ADVERTISEMENT
Thursday, July 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಿರೋಧ ಮೈತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ

ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ

Author2 by Author2
May 12, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೋಲ್ಕತ್ತಾ: ಪ್ರಧಾನಿ ಅವರು ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ ಪಕ್ಷ ಹಗರಣ ಮಾಡುವುದನ್ನೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ (Narendra Modi) ಆಕ್ರೋಶ ವ್ಯಕ್ತಪಡಿಸಿದ್ದಾರೆ. 4ನೇ ಹಂತದ ಮತದಾನಕ್ಕೂ ಮುನ್ನಾದಿನ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ನಾಲ್ಕು ಚುನಾವಣಾ ರ‍್ಯಾಲಿ ಉದ್ಧೇಶಿಸಿ ಅವರು ಮಾತನಾಡಿದ್ದಾರೆ. ಹಗರಣ ಮಾಡುವುದನ್ನೇ ಟಿಎಂಸಿ ಪೂರ್ಣ ಸಮಯದ ವ್ಯವಹಾರ ಮಾಡಿಕೊಂಡಿದೆ.

Related posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

July 15, 2026
ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

July 15, 2026

ಕಾಂಗ್ರೆಸ್ (Congress), ಇಂಡಿಯಾ ಒಕ್ಕೂಟ ಯಾವುದೇ ಪಕ್ಷವಾಗಿರಲಿ. ಅವರೆಲ್ಲರಿಗೂ ಭ್ರಷ್ಟಾಚಾರ ಮಾಡುವುದು ಸಾಮಾನ್ಯ ಗುಣವಾಗಿಬಿಟ್ಟಿದೆ. ಇಂಡಿಯಾ ಒಕ್ಕೂಟದಲ್ಲಿ ಹೆಚ್ಚಿನ ಮಿತ್ರಪಕ್ಷಗಳು ರಹಸ್ಯವಾಗಿ ಹಗರಣಗಳನ್ನು ಮಾಡುತ್ತಿದ್ದರೆ, ಟಿಎಂಸಿ ಮುಕ್ತ ಉದ್ಯಮವನ್ನಾಗಿಯೇ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

25,000 ಸಾವಿರ ಶಿಕ್ಷಕರ ನೇಮಕಾತಿ ಹಗರಣ, ಪೊಂಜಿ ಹಗರಣ, ಕಲ್ಲಿದ್ದಲು ಹಗರಣ, ಚಿಟ್ ಫಂಡ್ ಹಗರಣ, ಪಡಿತರ ಹಗರಣ ಮಾಡಿರುವ ಟಿಎಂಸಿ ರೈತರನ್ನೂ ಬಿಡದೇ ಲೂಟಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: The Prime Minister expressed outrage against the opposition alliance
ShareTweetSendShare
Join us on:

Related Posts

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

2030ರೊಳಗೆ ಮಲೇರಿಯಾ ಮುಕ್ತ ಭಾರತ; ಕೇಂದ್ರ ಸರ್ಕಾರದ ಗುರಿ

by Shwetha
July 15, 2026
0

ಕೇಂದ್ರ ಸರ್ಕಾರವು 2030ರ ವೇಳೆಗೆ ಭಾರತವನ್ನು ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ. ಕೇಂದ್ರದ ಮಾಹಿತಿಯ ಪ್ರಕಾರ, 2015ರಿಂದ 2023ರ ಅವಧಿಯಲ್ಲಿ ದೇಶದಲ್ಲಿ...

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಘೋಷಣೆ: ಅಧಿಕೃತ ಮಾನ್ಯತೆ ಇನ್ನೂ ಇಲ್ಲ

by Shwetha
July 15, 2026
0

ಸಾಮಾಜಿಕ ಜಾಲತಾಣಗಳಲ್ಲಿ ಬಲೂಚಿಸ್ತಾನ್ ಸ್ವತಂತ್ರ ರಾಷ್ಟ್ರ ಎಂದು ಘೋಷಿಸಿಕೊಂಡಿದೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಕೆಲ ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾತಂತ್ರ್ಯ ಘೋಷಣೆ, ಹೊಸ ಧ್ವಜ, ರಾಷ್ಟ್ರಗೀತೆ,...

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

ರಾಮನ ಮನೆಗೇ ಕನ್ನ ಬಿದ್ದ ಮೇಲೆ ನಾವೆಲ್ಲಿಯ ವಿಶ್ವಗುರು? ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಗಾಯಕಿ ಅನುರಾಧಾ ಪೌಡ್ವಾಲ್ ಆಕ್ರೋಶದ ನುಡಿ

by Shwetha
July 15, 2026
0

ಭಾರತವು ವಿಶ್ವಗುರು ಆಗುತ್ತಿದೆ, ಜಗತ್ತೇ ನಮ್ಮತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ ಎಂಬ ಮಾತುಗಳು ಕಳೆದ ಹತ್ತು ವರ್ಷಗಳಿಂದ ದೇಶಾದ್ಯಂತ ಮಾರ್ದನಿಸುತ್ತಿವೆ. ಆದರೆ ಈ ರಂಗು ರಂಗಿನ ಘೋಷಣೆಗಳ...

ಪಶ್ಚಿಮ ಏಷ್ಯಾ ಉದ್ವಿಗ್ನತೆ; ಷೇರು ಮಾರುಕಟ್ಟೆಗೆ ಭಾರೀ ಹೊಡೆತ, ಕಚ್ಚಾ ತೈಲ ಬೆಲೆ ಏರಿಕೆ

ಪಶ್ಚಿಮ ಏಷ್ಯಾ ಉದ್ವಿಗ್ನತೆ; ಷೇರು ಮಾರುಕಟ್ಟೆಗೆ ಭಾರೀ ಹೊಡೆತ, ಕಚ್ಚಾ ತೈಲ ಬೆಲೆ ಏರಿಕೆ

by Shwetha
July 15, 2026
0

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಪರಿಣಾಮವಾಗಿ ದೇಶೀಯ ಷೇರು ಮಾರುಕಟ್ಟೆಗಳು ಇಂದು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸುಮಾರು 350 ಅಂಕಗಳು ಹಾಗೂ ನಿಫ್ಟಿ...

ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯುವುದು ಯಾವಾಗ? 12 ವರ್ಷಗಳ ಮೋದಿ ಆಡಳಿತ ಸುಳ್ಳಿನ ಕಂತೆ: ಹಣದುಬ್ಬರ ಏರಿಕೆ ಕುರಿತು ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಪ್ರಧಾನಿ ಮೋದಿ ಮೌನ ಮುರಿಯುವುದು ಯಾವಾಗ? 12 ವರ್ಷಗಳ ಮೋದಿ ಆಡಳಿತ ಸುಳ್ಳಿನ ಕಂತೆ: ಹಣದುಬ್ಬರ ಏರಿಕೆ ಕುರಿತು ಜೈರಾಮ್ ರಮೇಶ್ ತೀವ್ರ ವಾಗ್ದಾಳಿ

by Shwetha
July 15, 2026
0

ಕಳೆದ ಹನ್ನೆರಡು ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಬೆಲೆಯೇರಿಕೆ ಎಂಬುದು ಸಾಮಾನ್ಯ ಜನರ ಬದುಕನ್ನು ಹೈರಾಣಾಗಿಸಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಕೇಂದ್ರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram