ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಹಿತಿ ಕಲಾವಿದರಿಗೆ ಸಿಹಿ ಸುದ್ಧಿ ಸರ್ಕಾರದಿಂದ ಮಾಸಾಶನ ಬಿಡಗಡೆ

Naveen Kumar B C by Naveen Kumar B C
November 12, 2021
in Newsbeat, State, ರಾಜ್ಯ
Sunil Kumar saaksha tv
Share on FacebookShare on TwitterShare on WhatsappShare on Telegram

 

ಸಾಹಿತಿ ಕಲಾವಿದರಿಗೆ ಸಿಹಿ ಸುದ್ಧಿ ಸರ್ಕಾರದಿಂದ ಮಾಸಾಶನ ಬಿಡಗಡೆ

Related posts

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

August 29, 2026
ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

August 29, 2026

ಸಂಕಷ್ಟದಲ್ಲಿರುವ ಸಾಹಿತಿ-ಕಲಾವಿದರು ಮತ್ತು ವಿಧವಾ ವೇತನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಾಶನ ನೀಡಲು ಹಣ ಬಿಡುಗಡೆ ಮಾಡಿರುವುದಾಗಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

2021 ನೇ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಿಗೆ ಮಾಸಾಶನ/ವಿಧವಾ ಮಾಸಾಶನ ಪಾವತಿಗೆ ಒಟ್ಟಾರೆ ರೂ.  12 ಕೋಟಿ 25 ಲಕ್ಷ  ಬೇಕಾಗಿರುತ್ತದೆ. ಮೊದಲ ಕಂತಿನಲ್ಲಿ 6 ಕೋಟಿ ಎರಡನೇ ಕಂತಿನಲ್ಲಿ 6 ಕೋಟಿ ಬಿಡುಗಡೆ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿದೆ.

ಮಾಸಾಶನ ಇಲ್ಲದೆ ಸಾಹಿತಿ, ಕಲಾವಿದರು ಕಷ್ಟ ಅನುಭವಿಸುತ್ತಿದ್ದಾರೆ. ಈ ಹಣದಿಂದ ಅವರೆಲ್ಲರಿಗೂ ಸಹಾಯವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಇಂದಿನಿಂದ BMTC ವಿದ್ಯಾರ್ಥಿ ರಿಯಾಯಿತಿ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭ..!

ರಾಜ್ಯ ಶಾಲಾ ಶಿಕ್ಷಕಿಯರಿಗೆ ಗುಡ್ ನ್ಯೂಸ್ – ಶಿಶು ಪಾಲನಾ ರಜೆ ಮುಂಜೂರು..!

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

 

Tags: karnatakasaakshaatv
ShareTweetSendShare
Join us on:

Related Posts

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

ಯಶ್‌ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಣ್ಣಾಮಲೈ ಅಸಮಾಧಾನ; ‘ನಿಯಮಗಳನ್ನು ಬಿಗಿಗೊಳಿಸಬೇಕು’

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಿನಿಮಾಗಳಲ್ಲಿ ಮಹಿಳೆಯರನ್ನು ಚಿತ್ರಿಸುವ ರೀತಿಯ...

ಬೇರೆಯವರ ಜೊತೆ ಮಾತಾಡಿದಂಗೆ ನನ್ ಹತ್ರ ಮಾತಾಡ್ಬೇಡಿ: ಅಕ್ರಮ ಮುಚ್ಚಿಹಾಕಲು ಗೃಹ ಇಲಾಖೆ ತಗೊಂಡ್ರಾ- ಪ್ರಿಯಾಂಕ್ ಖರ್ಗೆಗೆ HD ಕುಮಾರಸ್ವಾಮಿ ಖಡಕ್ ವಾರ್ನಿಂಗ್

ಬೇರೆಯವರ ಜೊತೆ ಮಾತಾಡಿದಂಗೆ ನನ್ ಹತ್ರ ಮಾತಾಡ್ಬೇಡಿ: ಅಕ್ರಮ ಮುಚ್ಚಿಹಾಕಲು ಗೃಹ ಇಲಾಖೆ ತಗೊಂಡ್ರಾ- ಪ್ರಿಯಾಂಕ್ ಖರ್ಗೆಗೆ HD ಕುಮಾರಸ್ವಾಮಿ ಖಡಕ್ ವಾರ್ನಿಂಗ್

by Shwetha
August 29, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಕೆಪಿಎಸ್ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಭೀಕರ ವಾಕ್ಸಮರ ಶುರುವಾಗಿದೆ....

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

‘ಈ ನೆಗೆಟಿವಿಟಿ ನನ್ನ ಮಗನಿಗೆ ಕೌಂಟ್ ಆಗಲ್ಲ’: ಟಾಕ್ಸಿಕ್ ಟ್ರೋಲ್‌ಗಳಿಗೆ ಯಶ್ ತಾಯಿ ಖಡಕ್ ತಿರುಗೇಟು

by Shwetha
August 29, 2026
0

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಕುರಿತು ಕೇಳಿಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಟ್ರೋಲ್‌ಗಳಿಗೆ ನಟ ಯಶ್ ಅವರ ತಾಯಿ ಪುಷ್ಪಾ...

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ವಾಲ್ಮೀಕಿ ಹಗರಣ ಬಿಜೆಪಿಯ ಷಡ್ಯಂತ್ರ:ಕಣ್ಣೀರಿಟ್ಟ ಬಿ ನಾಗೇಂದ್ರಗೆ ಬಿಕೆ ಹರಿಪ್ರಸಾದ್ ಸಾಂತ್ವನ ನಡುನೀರಲ್ಲಿ ಕೈಬಿಡಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷ

by Shwetha
August 29, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಣ್ಣೀರಿಟ್ಟ ಬಿ ನಾಗೇಂದ್ರ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಭರವಸೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram