ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

The Kashmir ರಕ್ತಸಿಕ್ತ ಚರಿತ್ರೆಯ ರಕ್ತಸಿಕ್ತ ಅಧ್ಯಾಯಗಳು 

Vivek Biradar by Vivek Biradar
March 18, 2022
in Marjala Manthana, Newsbeat, ಮಾರ್ಜಲ ಮಂಥನ
The Kashmir Saaksha Tv
Share on FacebookShare on TwitterShare on WhatsappShare on Telegram

The Kashmir ರಕ್ತಸಿಕ್ತ ಚರಿತ್ರೆಯ ರಕ್ತಸಿಕ್ತ ಅಧ್ಯಾಯಗಳು

1947ರಲ್ಲಿ ಭಾರತ ಸ್ವಾತಂತ್ರ್ಯವಾಗುವುದರ ಜೊತೆಗೆ ಭಾರತ ಇಬ್ಬಾಗವಾಯಿತು. ಭಾರತದ ಒಂದು ಭಾಗ ತುಂಡಾಗಿ ಪಾಕಿಸ್ತಾನ ದೇಶ ಸೃಷ್ಟಿಯಾಯಿತು.  ಅಂದಿನಿಂದ ಇಂದಿನವರೆಗು ಎರಡು ದೇಶಗಳ ನಡುವೆ ಜಮ್ಮು & ಕಾಶ್ಮೀರದ ನಡುವೆ ಗಲಾಟೆ, ಯುದ್ಧಗಳೇ ನಡೆದಿವೆ. ಈ ಎಲ್ಲದರಲ್ಲು ಪಾಕಿಸ್ತಾನ ಸೋತು ಸುಣ್ಣಾಗಿದೆ. ಪಾಕಿಸ್ತಾನ ನೇರವಾಗಿ ಎದುರಿಸಲು ಸಾಧ್ಯವಾಗದೆ, ಭಾರತದ ಒಳಗೆ ಭಯೋತ್ಪಾದಕರನ್ನು ಕಳುಹಿಸಿ ದೇಶವನ್ನು ಆಂತರಿಕವಾಗಿ ನಾಶ ಮಾಡುವ ಉದ್ದೇಶ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಇದಕ್ಕೆ ಉದಾಹರಣೆ ಕಾಶ್ಮೀರದಲ್ಲಿ ನಡೆದ ಕಲ್ಲುತೂರಾಟ, ಕಾಶ್ಮೀರಿ ಪಂಡಿತರ ಮೇಲೆ ಜಿಹಾದಿ ಮುಸ್ಲೀಂರು ನಡೆಸಿದ ಪೈಶಾಚಿಕ ಕೃತ್ಯ ಮನುಕಲಕುವಂತಹದ್ದು. 1989 ರಿಂದ ಪ್ರಾರಂಭವಾದ  ಈ ಕೃತ್ಯಕ್ಕೆ ಸಾಕ್ಷಿ ಎಂಬಂತೆ ಮಾರ್ಚ 11 ರಂದು ತೆರೆಕಂಡ “ದಿ ಕಾಶ್ಮೀರ ಫೈಲ್ಸ್” ಇನ್ನೂ ಈ ಚಿತ್ರದಲ್ಲಿ ಸೆನ್ಸಾರ್ ಕಾರಣದಿಂದ ನಗ್ನ ಸತ್ಯಗಳನ್ನು ತೋರಿಸಲು ಸಾಧ್ಯವಾಗಲಿಲ್ಲ.

ಹೌದು ಚಿತ್ರದಲ್ಲಿ ಸಂಪೂರ್ಣ ಸತ್ಯ ತಿಳಿಸಲು ಸಾಧ್ಯವಾಗಲಿಲ್ಲ ಆದರೆ ಈಗ ತಿಳಿಯೋಣ. ಅದು 1989 ಶಾಂತವಾಗಿದ್ದ ಕಾಶ್ಮೀರದಲ್ಲಿ ಇದ್ದಕ್ಕಿದಂತೆ ರಕ್ತದಲ್ಲಿ ಕುದಿಯಲು ಪ್ರಾರಂಭವಾದ ವರ್ಷ. ಕಾರಣ ಜಿಹಾದ ಮುಸ್ಲಿಂ ರು ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ ವರ್ಷ. ಇವರ ಗುಂಡಿನ ದಾಳಿಗೆ ಮೊದಲು ಬಲಿಯಾದವರು ಟಿಕಾ ಲಾಲ್ ತಾಪ್ಲೂ.

ಟಿಕಾ ಲಾಲ್ ತಾಪ್ಲೂ ಅವರು 6 October 1930 ರಂದು ಜನಿಸುತ್ತಾರೆ. ಇವರು ತಮ್ಮ ಎಮ್ .ಎ, ಎಲ್. ಎಲ್. ಬಿ ವ್ಯಾಸಂಗದ ನಂತರ ವಕೀಲ ವೃತ್ತಿಯನ್ನು ಪ್ರಾರಂಭಿಸುತ್ತಾರೆ. ಹಾಗೇ ರಾಜಕೀಯದಲ್ಲು ಆಸಕ್ತಿ ಹೊಂದಿದ್ದ ಇವರು ಬಿಜೆಪಿಯ ಸದಸ್ಯರಾಗುತ್ತಾರೆ. ಕಾಶ್ಮೀರ ಜನರ ಪಾಲಿನ ದನಿಯಾಗಿರುತ್ತಾರೆ.

ಇವರು ಕಾಶ್ಮೀರದಲ್ಲಿ ಸಾಕಷ್ಟು ಜನಪ್ರೀಯತೆಯನ್ನು ಪಡೆದಿರುತ್ತಾರೆ. ಇವರನ್ನು 14 ಸೆಪ್ಟೆಂಬರ್ 1989 ರಂದು ವೈಲಿಂಗ್ ವಾಲ್ ಅಥವಾ ಕೋಟ್ಲಿನ್ ಎಂಬಲ್ಲಿ ಜಿಹಾದಿ ಮುಸ್ಲಿಂರು ಗುಂಡಿಕ್ಕಿ ಕೊಲ್ಲುತ್ತಾರೆ. ಇವರು ಜಿಹಾದಿ ಮುಸ್ಲಿಂರ ಗುಂಡಿಗೆ ಬಲಿಯಾದ ಮೊದಲ ಕಾಶ್ಮೀರಿ ಪಂಡಿತ.

The Kashmir Saaksha Tv

ನಂತರ ಬಲಿಯಾದವರು ದಿ. ನಿವೃತ್ತ ನ್ಯಾಯಾದೀಶ ನೀಲಕಂಠ ಗಂಜೂ. ಇವರು 1960ರ ದಶಕದ ಅಂತ್ಯದಲ್ಲಿ, ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ವೃತ್ತಿ ಪ್ರಾರಂಭಿಸುತ್ತಾರೆ. ನಂತರ ಇವರು1966 ರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಅಮರ್ ಚಂದ್ ಅವರ ಕೊಲೆಯಾಗುತ್ತೆ. ಈ ಕೊಲೆಯಲ್ಲಿ ಭಾಗಿಯಾಗಿದ್ದ, JKLF ಸಂಸ್ಥಾಪಕ ಮಕ್ಬೂಲ್ ಭಟ್ ಗೆ ಆಗಸ್ಟ್ 1968 ರಲ್ಲಿ ಗಂಜೂ ಅವರು ಮರಣದಂಡನೆ ಶಿಕ್ಷೆ ವಿಧಿಸುತ್ತಾರೆ. ನಂತರ ಈ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ 1982ರಲ್ಲಿ ಎತ್ತಿ ಹಿಡಿಯಿತು.

ಸುದೀರ್ಘ ವಿಚಾರಣೆಯ ನಂತರ 1984 ರಲ್ಲಿ ಮರಣದಂಡನೆ ಶಿಕ್ಷೆಯನ್ನು ವಿಧಿಸುತ್ತೆ.  ಮಕ್ಬೂಲ್ ಭಟ್ ನ್ನು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗುತ್ತದೆ. ಇದನ್ನು ಸಹಿಸದ ಜಿಹಾದಿ ಮುಸ್ಲಿಂರು ಗಂಜೂ ಅವರ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದರು. 4 ನವೆಂಬರ್ 1989 ರಂದು, ಮೂರು ಉಗ್ರಗಾಮಿಗಳು ಗಂಜೂ ಅವರು ಅಮೀರ ಕಡಲ್‌ನ ಮಹಾರಾಜ್ ಬಜಾರ್‌ನಲ್ಲಿದ್ದಾಗ, ಜಿಹಾದಿ ಮುಸ್ಲಿಂರು ನ್ಯಾಯಾದೀಶರನ್ನು ಸುತ್ತುವರೆದು ಗುಂಡಿಕ್ಕಿ ಕೊಂದರು.

Tags: #Saaksha TVKashmir PanditsThe Kashmir
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram