ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Sri Lanka: ಪ್ರಧಾನಿಯನ್ನು ವಜಾಗೊಳಿಸಿದ ಶ್ರೀಲಂಕಾ ಅಧ್ಯಕ್ಷ

Vivek Biradar by Vivek Biradar
April 30, 2022
in International, Newsbeat, ದೇಶ - ವಿದೇಶ
Mahinda Rajpakse Saaksha Tv
Share on FacebookShare on TwitterShare on WhatsappShare on Telegram

ಪ್ರಧಾನಿಯನ್ನು ವಜಾಗೊಳಿಸಿದ ಶ್ರೀಲಂಕಾ ಅಧ್ಯಕ್ಷ

ಶ್ರೀಲಂಕಾ: ರಾವಣೇಶ್ವರನ ನಾಡು ಆರ್ಥಿಕವಾಗಿ ಸಂಪೂರ್ಣವಾಗಿ ಕುಸಿದಿದ್ದು, ಸದ್ಯ ಅಧ್ಯಕ್ಷ ಗೋಟಬಯ ರಾಜಪಕ್ಸ, ಸಹೋದರ ಮಹಿಂದಾ ರಾಜಪಕ್ಸ ಅವರನ್ನು ಶ್ರೀಲಂಕಾ ಪ್ರಧಾನಿ ಹುದ್ದೆಯಿಂದ  ವಜಾಗೊಳಿಸಿದ್ದಾರೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ದೇಶದಲ್ಲಿನ ಹದಗೆಟ್ಟ ಆರ್ಥಿಕ ಪರಿಸ್ಥಿತಿಯಿಂದ ರೋಸಿ ಹೋದ ಶ್ರೀಲಂಕಾ ಪ್ರಜೆಗಳು ಸರಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶ್ರೀಲಂಕಾ ಅಧ್ಯಕ್ಷ ಗೋಟಬಯ ತಕ್ಷಣವೇ ರಾಜೀನಾಮೆ ನೀಡುವಂತೆ ಆಗ್ರಹಗಳು ಕೇಳಿಬರುತ್ತಿವೆ.

ಶ್ರೀಲಂಕಾದಲ್ಲಿ ಅಗತ್ಯವಸ್ತುಗಳು, ಆಹಾರ ಪದಾರ್ಥಗಳು, ಔಷಧಗಳ ದೇಶದಲ್ಲಿ ಗಗನ ಮುಟ್ಟಿದೆ. ದೇಶವನ್ನು ದಿವಾಳಿಯಂಚಿಗೆ ತಳ್ಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ರಾಜಪಕ್ಸ ಕುಟುಂಬ ರಾಜಕೀಯದ ವಿರುದ್ಧ ಜನರು ಬೀದಿಗಳಿದು ಪ್ರತಿಭಟಿಸುತ್ತಿದ್ದಾರೆ.

ಈ ಮಧ್ಯೆ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ರಾಷ್ಟ್ರೀಯ ಮಂಡಳಿಯನ್ನು ನೇಮಿಸಲಾಗುವುದು, ಎಲ್ಲಾ ಪಕ್ಷಗಳನ್ನು ಒಳಗೊಂಡಿರುವ ಕ್ಯಾಬಿನೆಟ್ ನ್ನು ಸಂಸತ್ತಿನಲ್ಲಿ ರಚಿಸಲಾಗುವುದು, ಈ ಪ್ರಕ್ರಿಯೆಗೆ ಅಧ್ಯಕ್ಷ ಗೋಟಬಯ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ಮೈತ್ರಿಪಾಲ ಸಿರಿಸೇನಾ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.

Tags: #Saaksha TVGotabaya RajapaksaMahinda RajpakseSri Lanka Crisis
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram