Thursday, June 8, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP ಸರ್ಕಾರದ ಭ್ರಷ್ಟರ ಪತ್ರಗಳಿಂದ ಪ್ರಧಾನಿ ಕಚೇರಿಯ ಡ್ರಾಪ್ ಬಾಕ್ಸ್ ತುಂಬಲಿದೆ

Mahesh M Dhandu by Mahesh M Dhandu
July 17, 2022
in Newsbeat, Politics, ರಾಜಕೀಯ
Congress tweet

karnataka-bjp- outrage agenaist priyanka gandhi vadra Saaksha Tv

Share on FacebookShare on TwitterShare on WhatsappShare on Telegram

BJP ಸರ್ಕಾರದ ಭ್ರಷ್ಟರ ಪತ್ರಗಳಿಂದ ಪ್ರಧಾನಿ ಕಚೇರಿಯ ಡ್ರಾಪ್ ಬಾಕ್ಸ್ ತುಂಬಲಿದೆ

ಬೆಂಗಳೂರು : ಬಿಜೆಪಿ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ ‘ಡ್ರಾಪ್ ಬಾಕ್ಸ್’ ತುಂಬಲಿದೆ ಎಂದು ರಾಜ್ಯ ಕಾಂಗ್ರೆಸ್ ಕುಟುಕಿದೆ.

Related posts

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

June 7, 2023
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

June 5, 2023

40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ ಹೋಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, 40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ. ಬಿಜೆಪಿ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ ‘ಡ್ರಾಪ್ ಬಾಕ್ಸ್’ ತುಂಬಲಿದೆ. ‘ನಾ ಖಾನೆದುಂಗಾ’ ಎನ್ನುತ್ತಿದ್ದ ಪ್ರಧಾನಿಗಳು ಇಷ್ಟೆಲ್ಲ ಪತ್ರಗಳು ಹೋದರೂ ‘ನಾ ಬಾತ್ ಕರೂಂಗಾ’ ಎಂಬಂತೆ ಮೌನ ವಹಿಸಿದ್ದಾರೆ..

ಮಾನ್ಯ ಪ್ರಧಾನಿಗಳೇ,
ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧ ದೂರು ನಿಮ್ಮ ಮುಂದಿದೆ.

'ನಾ ಖಾನೆದುಂಗಾ' ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು?

ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್‌ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?#BJPCorruptionFiles

— Karnataka Congress (@INCKarnataka) July 17, 2022

ತೋಟಗಾರಿಕಾ ಸಚಿವ ಮುನಿರತ್ನರವರ ಕಮಿಷನ್ ಲೂಟಿಯ ಬಗ್ಗೆ ಪ್ರಧಾನಿಗೆ ಪತ್ರ ತಲುಪಿದೆ, ನಿಮಗೂ ಬರಲಿಲ್ಲವೇ ಬಸವರಾಜ ಬೊಮ್ಮಾಯಿ ಅವರೇ? ಹನಿ ನೀರಾವರಿ ವಿತರಕರ ಸಂಘ ನಿಮಗೆ ಪತ್ರ ಬರೆದಿದ್ದರೂ ಕ್ರಮ ಕೈಗೊಳ್ಳದ ತಾವು ಭ್ರಷ್ಟಾಚಾರದ ರಕ್ಷಕನಂತೆ ನಿಂತಿದ್ದೀರಿ. ಈ ಆರೋಪಕ್ಕೆ ತನಿಖೆ ನಡೆಸಿ ‘ಪಾರದರ್ಶಕತೆ’ ನಿರೂಪಿಸುತ್ತೀರಾ?

ಮಾನ್ಯ ಪ್ರಧಾನಿಗಳೇ, ಹಿಂದೊಮ್ಮೆ ಸಚಿವ ಮುನಿರತ್ನರನ್ನು ಭ್ರಷ್ಟ ಎಂದು ಹೇಳಿದ್ದಿರಿ, ಈಗ ನಿಮ್ಮ ಹೇಳಿಕೆಗೆ ಪೂರಕವೆಂಬಂತೆ ಅವರ ವಿರುದ್ಧ ದೂರು ನಿಮ್ಮ ಮುಂದಿದೆ. ‘ನಾ ಖಾನೆದುಂಗಾ’ ಎನ್ನುತ್ತಿದ್ದ ತಾವು ಈಗ ಕೈಗೊಳ್ಳುವ ಕ್ರಮವೇನು? ಭ್ರಷ್ಟಾಚಾರಕ್ಕೆ ಹಾಗೂ 40% ಕಮಿಷನ್‌ಗೆ ಬೆಂಬಲಿಸುತ್ತೀರಾ? ಕ್ರಮ ಕೈಗೊಳ್ಳುವಿರಾ?

The Prime Minister's office drop box will be filled with letters from the corrupt BJP government  saaksha tv
The Prime Minister’s office drop box will be filled with letters from the corrupt BJP government saaksha tv

ನಮ್ಮದು ಪ್ರಾಮಾಣಿಕ, ಪಾರದರ್ಶಕ ತನಿಖೆ ಎನ್ನುತ್ತಿರುವ ಬಸವರಾಜ ಬೊಮ್ಮಾಯಿ ಅವರೇ, ಬಿಟ್ ಕಾಯಿನ್ ಹಗರಣದ ತನಿಖೆ ಎಲ್ಲಿಯವರೆಗೂ ಬಂದಿದೆ? ಆರೋಪಿ ಶ್ರೀಕಿ ಎಲ್ಲಿ ಹೋದ?  ‘ಬಿಟ್ ಕಾಯಿನ್’ ಪದ ಕೇಳಿದಾಕ್ಷಣ ನೀವು ಹಾಗೂ ನಿಮ್ಮ ಪಕ್ಷದ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಜಾರುವುದೇಕೆ? ಎಲ್ಲಿ ನಿಮ್ಮ ಪಾರದರ್ಶಕತೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Tags: #Saaksha TVBJPCongressNarendra modi
ShareTweetSendShare
Join us on:

Related Posts

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

ಇದನ್ನೇನು ತಾಲಿಬಾನ್ ಅನಕೊಂಡಿದೀರಾ? ಯತ್ನಾಳ್ ಪ್ರಶ್ನೆ

by Honnappa Lakkammanavar
June 7, 2023
0

ವಿಜಯಪುರ : ಜೈಲಿಗೆ (Jail) ಹಾಕ್ತೀವಿ ಎಂದು ಎಲ್ಲರಿಗೂ ಧಮ್ಕಿ ಕೊಡೋಕೆ ಇದೇನು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್...

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?

by Honnappa Lakkammanavar
June 5, 2023
0

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು...

ಕೊನೆಗೂ ಫೈನಲ್ ಆದ ಖಾತೆ ಹಂಚಿಕೆ; ರಾಜ್ಯ ಪತ್ರ ಹೊರಡಿಸಿದ ಕಾಂಗ್ರೆಸ್

Big Breaking: ಬಿಜೆಪಿಗೆ ಬಿಗ್ ಶಾಕ್ ಕೊಡಲು ಮುಂದಾದ ಸಿದ್ದು ಸರ್ಕಾರ

by Honnappa Lakkammanavar
June 4, 2023
0

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸದ್ಯದಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ....

ವಿನಯ ಕುಲಕರ್ಣಿಗ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

ಶಾಸಕ ವಿನಯ ಕುಲಕರ್ಣಿಗೆ ಕೈ ತಪ್ಪಿದ ಟಿಕೆಟ್; ಆಕ್ರೋಶ

by Honnappa Lakkammanavar
May 28, 2023
0

ಧಾರವಾಡ ಗ್ರಾಮೀಣ ಶಾಸಕ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಬೇಸರ ಹೊರ...

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

by Honnappa Lakkammanavar
May 27, 2023
0

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

ಕೊಲ್ಲಾಪುರದಲ್ಲಿ ಹಿಂಸಾರೂಪಕ್ಕೆ ತಾಳಿದ ಪ್ರತಿಭಟನೆ; ರಾಜ್ಯದಲ್ಲೂ ಅಲರ್ಟ್!

June 8, 2023
ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಕೊಲೆ ಮಾಡಿ, ಪೀಸ್ ಪೀಸ್ ಮಾಡಿದ ವ್ಯಕ್ತಿ

ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮಹಿಳೆ ಕೊಲೆ ಮಾಡಿ, ಪೀಸ್ ಪೀಸ್ ಮಾಡಿದ ವ್ಯಕ್ತಿ

June 8, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram