ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಬಸ್ ನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ನಿರ್ವಾಹಕ!

ಮಂಗಳೂರಿನಲ್ಲಿ ನಡೆದಿರುವ ಘಟನೆ

Author2 by Author2
August 30, 2023
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಖಾಸಗಿ ಬಸ್ ನಿಂದ ಆಯತಪ್ಪಿ ಬಿದ್ದ ಪರಿಣಾಮ ನಿರ್ವಾಹಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ನಗರದ ನಂತೂರು ವೃತ್ತದಲ್ಲಿ ಈ ಘಟನೆ ನಡೆದಿದ್ದು, ಬಾಗಲಕೋಟೆ ಮೂಲದ ಈರಯ್ಯ(23) ಸಾವನ್ನಪ್ಪಿರುವ ನಿರ್ವಾಹಕ ಎನ್ನಲಾಗಿದೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

December 2, 2025

ಬಸ್ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಸರ್ಕಲ್ ಬಳಿ ತಿರುವು ಪಡೆಯುವ ಸಂದರ್ಭದಲ್ಲಿ ಬಸ್ ನ ಬಾಗಿಲು ಬಳಿ ನಿಂತಿದ್ದ ಈರಯ್ಯ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈರಯ್ಯ ಸುರತ್ಕಲ್ನ ತಡಂಬೈಲ್ನಲ್ಲಿ ವಾಸಿಸುತ್ತಿದ್ದರು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: The manager died after falling from the bus!
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

by Shwetha
December 2, 2025
0

ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಅದು ವಿಕೋಪಕ್ಕೆ ತಿರುಗಿದೆ. ಪವಿತ್ರವಾದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಉಡುಪಿಯ ಪುಣ್ಯಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಖಚಿತ: ಕೃಷ್ಣಮಠದಲ್ಲಿ ಮೊಳಗಲಿದೆ ಐತಿಹಾಸಿಕ ಲಕ್ಷಕಂಠ ಗೀತಗಾಯನ

ಉಡುಪಿಯ ಪುಣ್ಯಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಖಚಿತ: ಕೃಷ್ಣಮಠದಲ್ಲಿ ಮೊಳಗಲಿದೆ ಐತಿಹಾಸಿಕ ಲಕ್ಷಕಂಠ ಗೀತಗಾಯನ

by Shwetha
November 23, 2025
0

ಉಡುಪಿ: ಕರಾವಳಿಯ ಧಾರ್ಮಿಕ ಕೇಂದ್ರವಾದ ಉಡುಪಿಯ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಾಕ್ಷಿಯಾಗಲಿದ್ದಾರೆ. ನವೆಂಬರ್ 28ರಂದು ನಡೆಯಲಿರುವ ಐತಿಹಾಸಿಕ ಲಕ್ಷಕಂಠ...

ತಿಮರೋಡಿ ಗಡಿಪಾರು ಆದೇಶ ಹೈಕೋರ್ಟ್ ರದ್ದು — ಪ್ರಕರಣವನ್ನು ಮರುಪರಿಶೀಲನೆಗೆ ಆದೇಶ

ತಿಮರೋಡಿ ಗಡಿಪಾರು ಆದೇಶ ಹೈಕೋರ್ಟ್ ರದ್ದು — ಪ್ರಕರಣವನ್ನು ಮರುಪರಿಶೀಲನೆಗೆ ಆದೇಶ

by Shwetha
November 18, 2025
0

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram