ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಮಗೆ ಇಷ್ಟವಾಗುವ ಸುದ್ದಿಗಳಿವು…! : Human intresting , stories

Namratha Rao by Namratha Rao
January 30, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ನಿಮಗೆ ಇಷ್ಟವಾಗುವ ಸುದ್ದಿಗಳಿವು…! : Human intresting , stories

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

ಮಲೆನಾಡಿನ ನಾಗರಹಳ್ಳಿಯ ಅಮೋಘ ವಿನೂತನ ಚತುರ್ಮುಖ ಶಿಲಾಶಾಸನದ ವಿವರಣೆಯ ಕೌತುಕದ ಸಂಗತಿಗಳು:

ಮಲೆನಾಡಿನ ನಾಗರಹಳ್ಳಿಯ ಅಮೋಘ ವಿನೂತನ ಚತುರ್ಮುಖ ಶಿಲಾಶಾಸನದ ವಿವರಣೆಯ ಕೌತುಕದ ಸಂಗತಿಗಳು: Saakshatv Naavu kelada charitre episode14

ನಮ್ಮ ಮಲೆನಾಡು ಬೇರೆ ಬೇರೆ ಕಾಲಮಾನದಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಕದಂಬ, ವರ್ಧನ, ಆಳುಪ, ರಾಷ್ಟ್ರಕೂಟ, ಚಾಳುಕ್ಯ, ಸಾಂತಳಿಗೆ ಚಾಳುಕ್ಯ, ಗಂಗರು, ಸಾಂತರು, ಹೊಯ್ಸಳ, ಸೇಉಣ (ಯಾದವ), ಪಲ್ಲವ – ಕಾಡವ, ವಿಜಯನಗರ, ಕೆಳದಿ ಮತ್ತು ಮೈಸೂರಿನ ಅರಸರ ಆಡಳಿತಕ್ಕೆ ಒಳಪಟ್ಟಿತ್ತು. Saakshatv Naavu kelada charitre episode14
Saakshatv Naavu kelada charitre episode14

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಇನ್ನೂ ನಮ್ಮ ಶಿವಮೊಗ್ಗಕ್ಕೆ ಸಂಬಂಧಿಸಿದಂತೆ ಮಲೆನಾಡಿನ ತೀರ್ಥಹಳ್ಳಿ ಮತ್ತು ಹೊಸನಗರ ವಿಜಯನಗರ ಸಾಮ್ರಾಜ್ಯದ ಬಹು ಮುಖ್ಯ ಭಾಗವಾಗಿತ್ತು. ಅಂದಿನ ಕಾಲಘಟ್ಟದಲ್ಲಿ ಕರಾವಳಿ ಮತ್ತು ಮಲೆನಾಡನ್ನು ಆರಗದಿಂದ ನಿಯಂತ್ರಿಸಲು ಒಬ್ಬ ರಾಜ್ಯಪಾಲರನ್ನು ನೇಮಿಸಲಾಗಿತ್ತು. ವಿಜಯನಗರಕ್ಕೆ ಅತಿ ಹೆಚ್ಚು ಆದಾಯ ತರುತ್ತಿದ್ದ ಈ ಪ್ರದೇಶದ ರಾಜ್ಯಪಾಲರನ್ನಾಗಿ ಬಹುಪಾಲು ವಿಜಯನಗರದ ರಾಯರ ವಂಶಸ್ಥರನ್ನೇ ನೇಮಿಸಲಾಗುತ್ತಿತ್ತು. ಇನ್ನೂ ಮಲೆನಾಡಿನ ಪರಿಸರದಲ್ಲಿ ತಯಾರಾಗುತ್ತಿದ್ದ ಅತ್ಯಾಧುನಿಕ ತಂತ್ರಜ್ಞಾನದ ಆಯುಧಗಳು ವಿಜಯನಗರ ರಾಯರಿಗೆ ಸಾಕಷ್ಟು ಯುದ್ಧಗಳಲ್ಲಿ ಜಯವನ್ನು ತಂದುಕೊಟ್ಟಿತ್ತು. ವಿಜಯನಗರ ರಾಯರ ಆಳ್ವಿಕೆಯ ಕಾಲದಲ್ಲಿ ಮಲೆನಾಡಿನ ಪರಿಸರದಲ್ಲಿ ಬೇರೆ ಬೇರೆ ಲಕ್ಷಣವುಳ್ಳ ಲೋಹಗಳಿಗಾಗಿ ಹಲವಾರು ಸ್ಥಳಗಳಲ್ಲಿ ಗಣಿಗಾರಿಕೆ ಮಾಡಲಾಗುತ್ತಿತ್ತು.

ವಿಶೇಷವಾದ ಈ ಕುಂಕುಮ ಹಚ್ಚಿ ಈ ಮಂತ್ರ ಹೇಳಿದ್ರೆ ದೇವಿ ಕೃಪೆ ದೊರೆಯುತ್ತದೆ

ವಿಶೇಷವಾದ ಈ ಕುಂಕುಮ ಹಚ್ಚಿ ಈ ಮಂತ್ರ ಹೇಳಿದ್ರೆ ದೇವಿ ಕೃಪೆ ದೊರೆಯುತ್ತದೆ

ವಿಶೇಷವಾದ ಈ ಕುಂಕುಮ ಹಚ್ಚಿಕೊಳ್ಳುವುದರಿಂದ ಮಹಾಲಕ್ಷ್ಮಿ ಅನುಗ್ರಹ ನಿಮಗೆ ದೊರೆಯುತ್ತದೆ. ನಮಸ್ತೆ ಗೆಳೆಯರೆ ಮನೆಯಲ್ಲಿ ಹೆಣ್ಣು ಮಕ್ಕಳು ಈ ರೀತಿ ವಿಶೇಷವಾದ ರೀತಿಯಲ್ಲಿ ಕುಂಕುಮವನ್ನು ಹಚ್ಚಿದರೆ ಮನೆಯಲ್ಲಿ ಇರುವ ಎಲ್ಲರನ್ನೂ ಆಕರ್ಷಿಸುತ್ತಾರೆ ಹಾಗೂ ಆ ಹೆಣ್ಣುಮಕ್ಕಳಿಗೂ ಕೂಡ ಪ್ರಶಾಂತತೆ

ಪ್ರಪಂಚದ ಅಸಹ್ಯ, ಕೆಟ್ಟ ಆಹಾರ ಪದಾರ್ಥಗಳು..!  ಭಾಗ -3

ಪ್ರಪಂಚದ ಅಸಹ್ಯ, ಕೆಟ್ಟ ಆಹಾರ ಪದಾರ್ಥಗಳು..!  ಭಾಗ -3

ಈ  ಹಿಂದೆ 2 ಭಾಗಗಳಲ್ಲಿ ಪ್ರಪಂಚದ ಕೆಟ್ಟ, ಅಸಹ್ಯ ಹಾಗೂ ವಿಚಿತ್ರ ಆಹಾರಗಳ ಪೈಕಿ 15 ಆಹಾರ ಬಗ್ಗೆ ತಿಳಿದಿದ್ದೆವು. ಇದೀಗ ಈ ಭಾಗದಲ್ಲಿ ಮತ್ತೆ 7 ಅಸಹ್ಯ ಆಹಾರಗಳ ಬಗ್ಗೆ ತಿಳಿಯೋಣ…

ಚೆರ್ರಿ ಬ್ಲಾಸಮ್ ಮೀಟ್ – ಜಪಾನ್

ಚೆರ್ರಿ ಬ್ಲಾಸಮ್ ಮೀಟ್.. ಅಂದ್ರೆ ಕುದುರೆಯ ಮಾಂಸದಿಂದ ಮಾಡಲಾಗುವ ಒಂದು ಖಾದ್ಯ. ಜಪಾನ್ ನಲ್ಲಿ ಈ ಖಾದ್ಯ ತುಂಬಾನೆ ಫೇಮಸ್. ನಿಜ ಬಹುತೇಕ ಕಡೆಗಳಲ್ಲಿ ಕುದುರೆ ಮಾಂಸವನ್ನ ತಿನ್ನಲ್ಲ. ಆದ್ರೆ  ಇಲ್ಲಿ ಇದನ್ನ ಕೇವಲ ತಿನ್ನುವುದಷ್ಟೇ ಅಲ್ಲ ಹಸಿಯಾಗಿಯೇ ತಿನ್ನಲಾಗುತ್ತೆಯಂತೆ. ಹೌದು. ಸೂಶಿ ಜೊತೆಗೆ ಇಲ್ಲ ಹಾಗೆಯೇ ಇದನ್ನ ಸರ್ವ್ ಮಾಡಲಾಗುತ್ತಂತೆ. ಕೇಳೋದಕ್ಕೆ ಅಸಹ್ಯ ಹುಟ್ಟುತ್ತೆ.

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ

ಸಂಶೋದಕ ಲೇಖಕ ಅಂಬ್ರಯ್ಯ ಮಠ ವಿರಚಿತ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪ ನಾಯಕ ಐತಿಹಾಸಿಕ ಕಾದಂಬರಿ:

ಕೆಳದಿ ರಾಜರಲ್ಲಿ ದೀಘ೯ ಕಾಲದ ಆಡಳಿತ ಮಾಡಿದವರು, ಹೆಚ್ಚು ರಾಜ್ಯ ವಿಸ್ತಾರ ಮಾಡಿದವರು, ಇವತ್ತಿನ ಸಾಗರ ಪಟ್ಟಣ (ಸದಾಶಿವ ಸಾಗರ) ಕಟ್ಟಿದವರು, ಆನಂದಪುರ ಎಂದು ನಾಮಕರಣ, ಚಂಪಕ ಸರಸ್ಸು ನಿಮಿ೯ಸಿದ ರಾಜ ಹಿರಿಯ ವೆಂಕಟಪ್ಪ ನಾಯಕ ಕೆಳದಿ ಇತಿಹಾಸದಲ್ಲಿ ಅಗ್ರಶ್ರೇಯಾಂಕದಲ್ಲಿ ಇದ್ದರೂ ರಾಜ ವೆಂಕಟಪ್ಪ ನಾಯಕರನ್ನ ಉದ್ದೇಶ ಪೂವ೯ಕವಾಗಿ ಕಾಣದ ಕೈಗಳು ಬದಿಗೆ ಸರಿಸಲು ಅನೇಕ ಕಾರಣ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕೆಳದಿ ಅರಸರಾದ ರಾಜ ವೆಂಕಟಪ್ಪ ನಾಯಕರ ಬಗ್ಗೆ ಹೆಚ್ಚು ಮಾಹಿತಿ ಸಾವ೯ಜನಿಕರಿಗೆ ಬೇಕಾಗಿದೆ ಇಂತಹ ಒಂದು ಉಪಯುಕ್ತ ಕೆಲಸ ಮಾನ್ಯ ಅಂಬ್ರಯ್ಯ ಮಠ 2012 ರಲ್ಲಿ ಕೆಳದಿ ಕುಲತಿಲಕ ಹಿರಿಯ ವೆಂಕಟಪ್ಪನಾಯಕ ಎಂಬ ಐತಿಹಾಸಿಕ ಕಾದಂಬರಿ ಪ್ರಕಟಿಸಿದ್ದಾರೆ. ಈ ಪುಸ್ತಕ ಮೂರು ತಿಂಗಳಿಂದ ಅನೇಕ ಬಾರಿ ಕೆಲ ಅಧ್ಯಾಯಗಳನ್ನು ಓದಿ ನನಗೆ ಬೇಕಾಗಿದ್ದ ಅನೇಕ ಮಾಹಿತಿ ಮನನ ಮಾಡಿಕೊಂಡೆ.

ನಮಗರಿವಿಲ್ಲದ ಸೋಲಿಗರ ರೊಟ್ಟಿ ಹಬ್ಬವೆಂಬ ಪಾರಂಪರಿಕ ಆಚರಣೆ, ಕಟ್ಟುಪಾಡು, ಸಂಪ್ರದಾಯದ ಸೊಗಡು:

ನಮಗರಿವಿಲ್ಲದ ಸೋಲಿಗರ ರೊಟ್ಟಿ ಹಬ್ಬವೆಂಬ ಪಾರಂಪರಿಕ ಆಚರಣೆ, ಕಟ್ಟುಪಾಡು, ಸಂಪ್ರದಾಯದ ಸೊಗಡು: Marjala manthana Festival Soliga

ಜಾಗತಿಕ ಔದ್ಯಮಿಕ ಮತ್ತು ವಾಣಿಜ್ಯ ಅಭಿವೃದ್ಧಿ ಎನ್ನುವ ಮಹಾ ಸಂತೆಯಲ್ಲಿ ಕಳೆದು ಹೋದ ಸಣ್ಣಪುಟ್ಟ ಬುಡಕಟ್ಟು ಸಂಸ್ಕೃತಿಗಳೆಷ್ಟೋ! ಲೆಕ್ಕವಿಟ್ಟವರಾರು. ಗ್ಲೋಬಲ್ ಲೀಡರ್ ಶಿಪ್, ಜಿಡಿಪಿ, ಎಫ್.ಡಿ.ಐ, ವರ್ಲ್ಡ್ ಟ್ರೇಡ್, ವಾಲ್ ಮಾರ್ಟ್ ಮುಂತಾದ ಈ ಶತಮಾನದ ಹುಚ್ಚು ಸಾಯಿಸುತ್ತಿರುವುದು ನಮ್ಮ ನೆಮ್ಮದಿಯ ಬದುಕನ್ನು ಮಾತ್ರವಲ್ಲ, ನೂರಾರು ತಲೆಮಾರುಗಳಿಂದ ನಡೆದು ಬಂದಿದ್ದ ಅತ್ಯಂತ ಅಪೂರ್ವ ಸಾಂಸ್ಕೃತಿಕ ಸಿರಿವಂತಿಕೆ ಮತ್ತು ವಿಶಿಷ್ಟವಾದ ನಂಬಿಕೆ ಆಚರಣೆ ಮತ್ತು ಕಟ್ಟುಪಾಡುಗಳನ್ನು. Marjala manthana Festival Soliga

Marjala manthana Festival Soliga

ಅಂತಹದ್ದೇ ಒಂದು ವಿರಳ ಆಚರಣೆ ನಮ್ಮ ಚಾಮರಾಜನಗರ ಜಿಲ್ಲೆಯ ಸುತ್ತಮುತ್ತಾ ಮಾತ್ರ ಹೆಚ್ಚಾಗಿ ಕಾಣಸಿಗುವ ಅರಣ್ಯವಾಸಿ ಬುಡಕಟ್ಟು ಸೋಲಿಗರ ರೊಟ್ಟಿಹಬ್ಬ. ಗ್ಲೋಬಲೈಸೇಷನ್ ಅಬ್ಬರದಲ್ಲಿ ಕರಗುತ್ತಿರುವ ರೊಟ್ಟಿಹಬ್ಬದ ಕುರಿತಾದ ವಿಶೇಷ ಕುತೂಹಲಕಾರ ಮಾಹಿತಿಗಳನ್ನು ಕಲೆಹಾಕುತ್ತಿದ್ದಾಗ ನನಗರಿವಿಲ್ಲದಂತೆ ಒಮ್ಮೆ ಅಬ್ಬಾ! ಎನ್ನುವ ಉದ್ಘಾರ ಹೊಮ್ಮಿದರೇ, ಈ ಸಂಸ್ಕೃತಿಯ ರಕ್ಷಣೆಗೆ ನಾವೇ ಮನಸು ಮಾಡುತ್ತಿಲ್ಲವಲ್ಲ ಎನ್ನುವ ನಿಟ್ಟುಸಿರು ಸಹ ಹೊರಬಿತ್ತು.

ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: human intrested storiesLifestyleSpecial
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram