Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime: ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ

Vivek Biradar by Vivek Biradar
March 26, 2022
in Crime, Newsbeat, ಅಪರಾಧ
Crime Saaksha Tv
Share on FacebookShare on TwitterShare on WhatsappShare on Telegram

Related posts

ಟ್ರಕ್ ಗೆ ಸಚಿವರ ಬೆಂಗಾವಲು ಕಾರು

ಟ್ರಕ್ ಗೆ ಸಚಿವರ ಬೆಂಗಾವಲು ಕಾರು

December 5, 2023
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

December 4, 2023

 ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿ

ಜಾರ್ಖಂಡ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಯನ್ನು ಪತಿಯೇ ಗುಂಡಿಕ್ಕಿ ಕೊಂದಿರುವ ಘಟನೆ ಹಜಾರಿಬಾಗ್ ಬಡಾ ಬಜಾರ್ ಪ್ರದೇಶದ ಮಲ್ಲಾಹ್ ಟೋಲಿ ಬಳಿ ನಡೆದಿದೆ.

ವಂದನಾ ದೇವಿ (27) ಮೃತ ದುರ್ದೈವಿ. ರಾಜೇಶ್ ಸೋಂಕರ್ ಕೊಲೆ ಆರೋಪಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಭಂದ ಬಡಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೃತದೇಹವನ್ನು ಹಜಾರಿಬಾಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

ನಡೆದಿದ್ದು ಏನು? ಒಂದು ವರ್ಷದ ಹಿಂದೆ ವಂದನಾ ದೇವಿ ಮತ್ತು ರಾಜೇಶ್ ಸೋಂಕರ್ ವಿವಾಹವಾಗಿದ್ದಾರೆ. ಧಂಪತಿಗೆ 15 ದಿನದಗಳ ಪುಟ್ಟ ಮಗುವಿದೆ. ಪಾಪಿ ಪತಿಯ ತೆಲೆಯಲ್ಲಿ ಅನುಮಾನದ ಪಿಶಾಚಿ ಹೊಕ್ಕಿದೆ. ಹೀಗಾಗಿ ಪತಿ ಪತ್ನಿಯೊಂದಿಗೆ ಪ್ರತಿನಿತ್ಯ ಜಗಳವಾಡುತ್ತಿದ್ದನಂತೆ.

ಅಲ್ಲದೇ ಪತಿ ಕಳೆದ ಒಂದು ತಿಂಗಳಿನಿಂದ ತನ್ನ ವ್ಯಾಪಾರವನ್ನು ಬಿಟ್ಟು ಪತ್ನಿಯನ್ನು ಹಿಂಬಾಲಿಸುತ್ತಿದ್ದನಂತೆ. ಅಲ್ಲದೇ ಆಕೆ ಕರೆಯ ಮೇಲು ನಿಗಾ ಇಟ್ಟಿದ್ದನಂತೆ. ಈ ವಿಚಾರವಾಗಿ ಪ್ರತಿದಿನ  ಜಗಳವಾಡುತ್ತಿದ್ದನು. ಜಗಳ ವಿಕೋಪಕ್ಕೆ ತಿರುಗಿ ಪತಿ ತನ್ನ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿಯನ್ನು ಕೊಂದಿದ್ದಾನೆ.

ನಂತರ ರಾಜೇಶ್ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ ಪರಾರಿಯಾಗಿದ್ದಾನೆ. ಮಗು ಅಳಲು ಶುರು ಮಾಡಿದ್ದು, ಮಗುವಿನ ಶಬ್ದ ಕೇಳಿ ವಂದನಾ ಮೈದುನ ಸೋನು ಮನೆಯ ಬಾಗಿಲ ಬೀಗ ಒಡೆದು ನೋಡಿದಾಗ ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡಿದ್ದು, ಕೂಡಲೇ ಆಕೆ ಆಸ್ಪತ್ರೆ ಕರೆದೊಯ್ದರಾದರೂ ಅದಾಗಲೇ ವಂದನಾ ಸಾವನ್ನಪ್ಪಿದ್ದರು ಎನ್ನಲಾಗುತ್ತಿದೆ.

 ವಿಷಯವನ್ನು ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಆರೋಪಿಯ ಕಿರಿಯ ಸಹೋದರ ಸೋನು ಕುಮಾರ್ ಮತ್ತು ಆತನ ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಘಟನೆ ನಡೆದಾಗ ಆರೋಪಿ ಸಹೋದರ ಟ್ಯೂಷನ್​ಗೆ ಹೋಗಿದ್ದು, ತಾಯಿ ನೆರೆಮನೆಗೆ ಹೋಗಿದ್ದರು ಎಂದು ತಿಳಿದು ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಕೆ ಮುಂದುವರೆಸಿದ್ದಾರೆ.

Tags: #Saaksha TVCrimepolice
ShareTweetSendShare
Join us on:

Related Posts

ಟ್ರಕ್ ಗೆ ಸಚಿವರ ಬೆಂಗಾವಲು ಕಾರು

ಟ್ರಕ್ ಗೆ ಸಚಿವರ ಬೆಂಗಾವಲು ಕಾರು

by Honnappa Lakkammanavar
December 5, 2023
0

ಟ್ರಕ್ ಗೆ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಲ್ಲಿಸಿದ್ದ ಟ್ರಕ್ ಗೆ ಬಿಹಾರ ಸಚಿವರ ಬೆಂಗಾವಲು...

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊಲೆ ಪ್ರಕರಣಗಳು

by Honnappa Lakkammanavar
December 4, 2023
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಈ ಕುರಿತು ಮಾಹಿತಿ ನೀಡಿದೆ. 2021 ರಲ್ಲಿ...

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

ಕಾರು ಭೀಕರ ಅಪಘಾತ; ಎರಡು ಸಾವು, ಐವರ ಸ್ಥಿತಿ ಗಂಭೀರ

by Honnappa Lakkammanavar
December 4, 2023
0

ದಾವಣಗೆರೆ: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ದಾವಣಗೆರೆ (Davanagere) ಹತ್ತಿರದ...

ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕಳ್ಳತನ

ಪೊಲೀಸ್ ಸಿಬ್ಬಂದಿಯ ಬ್ಯಾಗ್ ಕಳ್ಳತನ

by Honnappa Lakkammanavar
December 4, 2023
0

ಬೆಂಗಳೂರು : ಪೊಲೀಸರ ಬ್ಯಾಗ್ ನ್ನೇ ಖದೀಮರು ಎಗರಿಸಿರುವ ಘಟನೆ ನಡೆದಿದೆ. ನಗರದ ಅಭಿನಯ ಜಂಕ್ಷನ್ ​​ನಲ್ಲಿರುವ​ ಪೊಲೀಸ್ ಚೌಕಿಯೊಳಗೆ ಇಟ್ಟಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಬ್ಯಾಗ್​ನ್ನೇ...

ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ

ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ

by Honnappa Lakkammanavar
December 4, 2023
0

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿರುವ ಘಟನೆ ನಗರದಲ್ಲಿ ನಡೆದಿದೆ. 28 ವರ್ಷದ ಮೆರಿನಾ ವಿಲ್ಸನ್ ಎಂಬ ಮಹಿಳೆ ನಿವೃತ್ತ ಐಎಎಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram