ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕಾಲಭೈರೇಶ್ವರವಾಷ್ಟಕ ಕಾರ್ಯ ಸಿದ್ದಿ ಸ್ತೋತ್ರದ ಮಹತ್ವ….!!

Mahesh M Dhandu by Mahesh M Dhandu
August 22, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕಾಲಭೈರೇಶ್ವರವಾಷ್ಟಕ ಕಾರ್ಯ ಸಿದ್ದಿ ಸ್ತೋತ್ರದ ಮಹತ್ವ….!!

“ಶ್ರೀ ಕಾಲಭೈರವಾಷ್ಟಕವನ್ನು ಆದಿ ಗುರು ” ಶ್ರೀ ಶಂಕರಾಚಾರ್ಯರು” ಶ್ರೀ ಕಾಶೀ ಕ್ಷೇತ್ರದಲ್ಲಿ “ಕಾಲಭೈರವ” ದೇವಾಲಯಕ್ಕೆ ಭೇಟಿಕೊಟ್ಟಾಗ ರಚಿಸಿದರು..!
ಈ ಸ್ತೋತ್ರವನ್ನು ಪ್ರತಿದಿನ ಯಾರು ಓದುತ್ತಾರೋ ಅವರಿಗೆ ಜ್ಞಾನ ಹಾಗೂ ಮುಕ್ತಿಯು ಸಿಗುತ್ತದೆ..
ಸಕಲ ವಿಧವಾದ ಕೋಪ-ತಾಪಗಳು ಬಹಳ ಬೇಗ ನಿವಾರಣೆಯಾಗುತ್ತದೆ..

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

“ಶ್ರೀ ಕಾಲಭೈರವಾಷ್ಟಕ” ವನ್ನು ಓದಿದರೆ ಏನು ಫಲ..?

೧. ಶ್ರೀ ಕಾಲಭೈರವಾಷ್ಟಕವನ್ನು ಶಿವನ ದೇವಾಲಯದಲ್ಲಿ ಓದಿದರೆ ಜ್ಞಾನ ಹಾಗೂ ಮುಕ್ತಿಯು ದೊರೆಯುತ್ತದೆ..

೨. ಪುಣ್ಯಕ್ಷೇತ್ರಗಳಲ್ಲಿ ಅಥವಾ ಪ್ರಾಚೀನ ಶಿವನ ದೇವಾಲಯಗಳಲ್ಲಿ ಓದಿದರೆ ಬಹಳ ಬೇಗ ಮಂತ್ರಸಿದ್ಧಿಯಾಗುತ್ತದೆ..

೩. ಯಾರಿಗೆ ನಾಯಿ ಪದೇ ಪದೇ ಕಚ್ಚುತ್ತದೆಯೋ ಅಂತಹವರು ಓದಿದರೆ ಮುಂದೆ ಎಂದೂ ನಾಯಿ ಕಚ್ಚುವುದಿಲ್ಲ..

೪. ಮಕ್ಕಳಿಗೆ ಬಾಲಗ್ರಹದೋಷ ಮತ್ತು ರಾತ್ರಿಹೊತ್ತು ಮಕ್ಕಳು ಬೆಚ್ಚುಬೀಳುವುದು, ರಾತ್ರಿ ಹೊತ್ತು ನಿದ್ಧೆ ಸರಿಯಾಗಿ ಮಾಡದೇ ಇದ್ದರೆ ಅಂತಹ ಮಕ್ಕಳ ತಂದೆ ಅಥವಾ ತಾಯಿ ಶ್ರೀ ಕಾಲಭೈರವಾಷ್ಟಕವನ್ನು ಓದಿ , ಮಕ್ಕಳಿಗೆ ವಿಭೂತಿ ಪ್ರಸಾದ ಇಟ್ಟರೆ ಬಹಳ ಬೇಗ ವಾಸಿಯಾಗುತ್ತದೆ..!

೫. ಯಾರ ಮನೆಯಲ್ಲಿ “ಗ್ರಹದೋಷ” ವಿದ್ದು ಮನೆಯು ಏಳಿಗೆಯಾಗುವುದಿಲ್ಲವೋ, ಅಂತಹ ಮನೆಯಲ್ಲಿ ಪ್ರತಿದಿನ ಓದಿದರೆ ಬಹಳ ಬೇಗ ಗ್ರಹದೋಷ ನಿವಾರಣೆಯಾಗುತ್ತದೆ..

೬. ಬೆಳಗ್ಗೆ ಎದ್ದಾಗ ಯಾರಿಗೆ ತಲೆಸುತ್ತು ಬರುತ್ತದೆಯೋ, ತಲೆ ತುಂಬಾ ತಿರುಗಿದ‌ ಹಾಗೆ ಆಗುತ್ತದೆಯೋ ಅಂತಹವರು ಓದಿದರೆ ಬಹಳ ಬೇಗ ಖಾಯಿಲೆ ವಾಸಿಯಾಗುತ್ತದೆ..

೭. ಯಾರಿಗೆ ತುಂಬಾ ಕೋಪ ಬರುತ್ತದೆಯೋ ಅಂತಹವರು ಓದಿದರೆ ಬಹಳ ಬೇಗ ಕೋಪ ಕಡಿಮೆಯಾಗಿ , ಮನಸ್ಸಿಗೆ ಶಾಂತಿ ದೊರೆಯುತ್ತದೆ..

೮. HIGH B.P. ಇರುವವರು ಓದಿದರೆ B.P. ನಾರ್ಮಲ್ ಆಗುತ್ತದೆ..

೯. ಕುಜದೋಷ, ಮಾಂಗಲ್ಯದೋಷ, ಸರ್ಪದೋಷ, ಕಾಳಸರ್ಪದೋಷ, ಇರುವವರು ಓದಿದೃ ಸಕಲ ದೋಷಗಳೂ ನಿವಾರಣೆಯಾಗುತ್ತದೆ..
ತಾಂತ್ರಿಕ ಹೋಮಸ್ ಮತ್ತು ಪೂಜಾಗಳ ಜಗತ್ತು
ನಿಮ್ಮ ಜೀವನದ ವಿವಿಧ ಸಮಸ್ಯೆಗಳಿಗೆ ಮತ್ತು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಮತ್ತು ಬೌದ್ಧಿಕ ಪ್ರಗತಿ ಮತ್ತು ಸಮೃದ್ಧಿಗೆ ಪರಿಹಾರವಾಗಿ ನಾವು ಕರ್ನಾಟಕದ್ಯಾಂತ ಪೂಜೆಗಳು ಮತ್ತು ಹೋಮಗಳನ್ನು ನಡೆಸುತ್ತೇವೆ.

ಪೂಜಾಸ್ ಭಕ್ತನಿಗೆ ದೇವತೆಯೊಂದಿಗೆ ಆಧ್ಯಾತ್ಮಿಕವಾಗಿ ಸಂಪರ್ಕ ಸಾಧಿಸಲು ಸಹಾಯ ಮಾಡುತ್ತದೆ.ಆದರೆ,
ಹೋಮಗಳು ದೇವತೆಯ ಆಶೀರ್ವಾದವನ್ನು ಕೋರಿ ಮಂತ್ರಗಳನ್ನು ಪಠಿಸುವ ಮೂಲಕ ಮಾಡುವ ಪವಿತ್ರ ಅಗ್ನಿ ವಿಧಿ. ಹೋಮಾಸ್ ಮತ್ತು ಪೂಜಾಗಳು ಸುತ್ತಲಿನ ನಕಾರಾತ್ಮಕತೆಯನ್ನು ರದ್ದುಗೊಳಿಸುತ್ತವೆ ಎಂದು ನಂಬಲಾಗಿದೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಬ್ಲ್ಯಾಕ್ ಮ್ಯಾಜಿಕ್ ತೆಗೆಯಲು ನಾವು ಪೂಜೆಗಳು ಮತ್ತು ಹೋಮಗಳನ್ನು ನಡೆಸುತ್ತೇವೆ. ಅಲ್ಲದೆ, ಇದು ಯಾವುದೇ ಬ್ಲ್ಯಾಕ್ ಮ್ಯಾಜಿಕ್ನಿಂದ ಪ್ರಭಾವಿತವಾಗದಂತೆ ರಕ್ಷಣೆಯಾಗಿ ಕಾರ್ಯನಿರ್ವಹಿಸುತ್ತದೆ.

ಎಲ್ಲಾ ಪೂಜೆಗಳು ಮತ್ತು ಹೋಮಗಳು – ಮಂತ್ರದ ಆಧಾರದ ಮೇಲೆ ಜ್ಯೋತಿಷಾವನ್ನು ಭಕ್ತರ ಆವರಣ / ಕಚೇರಿಗಳು / ಮನೆಗಳಲ್ಲಿ ಅಥವಾ ಕಟೀಲು ಕ್ಷೇತ್ರದಲ್ಲಿ ನಡೆಸಲಾಗುತ್ತದೆ.

Tags: #Saaksha TVastrology todayAstronomykalabhaireshwaravashtaka
ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram