಕಟ್ಟುಪಾಡು, ಸಂಪ್ರದಾಯದ ಸೊಗಡು: Marjala manthana Festival Soliga

ಜಾಗತಿಕ ಔದ್ಯಮಿಕ ಮತ್ತು ವಾಣಿಜ್ಯ ಅಭಿವೃದ್ಧಿ ಎನ್ನುವ ಮಹಾ ಸಂತೆಯಲ್ಲಿ ಕಳೆದು ಹೋದ ಸಣ್ಣಪುಟ್ಟ ಬುಡಕಟ್ಟು ಸಂಸ್ಕೃತಿಗಳೆಷ್ಟೋ! ಲೆಕ್ಕವಿಟ್ಟವರಾರು. ಗ್ಲೋಬಲ್ ಲೀಡರ್ ಶಿಪ್, ಜಿಡಿಪಿ, ಎಫ್.ಡಿ.ಐ, ವರ್ಲ್ಡ್ ಟ್ರೇಡ್, ವಾಲ್ ಮಾರ್ಟ್ ಮುಂತಾದ ಈ ಶತಮಾನದ ಹುಚ್ಚು ಸಾಯಿಸುತ್ತಿರುವುದು ನಮ್ಮ ನೆಮ್ಮದಿಯ ಬದುಕನ್ನು ಮಾತ್ರವಲ್ಲ, ನೂರಾರು ತಲೆಮಾರುಗಳಿಂದ ನಡೆದು ಬಂದಿದ್ದ ಅತ್ಯಂತ ಅಪೂರ್ವ ಸಾಂಸ್ಕೃತಿಕ ಸಿರಿವಂತಿಕೆ ಮತ್ತು ವಿಶಿಷ್ಟವಾದ ನಂಬಿಕೆ ಆಚರಣೆ ಮತ್ತು ಕಟ್ಟುಪಾಡುಗಳನ್ನು. Marjala manthana Festival Soliga

Marjala manthana Festival Soliga

ಅಂತಹದ್ದೇ ಒಂದು ವಿರಳ ಆಚರಣೆ ನಮ್ಮ ಚಾಮರಾಜನಗರ ಜಿಲ್ಲೆಯ ಸುತ್ತಮುತ್ತಾ ಮಾತ್ರ ಹೆಚ್ಚಾಗಿ ಕಾಣಸಿಗುವ ಅರಣ್ಯವಾಸಿ ಬುಡಕಟ್ಟು ಸೋಲಿಗರ ರೊಟ್ಟಿಹಬ್ಬ. ಗ್ಲೋಬಲೈಸೇಷನ್ ಅಬ್ಬರದಲ್ಲಿ ಕರಗುತ್ತಿರುವ ರೊಟ್ಟಿಹಬ್ಬದ ಕುರಿತಾದ ವಿಶೇಷ ಕುತೂಹಲಕಾರ ಮಾಹಿತಿಗಳನ್ನು ಕಲೆಹಾಕುತ್ತಿದ್ದಾಗ ನನಗರಿವಿಲ್ಲದಂತೆ ಒಮ್ಮೆ ಅಬ್ಬಾ! ಎನ್ನುವ ಉದ್ಘಾರ ಹೊಮ್ಮಿದರೇ, ಈ ಸಂಸ್ಕೃತಿಯ ರಕ್ಷಣೆಗೆ ನಾವೇ ಮನಸು ಮಾಡುತ್ತಿಲ್ಲವಲ್ಲ ಎನ್ನುವ ನಿಟ್ಟುಸಿರು ಸಹ ಹೊರಬಿತ್ತು.

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: human intrested storiesLifestyleSpecial
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram