ADVERTISEMENT
Saturday, July 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Article 370 : 370ನೇ ವಿಧಿ ರದ್ದತಿಯನ್ನುಪ್ರಶ್ನಿಸಿಸಲ್ಲಿಸಲಾದ ಅರ್ಜಿಗಳ ವಿಚಾರಣೆ ಮುಂದಕ್ಕೆ: ಸುಪ್ರಿಂ ಕೋರ್ಟ

Vivek Biradar by Vivek Biradar
April 25, 2022
in National, Newsbeat, ದೇಶ - ವಿದೇಶ
Supreme judgement woman Supreme Court vacancies Covid19 treatment plea BSF plea dismissed
Share on FacebookShare on TwitterShare on WhatsappShare on Telegram

370ನೇ ವಿಧಿ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಮುಂದಕ್ಕೆ: ಸುಪ್ರಿಂ ಕೋರ್ಟ

ನವದೆಹಲಿ: ಜಮ್ಮು&ಕಾಶ್ಮೀರದಲ್ಲಿ ಜಾರಿಗೆ ಇದ್ದ 370ನೇ ವಿಧಿಯನ್ನು ರದ್ದು ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸದ್ಯಕ್ಕೆ ವಿಚಾರಣೆ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Related posts

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ರಾಗಿ ಉತ್ತಪ್ಪ ರೆಸಿಪಿ

July 12, 2025
ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ನಿಮ್ಮ ಸಕ್ಕರೆ ಕಾಯಿಲೆಗೆ ಈ ತರಕಾರಿಗಳಿಂದ ದೂರವಿರಿ!

July 12, 2025

370ನೇ ವಿಧಿಯನ್ನು ರದ್ದುಗೊಳಿಸಿ 2019ರಲ್ಲಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಎರಡು ಬೇರೆ ಬೇರೆ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು.

2019 ರಲ್ಲಿ ಮಾಜಿ ಸಿಜೆಐ ರಂಜನ್‌ ಗೊಗೊಯ್ ಅವರಿಂದ ಸಿಜೆಐ ಎನ್.ವಿ.ರಮಣರವರ ಪೀಠಕ್ಕೆ‌ ಅರ್ಜಿಗಳು ವರ್ಗಾವಣೆಗೊಂಡವು. ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿರೇಖೆಗಳನ್ನು ಗುರುತಿಸಲಾಗುತ್ತಿದ್ದು. ಈ ಸಂದರ್ಭದಲ್ಲಿ ತುರ್ತಾಗಿ ಅರ್ಜಿಗಳನ್ನು ವಿಚಾರಿಸುವಂತೆ ಕೋರಿ ಹಿರಿಯ ವಕೀಲ ಶೇಖರ್‌ ನಾಫ್ಡೇ ಸಿಜೆಐ ಎನ್.ವಿ ರಮಣರನ್ನೊಳಗೊಂಡ ಐವರು ಸದಸ್ಯರ ನ್ಯಾಯಪೀಠವನ್ನು ಕೋರಿಕೊಂಡಿದ್ದರು.

ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ನ್ಯಾಯ ಮೂರ್ತಿಯವರು “ಇದು ಐವರು ನ್ಯಾಯಾಧೀಶರ ಪೀಠದ ವಿಷಯ. ಕೆಲವು ನಿವೃತ್ತಿಗಳು ಸಹ ನಡೆಯಲಿದೆ. ಅದ್ದರಿಂದ ನಾನು ಬೇರೆ ನ್ಯಾಯಾಧೀಶರ ಅಭಿಪ್ರಾಯಗಳನ್ನು ಕೇಳಬೇಕಾಗಿದೆ. ಬೇಸಿಗೆ ರಜೆಯ ನಂತರ ನೋಡೋಣ” ಎಂದಿದ್ದಾರೆ.

Tags: #Saaksha TVArticle 370Supreme Court
ShareTweetSendShare
Join us on:

Related Posts

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ರಾಗಿ ಉತ್ತಪ್ಪ ರೆಸಿಪಿ

by Shwetha
July 12, 2025
0

ಸಾಮಾನ್ಯವಾಗಿ ರಾಗಿ ಉತ್ತಪ್ಪ ಮಾಡಲು ಬೇಕಾಗುವ ಪದಾರ್ಥಗಳು: * ರಾಗಿ ಹಿಟ್ಟು * ಅಕ್ಕಿ ಹಿಟ್ಟು (ಬೇಕಿದ್ದರೆ) * ಉದ್ದಿನ ಬೇಳೆ (ಬೇಕಿದ್ದರೆ, ಹುದುಗಿಸಲು) * ಮೊಸರು...

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ನಿಮ್ಮ ಸಕ್ಕರೆ ಕಾಯಿಲೆಗೆ ಈ ತರಕಾರಿಗಳಿಂದ ದೂರವಿರಿ!

by Shwetha
July 12, 2025
0

ಸಕ್ಕರೆ ಕಾಯಿಲೆ ಇರುವವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಕೆಲವು ತರಕಾರಿಗಳು ಗ್ಲೈಸೆಮಿಕ್ ಇಂಡೆಕ್ಸ್ (GI) ಹೆಚ್ಚಾಗಿರುವುದರಿಂದ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಬಹುದು....

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ಶ್ರೀ ವೈದ್ಯನಾಥೇಶ್ವರ ದೇವಸ್ಥಾನ ಕೊಕ್ಕಡ, ಬೆಳ್ತಂಗಡಿ, ದಕ್ಷಿಣ ಕನ್ನಡ ಇತಿಹಾಸ ಮತ್ತು ಮಹಿಮೆ

by Shwetha
July 12, 2025
0

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಶ್ರೀ ವೈದ್ಯನಾಥೇಶ್ವರ ದೇವಸ್ಥಾನವು ಒಂದು ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಇದು "ವೈದ್ಯರ ದೇವಾಲಯ" ಎಂದೇ ಖ್ಯಾತಿ ಪಡೆದಿದೆ. ಇತಿಹಾಸ:...

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

ನಾನು 5 ವರ್ಷಗಳ ಕಾಲ ಸಿಎಂ – ಸಿದ್ದರಾಮಯ್ಯ ಹೇಳಿಕೆಯಿಂದ ಡಿಕೆಶಿಗೆ ಶಾಕ್!

by Shwetha
July 11, 2025
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿಯ ಗೇಮ್ ಆಫ್ ಥ್ರೋನ್ಸ್ ಚರ್ಚೆಗೆ ಗ್ರಾಸವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಟೀಮ್ ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿದ್ದ...

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ECG ವ್ಯವಸ್ಥೆ – ಹೃದಯಾಘಾತ ತಡೆಗಟ್ಟಲು ಸರ್ಕಾರದ ತೀರ್ಮಾನ

by Shwetha
July 11, 2025
0

ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇಕೋಕಾರ್ಡಿಯೋಗ್ರಾಂ (ECG) ವ್ಯವಸ್ಥೆ ಮಾಡಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram