ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಹಿಂದೂ ದೇವತೆ ನಿಂದಿಸುತ್ತಿರುವುದನ್ನು ವಿಡಿಯೋ ಮಾಡಿದವ ಆತ್ಮಹತ್ಯೆ

ಕಾರವಾರ ಜಿಲ್ಲೆಯಲ್ಲಿ ನಡೆದಿರುವ ಘಟನೆ

Honnappa Lakkammanavar by Honnappa Lakkammanavar
October 21, 2023
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಕಾರವಾರ: ಹಿಂದೂ ದೇವತೆ ನಿಂದಿಸುತ್ತಿದ್ದ ವಿಡಿಯೋ ಮಾಡಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಾರುತಿ ನಾಯ್ಕ (35) ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಜಿಲ್ಲೆಯ ಶಿರವಾಡದಲ್ಲಿ ನಡೆದಿದೆ. ಡೆತ್ ನೋಟ್ ನಲ್ಲಿ ನನ್ನ ಆತ್ಮಹತ್ಯೆಗೆ ಪೊಲೀಸರು ಹಾಗೂ ಎಲಿಷಾ ಕುಟುಂಬಸ್ಥರು ಕಾರಣ ಎಂದು ಆರೋಪಿಸಿದ್ದಾರೆ.

Related posts

ಹುಬ್ಬಳ್ಳಿ-ಧಾರವಾಡದ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ:  ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಶಾಸಕ ಅರವಿಂದ್ ಬೆಲ್ಲದ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: “ಬುರ್ಖಾ ಧರಿಸಿದ ಮಹಿಳೆಯರನ್ನು ಬಂಧಿಸಿಲ್ಲ ಯಾಕೆ?” ದಿನೇಶ್ ಗುಂಡೂರಾವ್ ಗೆ ಪ್ರಶ್ನೆ- ಬಿತ್ತು ‘FIR’

May 19, 2025
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ – ಜಿಲ್ಲೆಯಲ್ಲಿ ಉದ್ವಿಗ್ನತೆ, ದ.ಕ.ದಲ್ಲಿ ಬಂದ್’ಗೆ ಕರೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ – ಜಿಲ್ಲೆಯಲ್ಲಿ ಉದ್ವಿಗ್ನತೆ, ದ.ಕ.ದಲ್ಲಿ ಬಂದ್’ಗೆ ಕರೆ

May 2, 2025

ಪೊಲೀಸ್ ಸಿಬ್ಬಂದಿ ದೇವರಾಜ, ಎಲಿಷಾ ಕುಟುಂಬಸ್ಥ ಬಸವರಾಜ, ಸುರೇಶ್, ನಾಗಮ್ಮ ಎಂಬುವವರ ಹೆಸರನ್ನು ಆತ ಬರೆದಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದ್ದಾರೆ. ಈ ಕುರಿತು ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: The person who made the video of abusing a Hindu deity committed suicide
ShareTweetSendShare
Join us on:

Related Posts

ಹುಬ್ಬಳ್ಳಿ-ಧಾರವಾಡದ ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ:  ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಶಾಸಕ ಅರವಿಂದ್ ಬೆಲ್ಲದ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: “ಬುರ್ಖಾ ಧರಿಸಿದ ಮಹಿಳೆಯರನ್ನು ಬಂಧಿಸಿಲ್ಲ ಯಾಕೆ?” ದಿನೇಶ್ ಗುಂಡೂರಾವ್ ಗೆ ಪ್ರಶ್ನೆ- ಬಿತ್ತು ‘FIR’

by Shwetha
May 19, 2025
0

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ, ಘಟನಾ ಸ್ಥಳದಲ್ಲಿ ಬುರ್ಖಾ ಧರಿಸಿದ ಮಹಿಳೆಯರು ಕಾಣಿಸಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಹರಿದಾಡಿವೆ. ಈ ಕುರಿತು, ಮಾಜಿ ಕಾರ್ಪೊರೇಟರ್ ಮತ್ತು ಬಿಜೆಪಿ...

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ – ಜಿಲ್ಲೆಯಲ್ಲಿ ಉದ್ವಿಗ್ನತೆ, ದ.ಕ.ದಲ್ಲಿ ಬಂದ್’ಗೆ ಕರೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ – ಜಿಲ್ಲೆಯಲ್ಲಿ ಉದ್ವಿಗ್ನತೆ, ದ.ಕ.ದಲ್ಲಿ ಬಂದ್’ಗೆ ಕರೆ

by Shwetha
May 2, 2025
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಭೀಕರ ಹತ್ಯೆ ನಡೆದಿದೆ. ಹಿಂದೂ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಇರಿದು ಹತ್ಯೆಗೈದಿದ್ದಾರೆ. ಈ ಘಟನೆ ಮಂಗಳೂರಿನ...

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ ನೇಮಕಾತಿ 2025

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ ನೇಮಕಾತಿ 2025

by Shwetha
April 23, 2025
0

Udupi Cochin Shipyard Supervisor Recruitment 2025 : ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಅಗತ್ಯವಿರುವ ಸೂಪರ್ವೈಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ...

ಡಿಕೆ ಶಿವಕುಮಾರ್ ಭೇಟಿ ಮಾಡಿದ ಸಂಸದ ಬಿವೈ ರಾಘವೇಂದ್ರ: “ವಿವಾದ ಬೇಡ, ಇದು ವೈಯಕ್ತಿಕ ಭೇಟಿ!

ಬಪ್ಪನಾಡು ಬ್ರಹ್ಮರಥೋತ್ಸವ ಅವಘಡ: ದೇವಿ ದುರ್ಗೆಯ ಮುನಿಸು? ಭಕ್ತರಲ್ಲಿ ಆತಂಕ, ನಿರ್ಲಕ್ಷ್ಯವೇ ಕಾರಣ?

by Shwetha
April 20, 2025
0

ಮೂಲ್ಕಿ ತಾಲ್ಲೂಕಿನ ಬಪ್ಪನಾಡು ದುರ್ಗಾಪರಮೇಶ್ವರಿ ದೇವಾಲಯದಲ್ಲಿ ರಥೋತ್ಸವದ ವೇಳೆ ಸಂಭವಿಸಿದ ದುರಂತ ಘಟನೆಯು ಈಗ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ದೇವಿಯ ಮುನಿಸು ಎಂಬ...

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: DCM ಡಿಕೆ ಶಿವಕುಮಾರ್ ಘೋಷಣೆ

ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ: DCM ಡಿಕೆ ಶಿವಕುಮಾರ್ ಘೋಷಣೆ

by Shwetha
April 14, 2025
0

ಕರ್ನಾಟಕ ರಾಜ್ಯ ಸರ್ಕಾರವು ದಸರಾ ಕ್ರೀಡಾಕೂಟದಲ್ಲಿ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಕ್ರೀಡೆಯಾದ "ಕಂಬಳ" ಅನ್ನು ಸೇರಿಸಲು ನಿರ್ಧರಿಸಿದೆ. ಈ ಘೋಷಣೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 2025...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram