ಮೈಸೂರು: ಕತ್ತಲಲ್ಲಿ ದೀಪ ಹಚ್ಚಿದ್ರೆ ಕೊರೊನಾ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತೆ ಎಂದು ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ಮೈಸೂರಿನ ಎಂಜಿ ಮಾರುಕಟ್ಟೆಯಲ್ಲಿ ಶಾಸಕರು ಕ್ಯಾಂಡಲ್, ಮಾಸ್ಕ್ ಹಾಗೂ ದೀಪ ವಿತರಣೆ ಮಾಡುತ್ತಿದ್ದ ವೇಳೆಯಲ್ಲಿ ನಾಗರೀಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕತ್ತಲಿನಲ್ಲಿ ದೀಪ ಹಚ್ಚಿದರೆ ಎಲ್ಲೆ ಇದ್ದರೂ ವೈರಸ್ ದೀಪದ ಬಳಿ ಬರುತ್ತೆ. ಆಗ ದೀಪದ ಶಾಖಕ್ಕೆ ವೈರಸ್ ಸಾವನ್ನ ಕಾಣುತ್ತೆ. ಈ ಕಾರಣಕ್ಕೆ ಪ್ರಧಾನಿ ಮೋದಿಯವರು ದೀಪ ಹಚ್ಚಲು ದೇಶಾದ್ಯಾಂತ ಕರೆ ನೀಡಿದ್ದಾರೆ ಎಂದರು..
ಫುಟ್ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್ಮ್ಯಾನ್ ಆಟವೇ ಅಸ್ತ್ರ..!
ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...








