ADVERTISEMENT
Monday, February 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ

admin by admin
February 23, 2026
in Astrology, Newsbeat, ಜ್ಯೋತಿಷ್ಯ
The only standing Bala Ganapati in the world, special information about the Idagunji area that no one has seen
Share on FacebookShare on TwitterShare on WhatsappShare on Telegram

ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ

ಇಡಗುಂಜಿ ವಿನಾಯಕ ದೇವಸ್ಥಾನವು ಕರ್ನಾಟಕದ ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರವಾಗಿದ್ದೂ ಸುಮಾರು ೧೫೦೦ ವರ್ಷಕೂ ಮಿಗಿಲಾದ ಇತಿಹಾಸ ಹೊಂದಿರುತ್ತದೆ. ಇದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ರಾ.ಹೆ. ೬೬ (ರಾ.ಹೆ. ೧೭)ರಿಂದ ೭ ಕೀ.ಮಿ. ದೂರದಲ್ಲಿ ಪೂರ್ವ ದಿಕ್ಕಿನಲ್ಲಿ ಇದೆ. ಈ ದೇವಸ್ಥಾನವನ್ನು ಸಾಮಾನ್ಯವಾಗಿ “ಇಡಗುಂಜಿ ದೇವಸ್ಥಾನ” ಎಂದು ಕರೆಯುತ್ತಾರೆ. ಕರ್ನಾಟಕದ ಕಡಲ ತೀರದ ಪ್ರಸಿದ್ಧ (ಗೋಕರ್ಣ, ಇಡಗುಂಜಿ, ಹಟ್ಟಿ ಅಂಗಡಿ, ಗುಡ್ಡಟು ಆನೆಗುಡ್ಡೆ, ಶರವು, ಸೌತಡ್ಕ) ಗಣಪತಿ ದೇವಸ್ಥಾನಗಳಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವು ಕೂಡ ಒಂದು. ಈ ದೇವಾಲಯದ ಪರಿಸರದಲ್ಲಿನ ಪ್ರಶಾಂತತೆ ನಿಜವಾಗಿಯೂ ಒಂದು ಅದ್ಭುತ ಅನುಭವ
ವಿನಾಯಕ (ಗಣಪತಿಯ ಒಂದು ರೂಪ)ನನ್ನು ಇಲ್ಲಿ “ಮಹೋತಭಾರ ಶ್ರೀ ವಿನಾಯಕ” ದೇವರು ಎಂದು ಕರೆಯುತ್ತಾರೆ. ಈ ದೇವಸ್ಥಾನದಲ್ಲಿ ವಿನಾಯಕ ಮೂರ್ತಿಯು ನಿಂತಿರುವ “ದ್ವಿ ಭುಜ” ಭಂಗಿಯಲ್ಲಿ ಸುಮಾರು ೮೮ ಸೆ.ಮೀ ಎತ್ತರ ಮತ್ತು ೫೯ಸೆ.ಮೀ ಅಗಲವನ್ನು ಹೊಂದಿರುತ್ತದೆ. ಮೂರ್ತಿಯ ಬಲ ಕೈಯಲ್ಲಿ ಮೂಲಂಗಿ ಮತ್ತು ಎಡ ಕೈಯಲ್ಲಿ ವೋದಕ ಲಡ್ಡುವನ್ನು ಹೊಂದಿದೆ. ಗಣಪತಿಯ ವಾಹನ ಮೂಷಿಕ (ಇಲಿ)ನನ್ನು ಇಲ್ಲಿ ಮೂರ್ತಿಯ ಪಕ್ಕದಲ್ಲಿ ನೋಡಲು ಸಿಗುವುದಿಲ್ಲ
ಇಲ್ಲಿಗೆ ತಲುಪುವುದು ಹೇಗೆ?ಸಂಪಾದಿಸಿ

Related posts

ATS Attackers team wins inaugural CM Cup-2026

ಎಟಿಎಸ್‌ ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

February 23, 2026
ಶಿರಹಟ್ಟಿ BJP ಶಾಸಕನ ರಾಜಕೀಯ ಜೀವನ ಮುಗಿಸಲು ಮಠದೊಳಗೇ ನಡೀತಾ ಸಂಚು? ಆಡಿಯೋದಲ್ಲಿ ಬಯಲಾಯ್ತು ಸ್ಫೋಟಕ ಸತ್ಯ

ಶಿರಹಟ್ಟಿ BJP ಶಾಸಕನ ರಾಜಕೀಯ ಜೀವನ ಮುಗಿಸಲು ಮಠದೊಳಗೇ ನಡೀತಾ ಸಂಚು? ಆಡಿಯೋದಲ್ಲಿ ಬಯಲಾಯ್ತು ಸ್ಫೋಟಕ ಸತ್ಯ

February 23, 2026

ರಸ್ತೆ ಮಾರ್ಗ: ಭಟ್ಕಳ ಮತ್ತು ಹೊನ್ನಾವರ ದಿಂದ ರಾ.ಹೆ. ೬೬ (ರಾ.ಹೆ. ೧೭)ರಲ್ಲಿ ಖಾಸಗಿ ಮತ್ತು ಸರಕಾರಿ ಸಾರಿಗೆ ವ್ಯವಸ್ಥೆ ಇದೆ. ಭಟ್ಕಳ ಯಿಂದ ೩೨ ಕಿ.ಮೀ ಹಾಗೂ ಹೊನ್ನಾವರದಿಂದ ೧೫ ಕಿ.ಮೀ ದೂರ.

ಹತ್ತಿರದ ರೈಲ್ವೆ ನಿಲ್ದಾಣ: ಹೊನ್ನಾವರ (ಕೊಂಕಣ ರೈಲ್ವೆ ) ಅಥವಾ ಮುರುಡೇಶ್ವರ (ಕೊಂಕಣ ರೈಲ್ವೆ ).

ಹತ್ತಿರದ ವಿಮಾನ ನಿಲ್ದಾಣ: ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಸಂರ್ಪಕ ವಿಳಾಸ

ಶ್ರೀ ವಿನಾಯಕ ದೇವರು, ಇಡಗುಂಜಿ, ಅಂಚೆ: ಮಿಲನ ಇಡಗುಂಜಿ, ಹೊನ್ನಾವರ ತಾ||, ಉತ್ತರ ಕನ್ನಡ ಜಿ||, ಕರ್ನಾಟಕ ರಾ||, ಭಾರತ-೫೮೧ ೪೨೩

Tags: #astrology#dailyastrology#kannadaasto#saakshatvbengalurukarnatakamangaluru
ShareTweetSendShare
Join us on:

Related Posts

ATS Attackers team wins inaugural CM Cup-2026

ಎಟಿಎಸ್‌ ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

by admin
February 23, 2026
0

ಎಟಿಎಸ್‌ ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌ ಬೆಂಗಳೂರು: ಸರ್ವಾಂಗೀಣ ಆಟ ಪ್ರದರ್ಶಿಸಿದ ಎಟಿಎಸ್‌ ಅಟ್ಯಾಕರ್ಸ್‌ ತಂಡ 2026ರ ಚೊಚ್ಚಲ ಸಿಎಂ ಕಪ್‌ ಬ್ಯಾಡ್ಮಿಂಟನ್‌...

ಶಿರಹಟ್ಟಿ BJP ಶಾಸಕನ ರಾಜಕೀಯ ಜೀವನ ಮುಗಿಸಲು ಮಠದೊಳಗೇ ನಡೀತಾ ಸಂಚು? ಆಡಿಯೋದಲ್ಲಿ ಬಯಲಾಯ್ತು ಸ್ಫೋಟಕ ಸತ್ಯ

ಶಿರಹಟ್ಟಿ BJP ಶಾಸಕನ ರಾಜಕೀಯ ಜೀವನ ಮುಗಿಸಲು ಮಠದೊಳಗೇ ನಡೀತಾ ಸಂಚು? ಆಡಿಯೋದಲ್ಲಿ ಬಯಲಾಯ್ತು ಸ್ಫೋಟಕ ಸತ್ಯ

by Shwetha
February 23, 2026
0

ಗದಗ: ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಇದೀಗ ಮಹತ್ವದ ಹಾಗೂ ಸ್ಫೋಟಕ ತಿರುವು ಸಿಕ್ಕಿದೆ. ಶಾಸಕರನ್ನು ಉದ್ದೇಶಪೂರ್ವಕವಾಗಿ ಕಾನೂನಿನ ಕುಣಿಕೆಯಲ್ಲಿ...

RTE ಉಚಿತ ಸೀಟಿಗೆ ಮಾ.16 ರಿಂದ ಅರ್ಜಿ ಸಲ್ಲಿಕೆ ಆರಂಭ: ಪೋಷಕರು ಈ ದಾಖಲೆಗಳನ್ನು ಕೂಡಲೇ ರೆಡಿ ಮಾಡಿಕೊಳ್ಳಿ

RTE ಉಚಿತ ಸೀಟಿಗೆ ಮಾ.16 ರಿಂದ ಅರ್ಜಿ ಸಲ್ಲಿಕೆ ಆರಂಭ: ಪೋಷಕರು ಈ ದಾಖಲೆಗಳನ್ನು ಕೂಡಲೇ ರೆಡಿ ಮಾಡಿಕೊಳ್ಳಿ

by Shwetha
February 23, 2026
0

ಬೆಂಗಳೂರು: ರಾಜ್ಯದ ಪೋಷಕರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ತಮ್ಮ ಮಕ್ಕಳನ್ನು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತವಾಗಿ ಓದಿಸಬೇಕು ಎಂಬ ಕನಸು ಹೊತ್ತಿರುವ ಪೋಷಕರಿಗಾಗಿ ಕರ್ನಾಟಕ ಶಾಲಾ ಶಿಕ್ಷಣ...

ಕುರ್ಚಿ ಬಿಡೋದು ಸಿದ್ದರಾಮಯ್ಯ ರಕ್ತದಲ್ಲೇ ಇಲ್ಲ: ಆಶ್ರಯ ಕೊಟ್ಟ ಪಕ್ಷವನ್ನೇ ನುಂಗುವುದು ಸಿದ್ದರಾಮಯ್ಯ ಬುದ್ಧಿ – ಎಚ್‌ಡಿಕೆ ಆಕ್ರೋಶ

ಕುರ್ಚಿ ಬಿಡೋದು ಸಿದ್ದರಾಮಯ್ಯ ರಕ್ತದಲ್ಲೇ ಇಲ್ಲ: ಆಶ್ರಯ ಕೊಟ್ಟ ಪಕ್ಷವನ್ನೇ ನುಂಗುವುದು ಸಿದ್ದರಾಮಯ್ಯ ಬುದ್ಧಿ – ಎಚ್‌ಡಿಕೆ ಆಕ್ರೋಶ

by Shwetha
February 23, 2026
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಕುರುಬ ಸಮುದಾಯದ ಹೆಸರನ್ನು ಗುರಾಣಿಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರನ ಮಕ್ಕಳಿದ್ದಾರೆ? ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ಕೆ ಎನ್ ರಾಜಣ್ಣ ಅಚ್ಚರಿಯ ಬ್ಯಾಟಿಂಗ್

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರನ ಮಕ್ಕಳಿದ್ದಾರೆ? ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ಕೆ ಎನ್ ರಾಜಣ್ಣ ಅಚ್ಚರಿಯ ಬ್ಯಾಟಿಂಗ್

by Shwetha
February 23, 2026
0

ಬೆಂಗಳೂರು: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕನ ಬಂಧನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಭ್ರಷ್ಟಾಚಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram