ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಭಾರತದ ಪ್ರಧಾನಿ ಬಗ್ಗೆ ಕೀಳಾಗಿ ಮಾತನಾಡಿದ ಸಚಿವರು ವಜಾ!

ಮೂವರು ಸಚಿವರು ವಜಾ

Author2 by Author2
January 7, 2024
in Politics, International, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಮಾಲೆ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಮಾತನಾಡಿದ ಮಾಲ್ಡೀವ್ಸ್ ನ ಮೂವರು ಸಚಿವರನ್ನು ವಜಾ ಗೊಳಿಸಲಾಗಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿ ಫೋಟೋ ಶೂಟ್ ಹಾಗೂ ವಿಡಿಯೋದಲ್ಲಿ ಭಾಗವಹಿಸಿದ್ದರು. ಪ್ರಧಾನಿ ಅವರು ಅಲ್ಲಿಗೆ ಭೇಟಿ ನೀಡಿದ್ದೇ ತಡ ಮಾಲ್ಡೀವ್ಸ್ ಬೈಕಾಟ್ ಟ್ರೆಂಡ್ ಭಾರತದಲ್ಲಿ ಹೆಚ್ಚಾಯಿತು. ಎಷ್ಟೋ ಜನರು ಮಾಲ್ಡೀವ್ಸ್ ಟೂರ್ ರದ್ದು ಮಾಡಿ, ಲಕ್ಷ ದ್ವೀಪದತ್ತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದು ಮಾಲ್ಡೀವ್ಸ್ ಗೆ ತೀವ್ರ ಹಿನ್ನಡೆಯಾಗುವಂತಾಯಿತು. ಆದರೂ ಸುಮ್ಮನಿರದ ಮಾಲ್ಡೀವ್ಸ್ ನ ಕೆಲವು ಸಚಿವರು, ಪ್ರಧಾನಿ ಹಾಗೂ ಭಾರತದ ವಿರುದ್ಧ ಅವಹೇಳನಕಾರಿ ಮಾತು ಆಡಿದ್ದಾರೆ.

Related posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026
ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

February 18, 2026

ಈ ರೀತಿ ಅವಹೇಳನಕಾರಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮೂವರು ಸಚಿವರನ್ನು ಭಾನುವಾರ ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ. ಮಾರಿಯಂ ಶಿಯುನಾ, ಮಾಲ್ಶಾ ಮತ್ತು ಹಸನ್ ಜಿಹಾನ್ ಅಮಾನತುಗೊಂಡ ಸಚಿವರು ಎನ್ನಲಾಗಿದೆ. ಪ್ರಧಾನಿ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರಿಂದ ಅವಹೇಳನಕಾರಿ ಹೇಳಿಕೆ ಬಂದಿದ್ದಕ್ಕೆ ಭಾರತ ಆಕ್ರೋಶ ವ್ಯಕ್ತಪಡಿಸಿ, ಆಕ್ಷೇಪಿಸಿತ್ತು. ರಾಜತಾಂತ್ರಿಕ ಮಟ್ಟದಲ್ಲಿ ಭಾರತ ಸರ್ಕಾರ ಈ ಬಗ್ಗೆ ತನ್ನ ಧ್ವನಿ ಎತ್ತಿರುವುದು ತಿಳಿದು ಬಂದಿದೆ.

Tags: The minister who talked down about the Prime Minister of India was dismissed!
ShareTweetSendShare
Join us on:

Related Posts

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

by Shwetha
February 18, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬೀದಿ ನಾಯಿ ಹೇಳಿಕೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹಿರಿಯ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಶಾಸಕರನ್ನು ಬೀದಿ ನಾಯಿಗಳಿಗೆ...

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

2026ರ ಎಲೆಕ್ಷನ್‌ಗೂ ಮುನ್ನವೇ ಕಾಂಗ್ರೆಸ್‌ ಹಡಗಿಗೆ ಬಂಡಾಯದ ತೂತು: ಸ್ವಪಕ್ಷೀಯರ ಆಕ್ರೋಶಕ್ಕೆ ನಲುಗಿತೇ ಶತಮಾನದ ಪಕ್ಷ?

by Shwetha
February 18, 2026
0

ನವದೆಹಲಿ: ಶತಮಾನದ ಇತಿಹಾಸವಿರುವ, ದೇಶದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಶನಿ ದೆಸೆ ಆವರಿಸಿದಂತಿದೆ. ಒಂದೆಡೆ 2026ರ ಬಹುಮುಖ್ಯ ವಿಧಾನಸಭಾ ಚುನಾವಣೆಗಳು ಹೊಸ್ತಿಲಲ್ಲಿ ಬಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram