ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ರೇಣುಕಾಸ್ವಾಮಿ ಕೊಲೆ ನಡೆದಿದ್ದ ಪಟ್ಟಣಗೆರೆ ಶೆಡ್ ಗೆ ಬೀಗ

ರೇಣುಕಾಸ್ವಾಮಿ ಕೊಲೆ ನಡೆದಿದ್ದ ಶೆಡ್

Author2 by Author2
June 22, 2024
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ನಡೆದಿದ್ದ ಶೆಡ್‌ಗೆ (Pattanagere Shed) ಬೀಗ ಜಡಿಯಲಾಗಿದೆ.

ಫೈನಾನ್ಸ್ ನಲ್ಲಿ ಹಣ ಕಟ್ಟದೇ ಸೀಜ್ ಆದ ವಾಹನಗಳನ್ನ (Seized Vehicles) ಬಿಡಿಸಿಕೊಳ್ಳಲು ನಿತ್ಯ ಜನರು ಈ ಶೆಡ್ ಗೆ ಬರುತ್ತಿದ್ದರು. ಆದರೆ, ವಾಹನಗಳನ್ನು ಬಿಡಿಸಿಕೊಳ್ಳಲಾಗದೆ ಮರಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Related posts

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

July 15, 2025
ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

July 15, 2025

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿವೆ. ಬೆಂಗಳೂರಿನ ಆರ್‌ಆರ್ ನಗರದ (Bengaluru RR Nagar) ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಈ ಶೆಡ್‌ ನ್ನು ಬಾಡಿಗೆಗೆ ಪಡೆದು ಫೈನಾನ್ಸ್ ಕಂಪನಿ (Finance Company) ನಿರ್ವಹಣೆ ಮಾಡುತ್ತಿದ್ದು, ಫೈನಾನ್ಸ್ ನಲ್ಲಿ ವಾಹನಗಳನ್ನ ಖರೀದಿಸಿ, ಕಟ್ಟಲು ಆಗದೆ ಇದ್ದ ವಾಹನಗಳನ್ನ ಸೀಜ್ ಮಾಡಿ ಇದೇ ಶೆಡ್‌ನಲ್ಲಿ ತುಂಬಿಸಲಾಗುತ್ತದೆ. ನೂರಾರು ಬೈಕ್‌ಗಳು, ಆಟೋ, ಕಾರು, ಲಾರಿ, ಇತರೆ ವಾಹನಗಳಿವೆ. ಆದರೆ, ಈಗ ರೇಣುಕಾಸ್ವಾಮಿ ಕೊಲೆ ವಿಚಾರಣೆ ಹಾಗೂ ಸಾಕ್ಷ್ಯ ನಾಶ ಆಗಬಾರದೆಂಬ ಕಾರಣಕ್ಕೆ ಪೊಲೀಸರು ಶೆಡ್ ಗೆ ಬೀಗ ಹಾಕಿದ್ದಾರೆ. ಹೀಗಾಗಿ ವಾಹನ ಬಿಡಿಸಿಕೊಳ್ಳಲು ಬರುತ್ತಿರುವವರು ಬರಿಗೈಯಲ್ಲಿ ಮರಳುತ್ತಿದ್ದಾರೆ.

Tags: The Pattagere shed where Renukaswamy's murder took place is locked
ShareTweetSendShare
Join us on:

Related Posts

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

by Shwetha
July 15, 2025
0

ಶರಾವತಿ ಹಿನ್ನೀರಿನ ಜನರ ಪಿಡುಗಿನ ಕಥೆಗೆ ಕೊನೆಗೂ ಮುಕ್ತಿ ಸಿಕ್ಕಿದೆ! ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ – ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಯಾಗಿದೆ. ಕೇಂದ್ರ...

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

by Shwetha
July 15, 2025
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಶಕ್ತಿ ಯೋಜನೆ' ಈಗ ಹೊಸ ಮೈಲಿಗಲ್ಲು ತಲುಪಿದೆ. ಉಚಿತ ಬಸ್ ಪ್ರಯಾಣ ಯೋಜನೆಯಡಿಯಲ್ಲಿ ಮಹಿಳೆಯರಿಗೆ ವಿತರಿಸಲಾಗಿರುವ ಉಚಿತ ಟಿಕೆಟ್‌ಗಳ ಸಂಖ್ಯೆ 500...

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

by Shwetha
July 15, 2025
0

ನಂದಿನಿ ಉಳಿಸಿ, ನಂದಿನಿ ಬೆಳೆಸಿ, ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸಿ ಎಂಬ ಧ್ಯೇಯ ಮುಂದಿಟ್ಟುಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಬಮುಲ್)ದ ಅಧ್ಯಕ್ಷ...

2,000 ರೂ. ಲಂಚಕ್ಕೆ ಪಿಡಿಒಗೆ ಕಡ್ಡಾಯ ನಿವೃತ್ತಿ: ಭ್ರಷ್ಟಾಚಾರಕ್ಕೆ ಸರ್ಕಾರದ ಕಠಿಣ ಕ್ರಮ

2,000 ರೂ. ಲಂಚಕ್ಕೆ ಪಿಡಿಒಗೆ ಕಡ್ಡಾಯ ನಿವೃತ್ತಿ: ಭ್ರಷ್ಟಾಚಾರಕ್ಕೆ ಸರ್ಕಾರದ ಕಠಿಣ ಕ್ರಮ

by Shwetha
July 15, 2025
0

ದಾವಣಗೆರೆ: ಕೇವಲ 2,000 ರೂಪಾಯಿ ಲಂಚ ಪಡೆದ ಆರೋಪದ ಮೇಲೆ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ (ಪಂಚಾಯತ್ ಅಭಿವೃದ್ಧಿ ಅಧಿಕಾರಿ) ಹನುಮಂತಪ್ಪ...

ಯುಪಿಐ ಭಾರತದ ಹೆಮ್ಮೆ: ಜಾಗತಿಕ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮಾದರಿ – IMF ನಿಂದ ಭಾರಿ ಪ್ರಶಂಸೆ

‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ ಗ್ಯಾರಂಟಿ ಟೀಕಿಸಿದ ಅಧಿಕಾರಿಗೆ ಒಂದು ದಿನದಲ್ಲೇ ವರ್ಗಾವಣೆ ಬಿಸಿ!

by Shwetha
July 14, 2025
0

ಸಿಎಂ, ಗ್ಯಾರಂಟಿ ಟೀಕಿಸಿದ್ದ ಮಹಿಳಾ ಅಧಿಕಾರಿಗೆ ವರ್ಗಾವಣೆ ಶಿಕ್ಷೆ: ಬೆಳಗ್ಗೆ ಮಾತಿನ ಬಾಂಬ್, ಸಂಜೆ ಎತ್ತಂಗಡಿ! ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram