ADVERTISEMENT
Saturday, June 21, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಕೋವಿಡ್ 19 ನಿಯಂತ್ರಣದ ಮಹತ್ವದ ಸಭೆಯಲ್ಲಿ ಪ್ರಮುಖ ಸಚಿವರು ಗೈರು

admin by admin
June 22, 2020
in Uncategorized
Share on FacebookShare on TwitterShare on WhatsappShare on Telegram

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ.  ಸಿಲಿಕಾನ್ ಸಿಟಿಯ ಜನ ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ. ನಿನ್ನೆ ಒಂದೇ ದಿನದಲ್ಲಿ 196 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಕೊರೊನಾ ನಿಯಂತ್ರಣ ಮಾಡಲು  ಸೀಲ್ ಡೌನ್ ಮಾಡಲು ಬಿಬಿಎಂಪಿ ಈಗಾಗಲೇ ಪ್ಲ್ಯಾನ್ ಮಾಡಿಕೊಂಡಿದೆ.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಮಾಡಲು ಇಂದು ಮುಖ್ಯಮಂತ್ರಿ ಬಿ,ಎಸ್,ಯಡಿಯೂರಪ್ಪ ಅವರ ಜೊತೆಗೆ ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.  ಆದರೆ ಈ ಮಹತ್ವದ ಸಭೆಯಲ್ಲಿ ಇರಬೇಕಾದ ಇಬ್ಬರು ಪ್ರಮುಖ ಸಚಿವರು ಸಭೆಯಲ್ಲಿ ಭಾಗಿಯಾಗಿಲ್ಲ.   ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಸಭೆಯಲ್ಲಿ ಭಾಗಿಯಾಗಿಲ್ಲ.

Related posts

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

January 21, 2025
ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

January 20, 2025

ಕೋವಿಡ್ 19 ನಿಯಂತ್ರಣ ಮಾಡಲು ಮಹತ್ವದ ಸಭೆ ನಡೆಯುತ್ತಿದೆ. ಇಂತಹ ಮಹತ್ವದ ಸಭೆಯಲ್ಲಿ ಇರಲೇ ಬೇಕಿದ್ದ  ಆರೋಗ್ಯ ಸಚಿವರು, ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಸಭೆಯಿಂದ ದೂರ ಉಳಿದ್ದಾರೆ.  ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನ ಕೋವಿಡ್ 19 ಜವಬ್ದಾರಿ ಇರುವಂತ ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್ ಸಭೆಯಿಂದ ದೂರ ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಇಬ್ಬರು ಸಚಿವರು ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ತೆರಳಿದ್ದಾರೆ ಎನ್ನಲಾಗಿದೆ. ಆದರೂ ಇಂತಹದೊಂದು ಸಭೆ ನಡೆಯುವಾಗ ಸಚಿವರುಗಳು ಇರಬೇಕಾಗಿತ್ತು. ಯಾಕೆಂದರೆ ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಮಹತ್ವದ ಚರ್ಚೆ ಇದಾಗಿದೆ. ಅಲ್ಲದೆ ಕೆಲ ಅಧಿಕಾರಿಗಳಿಗೆ ಸೂಚನೆ ನೀಡುವ ಸಂಭವ  ಇರುತ್ತದೆ. ಈ ಕೆಲಸವನ್ನು ಅಧಿಕಾರಗಳು ಮಾಡಲು ಸಾಧ್ಯವಿಲ್ಲ.

Tags: #coronakarnatakaB shriramulu
ShareTweetSendShare
Join us on:

Related Posts

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

ಈ ಕೆಂಪು ಹಗ್ಗವನ್ನು ನಿಮ್ಮ ಕೈಗೆ ಹೀಗೆ ಕಟ್ಟಿಕೊಂಡರೆ ನಿಮ್ಮನ್ನು ಸುತ್ತುವರೆದಿರುವ ಹಣದ ಬಾಧೆಗಳೆಲ್ಲ ಹಾರಿಹೋಗುತ್ತವೆ. ಮೊದಲು ಹೀನಾಯವಾಗಿ ಮಾತನಾಡಿದವರು ಧೈರ್ಯವಾಗಿ ತಲೆ ಎತ್ತಿ ಬದುಕಬಹುದು.

by Author2
January 21, 2025
0

ಒಂದು ಕುಟುಂಬ ಚೆನ್ನಾಗಿ ಬಾಳದಿದ್ದರೆ ಇಡೀ ಊರೇ ಅವರ ಬಗ್ಗೆ ಕೀಳಾಗಿ ಮಾತನಾಡತೊಡಗುತ್ತದೆ. ಇಲ್ಲವಾದರೆ, ಅವರನ್ನು ಜಗತ್ತಿನಲ್ಲಿ ಬದುಕಲು ಅನರ್ಹರು ಎಂದು ಗುರುತಿಸಿ ಪಕ್ಕಕ್ಕೆ ಹಾಕುತ್ತಾರೆ. ಸಮಯ, ಸಂದರ್ಭಗಳು ಮತ್ತು...

ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

ನಿಮ್ಮ ಅದೃಷ್ಟ ಖುಲಾಯಿಸಬೇಕೇ? ಈ ರೀತಿ ಮಾಡಿ

by Author2
January 20, 2025
0

ನಿಮ್ಮ ಅದೃಷ್ಟದ ಪರೀಕ್ಷೆಗಾಗಿ ಬಿಳಿಹಾಳೆಯ ಮೇಲೆ ಈ ಯಂತ್ರವನ್ನು ಬರೆದು ನಿಮ್ಮ ಬಳಿ ಇಟ್ಟುಕೊಳ್ಳಿ. ಆಕಸ್ಮಿಕವಾಗಿ ಹಣ ಪಡೆಯುವಿರಿ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಧರ್ಮ ಸ್ಥಾಪನೆಗೆ ಆದಿ ಶಂಕರಾಚಾರ್ಯರು ಅಂದು ಸೃಷ್ಟಿಸಿದ ಶಕ್ತಿಶಾಲಿ ರಕ್ಷಕರ ಜೀವನ ಶೈಲಿಯ ಪೂರ್ಣ ಮಹಾಕುಂಭ ಮೇಳ 2025

ಧರ್ಮ ಸ್ಥಾಪನೆಗೆ ಆದಿ ಶಂಕರಾಚಾರ್ಯರು ಅಂದು ಸೃಷ್ಟಿಸಿದ ಶಕ್ತಿಶಾಲಿ ರಕ್ಷಕರ ಜೀವನ ಶೈಲಿಯ ಪೂರ್ಣ ಮಹಾಕುಂಭ ಮೇಳ 2025

by Author2
January 19, 2025
0

  8ನೇ ಶತಮಾನದಲ್ಲಿ ಆದಿಶಂಕರಾಚಾರ್ಯರು ಸ್ಥಾಪಿಸಿದ 4 ಆಖಾಡ ಯಾವುವು ಅಘೋರಿ ಮತ್ತು ನಾಗಸಾಧುಗಳನ್ನು ಉದ್ದೇಶವೇನು ನಾಗಾ ಸಾಧುಗಳಿಗೂ.ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ ಶ್ರೀ...

ಹಣ ಹುಡುಕಿಕೊಂಡು ಓಡುವ ಬದಲು ಆಂಜನೇಯ ದೇವಾಲಯದ ಸಿಂಧೂರವನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಹೀಗೆ ಬರೆಯಿರಿ

ಹಣ ಹುಡುಕಿಕೊಂಡು ಓಡುವ ಬದಲು ಆಂಜನೇಯ ದೇವಾಲಯದ ಸಿಂಧೂರವನ್ನು ತೆಗೆದುಕೊಂಡು ನಿಮ್ಮ ಮನೆಯಲ್ಲಿ ಹೀಗೆ ಬರೆಯಿರಿ

by Author2
January 18, 2025
0

  ಇಂದಿನ ಯುಗದಲ್ಲಿ ಹಣವಿಲ್ಲದೆ ಏನೂ ಮಾಡಲು ಸಾಧ್ಯವಿಲ್ಲ ಎಂಬ ಮನಸ್ಥಿತಿಗೆ ಬಂದಿದ್ದೇವೆ. ಆ ಹಣ ಸಂಪಾದಿಸಲು ಹಗಲಿರುಳು ಎಷ್ಟೇ ಕಷ್ಟಪಟ್ಟರೂ ಸ್ವಲ್ಪ ಹೆಚ್ಚು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಹಲವು...

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

by Author2
January 16, 2025
0

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿಯೊಂದು ಸಿಕ್ಕಿದೆ. ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8 ನೇ ವೇತನ ಆಯೋಗ (8th Pay Commission)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram